TOP NEWS
Actor darshan new petition regarding reviewing renukaswamy case

Actor Darshan: ದರ್ಶನ್ ಕಾನೂನು ಹೋರಾಟದ ಪ್ಲಾನ್ ಚೇಂಜ್: ಸುಪ್ರೀಂ ಕೋರ್ಟ್ ಗಡುವು ಕಡಿತಕ್ಕೆ ಹೊಸ ಲಾಯರ್ ಮೂಲಕ ರಿವ್ಯೂ ಪಿಟಿಷನ್ ಸಲ್ಲಿಕೆ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸದ್ಯ ಕಠಿಣ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್, (Actor Darshan) ತಮ್ಮನ್ನು ಜೈಲಿನಿಂದ ಹೊರತರುವ ನಿಟ್ಟಿನಲ್ಲಿ ಕಾನೂನು ಹೋರಾಟದ ಸ್ವರೂಪವನ್ನೇ ಬದಲಾಯಿಸಿದ್ದಾರೆ. ಪ್ರಕರಣದ ಹಳೆಯ ವಕೀಲರು ಜವಾಬ್ದಾರಿಯಿಂದ ಹಿಂದೆ ಸರಿದು ಹೊಸ ಹಿರಿಯ ನ್ಯಾಯವಾದಿಗಳು ಎಂಟ್ರಿ ಕೊಟ್ಟ ಬೆನ್ನಲ್ಲೇ, ದರ್ಶನ್ ಪರವಾಗಿ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್‌ಗೆ ತುರ್ತು ಪುನರ್ ಪರಿಶೀಲನಾ ಅರ್ಜಿಯನ್ನು (Review Petition) ಸಬ್ಮಿಟ್ ಮಾಡಲಾಗಿದೆ. ದರ್ಶನ ಅರ್ಜಿಯಲ್ಲಿ ಏನಿದೆ? ಈ ಕೊಲೆ ಕೇಸ್‌ನ ಒಟ್ಟು…

Read More
Renukaswamy case darshan lawyer sunil kumar withdrawn

Renukaswamy Case: ನಟ ದರ್ಶನ್ ಲೀಗಲ್ ಟೀಮ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಹತ್ಯೆ ಕೇಸ್‌ನಿಂದ ವಕೀಲ ಸುನೀಲ್ ಕುಮಾರ್ ಔಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಕಾನೂನು ಹೋರಾಟದ ದಾರಿಯಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಈ ಹೈಪ್ರೊಫೈಲ್ ಕೇಸ್‌ನ ಆರಂಭದ ದಿನಗಳಿಂದಲೂ ದರ್ಶನ್ ಪರವಾಗಿ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಮುಖ್ಯ ವಕೀಲ ಸುನೀಲ್ ಕುಮಾರ್ ಅವರು ದಿಢೀರನೆ ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಇದು ನಟ ದರ್ಶನ್ ಅವರ ವಕೀಲರ ತಂಡದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಿದೆ. ದರ್ಶನ್ ಮತ್ತು ಆಪ್ತರ ಪರ…

Read More
Boss film controversy Vijayalakshmi darshan petition to high court

Boss Film: ಚಿತ್ರಮಂದಿರಕ್ಕೆ ಬರುವ ಮುನ್ನವೇ ಹೈಕೋರ್ಟ್ ಮೆಟ್ಟಿಲೇರಿದ ‘ಬಾಸ್’ ವಿವಾದ: ಸಿನಿಮಾ ಪ್ರದರ್ಶನ ನಿಲ್ಲಿಸಲು ದರ್ಶನ್ ಪತ್ನಿ ಸಜ್ಜು

ಬೆಂಗಳೂರು: ಶೂಟಿಂಗ್ ಹಂತದಿಂದಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆ ಹುಟ್ಟುಹಾಕಿದ್ದ ವಿ. ಲವ ನಿರ್ದೇಶನದ ‘ಬಾಸ್’ (Boss Film) ಚಿತ್ರಕ್ಕೆ ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಇದೇ ಜೂನ್ 19ರಂದು ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದ್ದ ಈ ಚಿತ್ರಕ್ಕೆ ತಡೆ ನೀಡುವಂತೆ ಆಗ್ರಹಿಸಿ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರು ಈಗ ಹೈಕೋರ್ಟ್ ಕದ ತಟ್ಟಿದ್ದಾರೆ. ಕೊನೆ ಕ್ಷಣದ ಈ ಬೆಳವಣಿಗೆಯಿಂದಾಗಿ ಇಡೀ ಚಿತ್ರತಂಡ ಈಗ ಇಕ್ಕಟ್ಟಿಗೆ ಸಿಲುಕಿದೆ….

Read More
actor darshan pavitra gowda trail started from today in renukaswamy case

Actor Darshan: ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಟ್ರಯಲ್ ಆರಂಭ; ಜೈಲಿನಿಂದಲೇ ಭಾಗಿಯಾದ ದರ್ಶನ್, ಪವಿತ್ರಾ ಗೌಡ

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಂಗ ತನಿಖೆ ಇಂದಿನಿಂದ ಮಹತ್ವದ ಹಂತಕ್ಕೆ ತಲುಪಿದೆ. ನಟ ದರ್ಶನ್, (Actor Darshan) ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧದ ಅಧಿಕೃತ ಕೋರ್ಟ್ ವಿಚಾರಣೆ (ಟ್ರಯಲ್) ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಇಂದಿನಿಂದ ಚಾಲನೆ ಪಡೆದುಕೊಂಡಿದೆ. ಬೆಂಗಳೂರಿನ ಸಿಸಿಹೆಚ್-59 ನ್ಯಾಯಾಲಯದ ಪ್ರಮುಖ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರ ನೇತೃತ್ವದಲ್ಲಿ ಇಂದಿನ ಕಲಾಪ ಜರುಗಿತು. ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿದ್ದ ನ್ಯಾಯಾಲಯದಿಂದ…

Read More