TOP NEWS
rb timmapur clarification about leadership change

RB Timmapur: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿಗೆ ಬ್ರೇಕ್ ಹಾಕಿದ ಸಚಿವ ತಿಮ್ಮಾಪುರ್

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಸುದ್ದಿಗಳಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ (RB Timmapur) ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಕುರಿತು ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆಗಳು ನಡೆದಿಲ್ಲ. ಇದೆಲ್ಲವೂ ಕೇವಲ ಮಾಧ್ಯಮಗಳಲ್ಲಿ ಸೃಷ್ಟಿಯಾಗಿರುವ ಚರ್ಚೆಯಷ್ಟೇ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ. ವೈಯಕ್ತಿಕ ಹೇಳಿಕೆಗಳಿಗೆ ಮಹತ್ವವಿಲ್ಲ: ಇದೇ ಸಂದರ್ಭದಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅದು ಅವರ ವೈಯಕ್ತಿಕ ಅನಿಸಿಕೆಯಾಗಿರಬಹುದು. ಶಾಸಕರು ಸಚಿವ…

Read More