Good News: ಹರ್ಷ ತಂದ ಹೇಮಾವತಿ ಒಳಹರಿವು, ರೈತರಲ್ಲಿ ಮೂಡಿದ ಆಶಾಕಿರಣ
ಹಾಸನ: ಮಲೆನಾಡು ಭಾಗ ಹಾಗೂ ನದಿಯ ಉಗಮ ಸ್ಥಾನಗಳಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೊರೂರಿನ ಪ್ರಸಿದ್ಧ ಹೇಮಾವತಿ ಜಲಾಶಯಕ್ಕೆ ಒಳಹರಿವು (Good News) ಗಣನೀಯವಾಗಿ ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿರುವುದರಿಂದ ನದಿ-ತೊರೆಗಳು ತುಂಬಿ ಹರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ತೇಜಿಯಾಗಿ ಹೆಚ್ಚುತ್ತಿದೆ. ಇದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಗುರುವಾರ ಬೆಳಗ್ಗೆ ಕೇವಲ 1,000 ಕ್ಯೂಸೆಕ್ಸ್ನಷ್ಟಿದ್ದ ಒಳಹರಿವು ಸಂಜೆಯ ವೇಳೆಗೆ ದಿಢೀರ್ ಹೆಚ್ಚಳವಾಗಿತ್ತು. ಶುಕ್ರವಾರ…
