TOP NEWS
Kajal Aggarwal praises actor yash acting and shares Ramayana shooting information

Ramayana: ಯಶ್ ನಟನೆಗೆ ಕಾಜಲ್ ಅಗರ್ವಾಲ್ ಜೈಕಾರ, ಮಂಡೋದರಿ ಪಾತ್ರದ ಶೂಟಿಂಗ್ ಅಪ್‌ಡೇಟ್!

ಬೆಂಗಳೂರು: ಭಾರತೀಯ ಸಿನಿರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿಯಾಗಿ ಮೂಡಿಬರುತ್ತಿರುವ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ದ ಬಗ್ಗೆ ಸೌತ್ ಸ್ಟಾರ್ ನಟಿ ಕಾಜಲ್ ಅಗರ್ವಾಲ್ (‌Ramayana) ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಲಂಕಾಧಿಪತಿ ರಾವಣನಾಗಿ ಕಾಣಿಸಿಕೊಳ್ಳಲಿರುವ ರಾಕಿಂಗ್ ಸ್ಟಾರ್ ಯಶ್ ಅವರ ಅಪ್ರತಿಮ ಅಭಿನಯಕ್ಕೆ ಕಾಜಲ್ ಮನಸಾರೆ ಫಿದಾ ಆಗಿದ್ದಾರೆ. ಯಶ್ ಅವರನ್ನು ಓರ್ವ ಅದ್ಭುತ ಪ್ರತಿಭಾವಂತ ನಟ ಎಂದು ಬಣ್ಣಿಸಿರುವ ಅವರು, ಕೆಜಿಎಫ್ ನಾಯಕನೊಂದಿಗೆ ಕ್ಯಾಮೆರಾ ಎದುರಿಸಿದ ಅನುಭವವನ್ನು ಕೊಂಡಾಡಿದ್ದಾರೆ. ಶೀಘ್ರದಲ್ಲಿ ಎರಡನೇ ಪಾರ್ಟ್‌ ಶೂಟಿಂಗ್ ನಿರ್ದೇಶಕ…

Read More
Ramayana makers big decision regarding Sai Pallavi

Sai Pallavi: ಬಾಲಿವುಡ್‌ನಲ್ಲಿ ಸಾಯಿ ಪಲ್ಲವಿಗೆ ಹಿನ್ನಡೆ, ಮಹತ್ವದ ನಿರ್ಧಾರ ಮಾಡಿದ ರಾಮಾಯಣ ತಂಡ

ಮುಂಬೈ: 2026ರ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ರಾಮಾಯಣ’ದ ಬಗ್ಗೆ ಈಗ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಈ ಚಿತ್ರದಲ್ಲಿ ಸೀತಾ ಮಾತೆಯ ಪಾತ್ರವನ್ನು ನಿರ್ವಹಿಸುತ್ತಿರುವ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ (Sai Pallavi) ಅವರ ಧ್ವನಿಯನ್ನು ಬದಲಾಯಿಸಲು ಚಿತ್ರತಂಡ ನಿರ್ಧರಿಸಿದೆ ಎಂದು ವರದಿಯಾಗಿದೆ. ಸಾಯಿ ಪಲ್ಲವಿ ಸೀತೆಯ ಪಾತ್ರಕ್ಕೆ ಜೀವ ತುಂಬುತ್ತಿದ್ದರೂ, ಅವರ ಹಿಂದಿ ಭಾಷೆಯ ಉಚ್ಚಾರಣೆ ಮತ್ತು ಸಂಭಾಷಣೆಗಳನ್ನು ಮತ್ತಷ್ಟು ಸ್ಪಷ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಕೇಳುವಂತೆ ಮಾಡಲು ಬೇರೆ ಧ್ವನಿಯನ್ನು ಬಳಸಲು ನಿರ್ಮಾಪಕರು…

Read More