DK Shivakumar meeting with central minister Rajnath singh

DK Shivakumar: ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ನಿರ್ಮಾಣ ನಿರ್ಬಂಧ ಸಡಿಲಿಕೆಗೆ ಕೇಂದ್ರಕ್ಕೆ ಮನವಿ

ನವದೆಹಲಿ: ಬೆಂಗಳೂರು ನಗರದಲ್ಲಿನ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಎತ್ತರದ ನಿರ್ಬಂಧಗಳು ನಗರದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ನವದೆಹಲಿಯಲ್ಲಿ ಸಕಾರಾತ್ಮಕ ಸಭೆ ನಡೆಸಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮಾಹಿತಿ ನೀಡಿದ ಡಿಸಿಎಂ ಈ ಕುರಿತು ಮಾಹಿತಿ ನೀಡಿರುವ ಅವರು, ಎಚ್‌ಎಎಲ್ (HAL) ಮತ್ತು ಯಲಹಂಕ ವಾಯುನೆಲೆಗಳ ಸುತ್ತಮುತ್ತ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ವಿಧಿಸಲಾಗುತ್ತಿರುವ…

Read More
Rajnath Singh meeting with top officers regarding west asia war

Rajnath Singh: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಉನ್ನತ ಅಧಿಕಾರಿಗಳೊಂದಿಗೆ ಸಿಂಗ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇತ್ತೀಚಿನ ಜಾಗತಿಕ ಹಾಗೂ ಪ್ರಾದೇಶಿಕ ಭದ್ರತಾ ಸ್ಥಿತಿಗತಿ ಪರಾಮರ್ಶಿಸಲು, ದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.  ಯಾರೆಲ್ಲಾ ಭಾಗವಹಿಸಿದ್ದರು? ಸಭೆಯಲ್ಲಿ ಭಾರತದ ರಕ್ಷಣಾ ಸಿದ್ಧತೆಯ ಬಗ್ಗೆ ಪರಾಮರ್ಶೆ ನಡೆಸಲಾಯಿತು.  ಸಭೆಯಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು ಹಾಗೂ DRDO ಅಧ್ಯಕ್ಷ ಡಾ. ಸಮೀರ್ ಕಾಮತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು….

Read More
Budget Session Defence Minister Rajnath Singh chairs all party meeting

Budget Session: ನಾಳೆಯಿಂದ ಕೇಂದ್ರ ಬಜೆಟ್‌ ಅಧಿವೇಶನ, ಇಂದು ಸರ್ವಪಕ್ಷ ಸಭೆ

ನವದೆಹಲಿ: ನಾಳೆಯಿಂದ  ಕೇಂದ್ರ ಸರ್ಕಾರದ ಬಜೆಟ್‌ ಅಧಿವೇಶನ (Budget Session) ಆರಂಭವಾಗಲಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸಮಸ್ಯೆಗಳು ಮತ್ತು ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ಮಾಡಲಾಗಿದೆ. ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸಭೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಮಾಡಲಾಗಿದ್ದು, ಕೇಂದ್ರ ಸಚಿವರಾದ  ಕಿರಣ್ ರಿಜಿಜು, ಜೆ.ಪಿ.ನಡ್ಡಾ, ಎಲ್‌.ಮುರುಗನ್‌, ಅರ್ಜುನ್‌ ರಾಮ್‌ ಮೇಘವಾಲ್‌, ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ಡಿಎಂಕೆ ನಾಯಕ ತಿರುಚಿ ಶಿವ, ತೃಣಮೂಲ ಕಾಂಗ್ರೆಸ್ ನಾಯಕಿ ಸಾಗರಿಕಾ…

Read More
Rajnath Singh inaugurated medical facility camp in Lakshadweep

Rajnath Singh: ಲಕ್ಷದ್ವೀಪ್ ನಲ್ಲಿ ವೈದ್ಯಕೀಯ ಶಿಬಿರ ಉದ್ಘಾಟನೆ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಲಕ್ಷದ್ವೀಪ್ ನ ಕವರತ್ತಿಯಲ್ಲಿ ಮಲ್ಟಿ ಸ್ಪೆಷಲಾಟಿ ಜಂಟಿ ಸೇವೆಗಳ ವೈದ್ಯಕೀಯ ಶಿಬಿರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉದ್ಘಾಟಿಸಿದ್ದಾರೆ. ಗುಣಮಟ್ಟದ ಆರೋಗ್ಯ ಸೇವೆ ಭರವಸೆ  ಭಾರತೀಯ ನೌಕಾಪಡೆ ಈ ಬೃಹತ್ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದು, ಇದರಲ್ಲಿ ದೂರದ ಗುಡ್ಡಗಾಡು ಪ್ರದೇಶಗಳ ಜನರ ಬಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸರ್ಕಾರದ ಬದ್ಧತೆಯ ಸಂಕೇತವಾಗಿದ್ದು, ಆ ಮೂಲಕ ಸ್ವಾಸ್ಥ್ಯ ಭಾರತ ದೂರದೃಷ್ಟಿ ಸಾಕಾರದ ಗುರಿ ಹೊಂದಲಾಗಿದೆ. ಈ…

Read More