TOP NEWS
Yash Roars as Ravana in Ramayana Wife Radhika Pandits Playful Post Goes Viral

Radhika Pandit: ರಾವಣನಾಗಿ ಅಬ್ಬರಿಸಿದ ಯಶ್‌, ಪತಿಯ ಹೊಸ ಅವತಾರ ಕಿಚಾಯಿಸಿದ ರಾಧಿಕಾ ಪಂಡಿತ್!

ಬೆಂಗಳೂರು: ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ಕೆಜಿಎಫ್ ಸ್ಟಾರ್ ಯಶ್ ರಾವಣನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಚಿತ್ರದ ಟ್ರೈಲರ್‌ನಲ್ಲಿ ಲಂಕಾಧಿಪತಿಯಾಗಿ ಯಶ್ ಅವರ ಝಲಕ್ ಭಾರಿ ಕುತೂಹಲ ಮೂಡಿಸಿದೆ. ಬೆಳ್ಳಿಪರದೆಯ ಮೇಲೆ ಯಶ್ ಅವರ ಈ ರೌದ್ರಾವತಾರವನ್ನು ನೋಡಲು ಇಡೀ ದೇಶವೇ ಕಾಯುತ್ತಿರುವ ಬೆನ್ನಲ್ಲೇ, ಅವರ ಪತ್ನಿ ರಾಧಿಕಾ ಪಂಡಿತ್ (Radhika Pandit) ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ….

Read More
With a Mammoth 375 Crore Publicity Budget Will Ramayana Rewrite Indian Box Office Records

Ramayana: ರಾಮಾಯಣ ಪ್ರಚಾರಕ್ಕೆ ಸೋನಿ ಪಿಕ್ಚರ್ಸ್ ಅಖಾಡಕ್ಕೆ: ಕೇವಲ ಪಬ್ಲಿಸಿಟಿಗೇ ನೂರಾರು ಕೋಟಿ ಸುರಿಯಲಿರುವ ಚಿತ್ರತಂಡ

ಮುಂಬೈ: ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರತಿಷ್ಠಿತ ಮತ್ತು ಅದ್ದೂರಿ ಬಜೆಟ್‌ನಲ್ಲಿ ಸಿದ್ಧವಾಗುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ (Ramayana) ಸಿನಿಮಾ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡಿಸುತ್ತಿದೆ. ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಸ್ಯಾಂಡಲ್‌ವುಡ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಎರಡು ಭಾಗಗಳ ಮಹಾಕಾವ್ಯ ಕೇವಲ ಮೇಕಿಂಗ್ ಬಜೆಟ್‌ನಿಂದ ಮಾತ್ರವಲ್ಲದೆ, ಅಂತರರಾಷ್ಟ್ರೀಯ ಮಟ್ಟದ ಪ್ರಚಾರದ ಕಾರಣಕ್ಕೂ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ. ಸಿನಿಮಾ…

Read More
Ramayana Trailer release postponed sony pictures gives support

Ramayana: ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ: ಗ್ಲೋಬಲ್ ವಿತರಣೆಗೆ ಸಾಥ್ ನೀಡಿದ ಸೋನಿ ಪಿಕ್ಚರ್ಸ್

ಮುಂಬೈ: ನಿಖಿಲ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಟ್ರೇಲರ್ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಶುಕ್ರವಾರ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಈ ಪೌರಾಣಿಕ ಮಹಾಕಾವ್ಯ ಆಧಾರಿತ ಚಿತ್ರಕ್ಕೆ ಜಾಗತಿಕ ಮಟ್ಟದಲ್ಲಿ ಬೃಹತ್ ಬೆಂಬಲ ಸಿಕ್ಕಿದ್ದು, ಖ್ಯಾತ ನಿರ್ಮಾಣ ಸಂಸ್ಥೆ ‘ಸೋನಿ ಪಿಕ್ಚರ್ಸ್’ ಈ ಸಿನಿಮಾದ ಜಾಗತಿಕ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಸಿನಿಮಾ ತಂಡ ಹೇಳಿದ್ದೇನು? ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ನಮಿತ್ ಮಲ್ಹೋತ್ರಾ, ಭಾರತೀಯ ಸಂಸ್ಕೃತಿ ಮತ್ತು ಕಥೆಯನ್ನು…

Read More
Comic Con Craze Actor Yash Commands International Attention as Ravana in Epic Ramayana

Actor Yash: ಪ್ರಾದೇಶಿಕ ಸಿನಿಮಾದಿಂದ ಗ್ಲೋಬಲ್ ಸ್ಟೇಜ್‌ವರೆಗೆ ಯಶ್ ಜರ್ನಿ: ಹಳೆಯ ದಿನಗಳನ್ನು ನೆನೆದು ಭಾವುಕರಾದ ರಾಕಿಂಗ್ ಸ್ಟಾರ್

ಬೆಂಗಳೂರು: ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ವಿಶೇಷ ಸಂವಾದಕ್ಕಾಗಿ ಕಾಮಿಕ್ ಕಾನ್ ವೇದಿಕೆಯಲ್ಲಿ ನಟ ಯಶ್ (Actor Yash) ಕಾಣಿಸಿಕೊಂಡಿದ್ದು, ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದ್ದಾರೆ. ಚಿತ್ರದ ನಿರ್ದೇಶಕ ನಿತೇಶ್ ತಿವಾರಿ, ನಟ ರಣಬೀರ್ ಕಪೂರ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರೊಂದಿಗೆ ಯಶ್ ಈ ವಿಶೇಷ ಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರದ ಪ್ರಮುಖ ಪಾತ್ರವರ್ಗವನ್ನು ಅಧಿಕೃತವಾಗಿ ಪರಿಚಯಿಸಲಾಯಿತು. ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೋಲ್ ಹಾಗೂ ರಾವಣನ…

