Udupi house handed over to the koraga community

Udupi: ಕೊರಗ ಸಮುದಾಯದವರಿಗೆ ಮನೆ ಹಸ್ತಾಂತರ, ನಟ ರಿಷಬ್‌ ಭಾಗಿ

ಉಡುಪಿ:  ಬ್ರಹ್ಮಾವರ (Udupi) ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಎಂಬಲ್ಲಿ ಪರಿಶಿಷ್ಟ ಪಂಗಡದ ಕೊರಗ ಸಮುದಾಯದವರಿಗೆ ನಿರ್ಮಾಣ ಮಾಡಲಾದ ಮನೆಗಳನ್ನ ಹಸ್ತಾಂತರ ಮಾಡಲಾಯಿತು. 8 ಮನೆಗಳ ಹಸ್ತಾಂತರ  ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 8 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಉದ್ಘಾಟಿಸಿದರು.  ಇದೇ ವೇಳೆ ಮನೆ ನಿರ್ಮಾಣ ಕಾರ್ಯದಲ್ಲಿ ಧನ ಸಹಾಯ ನೀಡಿದ ದಾನಿಗಳನ್ನು ಪುತ್ತಿಗೆ ಶ್ರೀಗಳು ಅಭಿನಂದಿಸಿದರು. ಯಾರೆಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು? ಈ ವೇಳೆ…

Read More
actor rishab shetty gives kola seve in mangaluru

Rishab Shetty: ನೇಮೋತ್ಸವದಲ್ಲಿ ರಿಷಬ್‌ ಶೆಟ್ಟಿ ಭಾಗಿ, ಕಾಂತಾರ ಯಶಸ್ಸಿನ ಹಿನ್ನಲೆ ಹರಕೆ ತೀರಿಸಿದ ನಟ

ಮಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸನ್ನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಟ–ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಮತ್ತು ಚಿತ್ರತಂಡ ಮಂಗಳೂರಿನ ಬಾರೆಬೈಲು ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮೋತ್ಸವ ಹರಕೆ ನೀಡಿದ್ದಾರೆ. ಹರಕೆ ಕಟ್ಟಿಕೊಂಡಿದ್ದ ರಿಷಬ್‌ ಹಾಗೂ ಹೊಂಬಾಳೆ ಫಿಲ್ಮ್ಸ್‌ ಕಾಂತಾರ ಸಿನಿಮಾ ಯಶಸ್ಸಿಗೆ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಚಿತ್ರತಂಡ ದೈವಕ್ಕೆ ಹರಕೆಯನ್ನು ಕಟ್ಟಿಕೊಂಡಿದ್ದರು. ಹಾಗಾಗಿ ಅದನ್ನ ಈಡೇರಿಸುವ ಉದ್ದೇಶದಿಂದ ಮಂಗಳೂರು ಭೇಟಿ ನೀಡಿದ್ದಾರೆ….

Read More