TOP NEWS
Earlier I Questioned Now I Resolve BJP MP Raghav Chadha Shuts Down Trolls Over NEET Silence

Raghav Chadha: ನೀಟ್ ಅಕ್ರಮದ ಮೌನ ಮುರಿದ ರಾಘವ್ ಚಡ್ಡಾ: ‘ಅಂದು ವಿರೋಧ ಪಕ್ಷದಲ್ಲಿದ್ದೆ ಪ್ರಶ್ನಿಸಿದೆ, ಇಂದು ಆಡಳಿತ ಪಕ್ಷದಲ್ಲಿದ್ದೇನೆ ಪರಿಹಾರ ನೀಡುವೆ’!

ನವದೆಹಲಿ: ಸಂಸತ್ತಿನಲ್ಲಿ ವಿಮಾನ ನಿಲ್ದಾಣದ ಚಹಾ-ಸಮೋಸಾ ಬೆಲೆ ಏರಿಕೆಯಿಂದ ಹಿಡಿದು ಗಿಗ್ ಕಾರ್ಮಿಕರ ಸಮಸ್ಯೆಗಳವರೆಗೆ ಪ್ರತಿಯೊಂದು ಸಣ್ಣ ವಿಷಯದ ಬಗ್ಗೆಯೂ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದ ಯುವ ನಾಯಕರೊಬ್ಬರು, ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಟ್ (NEET) ಪೇಪರ್ ಸೋರಿಕೆ ಹಗರಣದ ವಿರುದ್ಧ ಸಾವಿರಾರು ವಿದ್ಯಾರ್ಥಿಗಳು ದೆಹಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾಗ ಸಂಪೂರ್ಣ ಮೌನಕ್ಕೆ ಶರಣಾಗಿದ್ದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರದ ಪರವಾಗಿ ಸದಾ ಮಾತನಾಡುತ್ತಿದ್ದ ಈ ನಾಯಕನ ದಿಢೀರ್ ಮೌನ ಸಾರ್ವಜನಿಕರಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ಹಾಗೂ…

Read More
siddaramaiah slams bjp and election commission rajya sabha election

Siddaramaiah: ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: “ದೇಶದ ಪ್ರಜಾಪ್ರಭುತ್ವದ ಆಶಯಗಳನ್ನು ಹೊಸಕಿ ಹಾಕಿ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಆಡಳಿತವನ್ನು ಬಿಜೆಪಿ ಸಂಭ್ರಮಿಸುತ್ತಿರುವುದು ದೇಶದ ವ್ಯವಸ್ಥೆಗೆ ಮಾಡಿದ ದೊಡ್ಡ ಅವಮಾನ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ (Siddaramaiah) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಮೀನಾಕ್ಷಿ ನಟರಾಜನ್‌ ಅವರ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಖಂಡಿಸಿ ಅವರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಪತ್ರಿಕಾ…

Read More
sumalatha ambareesh ready to enter rajya sabha after loka sabha

Sumalatha Ambareesh: ಮಂಡ್ಯ ತ್ಯಾಗಕ್ಕೆ ಸಿಗುತ್ತಾ ಬಂಪರ್ ಗಿಫ್ಟ್? ರಾಜ್ಯಸಭೆ ರೇಸ್‌ನಲ್ಲಿ ಸುಮಲತಾ ಅಂಬರೀಶ್ ಮುಂಚೂಣಿ!

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮದ ಲೆಕ್ಕಾಚಾರಕ್ಕಾಗಿ ತಮ್ಮ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಕಮಲ ಮುಡಿದಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಈಗ ದೆಹಲಿ ರಾಜಕಾರಣದ ದೊಡ್ಡ ಬಾಗಿಲು ತೆರೆಯುವ ಲಕ್ಷಣಗಳು ಕಾಣಿಸುತ್ತಿವೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ಸುಮಲತಾ ಅಂಬರೀಶ್ ಅವರನ್ನು ಎನ್‌ಡಿಎ ಮೈತ್ರಿಕೂಟದ ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಗಂಭೀರ ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಜೂನ್ 18 ರಂದು ರಾಜ್ಯಸಭೆಯ ಪ್ರಮುಖ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿಗಳ…

Read More