TOP NEWS
Rain update Heavy rains to recede in Karnataka dry weather expected from July 11

Rain Update: ವೀಕೆಂಡ್‌ನಿಂದ ರಾಜ್ಯಾದ್ಯಂತ ಮಳೆರಾಯ ಮಂಕು: ಜುಲೈ 11ರಿಂದ ಒಣಹವೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗವನ್ನು ಬೆಚ್ಚಿಬೀಳಿಸಿದ್ದ ಭಾರಿ ಮಳೆಗೆ ಸದ್ಯದಲ್ಲೇ (Rain Update) ಬಿಡುವು ಸಿಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮುಂದುವರಿದಿರುವ ವರುಣನ ಆರ್ಭಟ ಇನ್ನು ಕೇವಲ ಎರಡು ದಿನಗಳು ಮಾತ್ರ ಇರಲಿದ್ದು, ಆ ಬಳಿಕ ಮಳೆಯ ತೀವ್ರತೆ ತಗ್ಗಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ಮುನ್ಸೂಚನೆ ನೀಡಿದ್ದಾರೆ. ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಮತ್ತು ಮಲೆನಾಡು ಪ್ರಾಂತ್ಯದ ಒಟ್ಟು…

Read More
Good news monsoon rain effect hemavathi dam water increased

Good News: ಹರ್ಷ ತಂದ ಹೇಮಾವತಿ ಒಳಹರಿವು, ರೈತರಲ್ಲಿ ಮೂಡಿದ ಆಶಾಕಿರಣ

ಹಾಸನ: ಮಲೆನಾಡು ಭಾಗ ಹಾಗೂ ನದಿಯ ಉಗಮ ಸ್ಥಾನಗಳಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೊರೂರಿನ ಪ್ರಸಿದ್ಧ ಹೇಮಾವತಿ ಜಲಾಶಯಕ್ಕೆ ಒಳಹರಿವು (Good News) ಗಣನೀಯವಾಗಿ ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿರುವುದರಿಂದ ನದಿ-ತೊರೆಗಳು ತುಂಬಿ ಹರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ತೇಜಿಯಾಗಿ ಹೆಚ್ಚುತ್ತಿದೆ. ಇದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಗುರುವಾರ ಬೆಳಗ್ಗೆ ಕೇವಲ 1,000 ಕ್ಯೂಸೆಕ್ಸ್‌ನಷ್ಟಿದ್ದ ಒಳಹರಿವು ಸಂಜೆಯ ವೇಳೆಗೆ ದಿಢೀರ್ ಹೆಚ್ಚಳವಾಗಿತ್ತು. ಶುಕ್ರವಾರ…

Read More