Actor Darshan: ನಟ ದರ್ಶನ್ ಕೋರ್ಟ್ ಹಾಜರಾತಿ ವಿಚಾರ: ಭದ್ರತಾ ಸಮಸ್ಯೆ ಹಿನ್ನೆಲೆ ಜೈಲಿನಲ್ಲಿಯೇ ವಿಚಾರಣೆ ನಡೆಸುವ ಕುರಿತು ಚರ್ಚೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಬದಲಾಗಿರುವುದು, ಇಬ್ಬರು ಆರೋಪಿಗಳು ಜೈಲು ಬದಲಾವಣೆ ಕೋರಿ ಅರ್ಜಿ ಸಲ್ಲಿಸಿರುವುದು, ಪವಿತ್ರಾ ಗೌಡ ಅವರ ಬ್ಯಾರಕ್ ಶಿಫ್ಟ್ ಅರ್ಜಿ ಹಾಗೂ ನಟ ದರ್ಶನ್ (Actor Darshan) ಅವರ ವೈಯಕ್ತಿಕ ಕೋರ್ಟ್ ಹಾಜರಾತಿಗೆ ಸಂಬಂಧಿಸಿದಂತೆ ವಿವಿಧ ಕಾನೂನು…