Read More
Annu Kapoor Lashes Out Over Sai Pallavis Casting as Sita

Annu Kapoor: ರಾಮಾಯಣದಲ್ಲಿ ಸಾಯಿ ಪಲ್ಲವಿ ಸೀತೆ ಪಾತ್ರ ಮಾಡೋದಕ್ಕೆ ಅನ್ನು ಕಪೂರ್ ಕಿಡಿ

ನವದೆಹಲಿ: ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಸೀತಾ ದೇವಿಯ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಿರುವುದರ ಕುರಿತು ಬಾಲಿವುಡ್‌ನ ಹಿರಿಯ ನಟ ಅನ್ನು ಕಪೂರ್ (Annu Kapoor) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಾಮಾಯಣದಂತಹ ಮಹಾಕಾವ್ಯಗಳನ್ನು ಮತ್ತೆ ಸಿನಿಮಾ ಮಾಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದ ಅನ್ನು ಕಪೂರ್, ಈಗ ಚಿತ್ರದ ಪಾತ್ರಧಾರಿಗಳ ಆಯ್ಕೆಯನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. ಸೀತೆಯ ಪಾತ್ರಕ್ಕೆ ಯಾರನ್ನ ಆಯ್ಕೆ ಮಾಡಿದ್ದಾರೆ? ಮಾಧ್ಯಮ…

Read More
Ramayana theatrical rights row Distributors back out of Ranbir Yash starrer citing Adipurush failure

Ramayana: ₹4,000 ಕೋಟಿಯ ‘ರಾಮಾಯಣ’ಕ್ಕೆ ಮುಳುವಾಯಿತೇ ‘ಆದಿಪುರುಷ್‌’ ನೆರಳು? ಹಕ್ಕು ಖರೀದಿಸಲು ವಿತರಕರ ಹಿಂದೇಟು!

ಮುಂಬೈ: ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ವೈಭವೋಪೇತ ಹಾಗೂ ಭಾರಿ ಬಜೆಟ್‌ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ (Ramayana) ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ರಣ್​​ಬೀರ್ ಕಪೂರ್, ಸ್ಯಾಂಡಲ್‌ವುಡ್ ಸ್ಟಾರ್ ಯಶ್ ಮತ್ತು ಸಾಯಿ ಪಲ್ಲವಿ ಅವರಂತಹ ಘಟಾನುಘಟಿ ತಾರೆಯರ ದಂಡೇ ಇರುವ ಈ ಚಿತ್ರದ ಮೊದಲ ಭಾಗವನ್ನು ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 6 ರಂದು ತೆರೆಗೆ ತರಲು ಚಿತ್ರತಂಡ ಯೋಜಿಸಿದೆ. ಆದರೆ, ಬಿಡುಗಡೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಚಿತ್ರದ ನಿರ್ಮಾಪಕರಿಗೆ ವಿತರಣೆಯ ದೊಡ್ಡ…

Read More
Kajal Aggarwal praises actor yash acting and shares Ramayana shooting information

Ramayana: ಯಶ್ ನಟನೆಗೆ ಕಾಜಲ್ ಅಗರ್ವಾಲ್ ಜೈಕಾರ, ಮಂಡೋದರಿ ಪಾತ್ರದ ಶೂಟಿಂಗ್ ಅಪ್‌ಡೇಟ್!

ಬೆಂಗಳೂರು: ಭಾರತೀಯ ಸಿನಿರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿಯಾಗಿ ಮೂಡಿಬರುತ್ತಿರುವ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ದ ಬಗ್ಗೆ ಸೌತ್ ಸ್ಟಾರ್ ನಟಿ ಕಾಜಲ್ ಅಗರ್ವಾಲ್ (‌Ramayana) ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಲಂಕಾಧಿಪತಿ ರಾವಣನಾಗಿ ಕಾಣಿಸಿಕೊಳ್ಳಲಿರುವ ರಾಕಿಂಗ್ ಸ್ಟಾರ್ ಯಶ್ ಅವರ ಅಪ್ರತಿಮ ಅಭಿನಯಕ್ಕೆ ಕಾಜಲ್ ಮನಸಾರೆ ಫಿದಾ ಆಗಿದ್ದಾರೆ. ಯಶ್ ಅವರನ್ನು ಓರ್ವ ಅದ್ಭುತ ಪ್ರತಿಭಾವಂತ ನಟ ಎಂದು ಬಣ್ಣಿಸಿರುವ ಅವರು, ಕೆಜಿಎಫ್ ನಾಯಕನೊಂದಿಗೆ ಕ್ಯಾಮೆರಾ ಎದುರಿಸಿದ ಅನುಭವವನ್ನು ಕೊಂಡಾಡಿದ್ದಾರೆ. ಶೀಘ್ರದಲ್ಲಿ ಎರಡನೇ ಪಾರ್ಟ್‌ ಶೂಟಿಂಗ್ ನಿರ್ದೇಶಕ…

Read More