Bjp asking for resignation of minister timmapura

BJP: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ, ತಿಮ್ಮಾಪುರ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ (BJP) ವಿಧಾನಸಭೆಯಲ್ಲಿಂದು  ಬಾವಿಗಿಳಿದು ಧರಣಿ ನಡೆಸಿದೆ. ಸಚಿವರ ರಾಜೀನಾಮೆಗೆ ಒತ್ತಾಯ ಈ ಸಂದರ್ಭದಲ್ಲಿ   ಅಬಕಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಆರ್. ಅಶೋಕ,  ಈ ಹಿಂದೆ  ಮಾಜಿ ಸಚಿವ  ಬಿ. ನಾಗೇಂದ್ರ ಅವರ ವಿರುದ್ಧ ಭ್ರಷ್ಚ್ರಾಚಾರದ ಆರೋಪ ಎದುರಾದಾಗ  ಅವರ ರಾಜೀನಾಮೆಯನ್ನು ಪಡೆದುಕೊಳ್ಳಲಾಯಿತು. ಆದರೆ ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು  ಹಿಂದೇಟು  ಹಾಕುತ್ತಿದೆ ಎಂದು ಆರೋಪಿಸಿದರು.  ಸಭಾಧ್ಯಕ್ಷ…

Read More
minister Timmapura reacts about allegations

Timmapura: ಮೋಸ ಮಾಡಲು ನಮ್ಮ ಹೆಸರು ಬಳಕೆ, ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ತಿಮ್ಮಾಪುರ

ಬಾಗಲಕೋಟೆ: ಯಾರೋ ಒಬ್ಬರು ಆಡಿಯೋವನ್ನ ದುರುಪಯೋಗ ಮಾಡಿಕೊಂಡಿದ್ದು, ನನ್ನ ಹಾಗೂ ಮಗನ ಹೆಸರನ್ನ ಕೆಡಿಸುತ್ತಿದ್ದಾರೆ ಎಂದು ಸಚಿವ ತಿಮ್ಮಾಪುರ (Timmapura) ಅವರು ಹೇಳಿದ್ದಾರೆ. ನಮ್ಮ ಹೆಸರನ್ನ ಸುಮ್ಮನೆ ಬಳಸಲಾಗುತ್ತಿದೆ ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿನ ಅಕ್ರಮ ಆರೋಪ ಹಿನ್ನೆಲೆ ತಮ್ಮ ವಿರುದ್ದ ದೂರು ಬಂದ ಹಿನ್ನೆಲೆ ಸಿಎಂ ವರದಿ ಕೇಳಿದ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಡಿಸಿ ಸುಪರಿಂಡೆಂಟ್ ಒಬ್ಬ ಕಾನ್ಸ್ಟೇಬಲ್ ಅನ್ನು ಲೋಕಾಯುಕ್ತರು ಟ್ರ್ಯಾಕ್ ಮಾಡಿದ್ದಾರೆ. ಅವರನ್ನು ಈಗಾಗಲೇ…

Read More
problem for minister RB Timmapura and his son

RB Timmapura: ಅಬಕಾರಿ ಸಚಿವರಿಗೆ ಸಂಕಷ್ಟ, ಅಧಿಕಾರಿಗಳ ಜೊತೆ ಸೇರಿ ಅಕ್ರಮ ಆರೋಪ

ಬೆಂಗಳೂರು: ಅಬಕಾರಿ ಸಚಿವ ಆರ್ ಬಿ‌ ತಿಮ್ಮಾಪುರ‌ (RB Timmapura) ಹಾಗೂ ಪುತ್ರನ ಮೇಲೆ ಅಕ್ರಮ ಆರೋಪ ಕೇಳಿಬಂದಿದ್ದು, ತಂದೆ ಮಗನಿಗೆ ಸಂಕಷ್ಟ ಎದುರಾಗಿದೆ ಎನ್ನಲಾಗುತ್ತಿದೆ. ಅಧಿಕಾರಿಗಳ ಜೊತೆ ಸೇರಿ ಅಕ್ರಮ ಮಾಹಿತಿಗಳ ಪ್ರಕಾರ, ಅಧಿಕಾರಿಗಳ ಜೊತೆಗೆ ಸೇರಿ ಅಕ್ರಮ ಮಾಡಿರುವ ಆರೋಪ ಕೇಳಿಬಂದಿದ್ದು, ಸಚಿವ ತಿಮ್ಮಾಪುರ ಮತ್ತು ಪುತ್ರನಿಗೆ, ಅಧಿಕಾರಿಗಳ ಆಡಿಯೋ ಸಂಕಷ್ಟ ತಂದಿದೆ.  ಸಿಎಲ್-7 ಸನ್ನದು ಮಂಜೂರು ಮಾಡುವ ಕುರಿತ ಆಡಿಯೋ ಒಂದು ವೈರಲ್ ಆಗುತ್ತಿದ್ದು, ಆಡಿಯೋದಲ್ಲಿನ ಸಂಭಾಷಣೆಯಲ್ಲಿ‌ ತಿಮ್ಮಾಪುರ ಪುತ್ರರ ಹೆಸರು ಬಳಕೆ…

Read More