TOP NEWS
Theft raichuru police arrested marriage broker

Theft: ಮದುವೆ ಬ್ರೋಕರ್ ಸೋಗಿನಲ್ಲಿ ಬೈಕ್ ಕಳ್ಳತನ; ಖದೀಮ ದೊಡ್ಡಬಸವ ಅರೆಸ್ಟ್

ರಾಯಚೂರು: ಮದುವೆಗೆ ಕನ್ಯೆ ತೋರಿಸುವುದಾಗಿ ನಂಬಿಸಿ ಅಮಾಯಕರನ್ನು (Theft) ಲೂಟಿ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ದೊಡ್ಡಬಸವ ಬಂಧಿತ ಆರೋಪಿಯಾಗಿದ್ದು, ಈತನಿಂದ ₹8.40 ಲಕ್ಷ ಮೌಲ್ಯದ ಒಟ್ಟು 14 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನರ ಅಸಹಾಯಕತೆಯೇ ಬಂಡವಾಳ ಮದುವೆಯಾಗಲು ಹೆಣ್ಣು ಹುಡುಕುತ್ತಿರುವ ಯುವಕರ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಈತ, ಮದುವೆ ದಲ್ಲಾಳಿಯಂತೆ ನಟಿಸುತ್ತಿದ್ದ. ಹೆಣ್ಣು ನೋಡಲು ಬರುವವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕು ತೋರಿಸಿ ಬೆದರಿಸುತ್ತಿದ್ದ. ಬಳಿಕ ಅವರ ಬಳಿಯಿದ್ದ…

Read More
some rowdies threaten raichuru jds mla

Raichuru: ಅಕ್ರಮ ಮರಳು ದಂಧೆಗೆ ಕಡಿವಾಣ, ಶಾಸಕಿ ಮನೆಗೆ ನುಗ್ಗಿ ಬೆದರಿಕೆ ಹಾಕಿದ ಗೂಂಡಾಗಳು

ರಾಯಚೂರು: ರಾಯಚೂರಿನ (Raichuru) ಕೃಷ್ಣಾ ನದಿ ತೀರದಲ್ಲಿ ಅಕ್ರಮ‌ ಮರಳು ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುತ್ತಿರೊ ಶಾಸಕಿ ಕರೆಮ್ಮಾ ನಾಯಕ್ ಅವರಿಗೆ ದಂಧೆಕೋರು ಬೆದರಿಕೆ ಹಾಕಿದ್ದಾರೆ. ಶಾಸಕರ ಮನೆಗೆ ನುಗ್ಗಿ ಬೆದರಿಕೆ ಮಾಹಿತಿಗಳ ಪ್ರಕಾರ, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಂತೆ ದಂಧೆಕೋರರು ಶಾಸಕರ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾಯಚೂರಿನ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಅವರು ಅಕ್ರಮ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ…

Read More