TOP NEWS
congress high command gives clarification about cm sidaramaiah resignation

Congress: ಸಿದ್ದರಾಮಯ್ಯ ಸಿಎಂ ಸ್ಥಾನ ಬದಲಾವಣೆ ವದಂತಿಗಳಿಗೆ ಹೈಕಮಾಂಡ್ ಬ್ರೇಕ್: ಸದ್ಯಕ್ಕೆ ಯಾವುದೇ ರಾಜೀನಾಮೆ ಇಲ್ಲ ಎಂದ ಉಸ್ತುವಾರಿ ಸುರ್ಜೇವಾಲಾ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಹೈಡ್ರಾಮಾಗೆ ಕೊನೆಗೂ ಕಾಂಗ್ರೆಸ್ (Congress) ಹೈಕಮಾಂಡ್ ಪೂರ್ಣವಿರಾಮ ಇಟ್ಟಿದೆ. ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಯಾವುದೇ ಆಲೋಚನೆ ಅಥವಾ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜಧಾನಿ ಬೆಂಗಳೂರಿನಲ್ಲಿ ಸ್ಪಷ್ಟಪಡಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸಿಎಂ ಬದಲಾವಣೆ ಇಲ್ಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ…

Read More