TOP NEWS
Road mishap 4 beo injured one driver lost life in express way

Road Mishap: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ದುರ್ಮರಣ, ನಾಲ್ವರು ಶಿಕ್ಷಣಾಧಿಕಾರಿಗಳ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಇಲಾಖೆಯ ಉನ್ನತ ಮಟ್ಟದ ಸಭೆಗೆ ಹಾಜರಾಗಲು ಮೈಸೂರಿನಿಂದ ಬೆಂಗಳೂರಿನತ್ತ ಧಾವಿಸುತ್ತಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳಿದ್ದ ವಾಹನವು ಚನ್ನಪಟ್ಟಣದ ಮುದುಗೆರೆ ಸಮೀಪ ಭೀಕರ ಅಪಘಾತಕ್ಕೆ (Road Mishap) ಈಡಾಗಿದೆ. ಚಲಿಸುತ್ತಿದ್ದ ಕಾರಿನ ಟೈರ್ ಹಠಾತ್ತನೆ ಸಿಡಿದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆನಂದ್ ಎಂಬುವವರೇ ಮೃತಪಟ್ಟ ದುರ್ದೈವಿ ಚಾಲಕ. ಕಾರಿನಲ್ಲಿದ್ದ ಮೈಸೂರು ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಪ್ರಕಾಶ್, ರಾಜು, ಕೃಷ್ಣ ಹಾಗೂ…

Read More
omini and car road mishap in tumkur

ROAD MISHAP: ಹೈವೇಯಲ್ಲಿ ಸರಣಿ ಅಪಘಾತದ ಅಬ್ಬರ: ಗಡಿಭಾಗದಲ್ಲಿ ಭೀಕರ ಡಿಕ್ಕಿಗೆ ಮೂವರು ಸಾವು,

ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ (Road Mishap) ದುರಂತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯೂರು ರಸ್ತೆಯ ಮೂಲಕ ಹುಳಿಯಾರಿನತ್ತ ಧಾವಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಓಮಿನಿ ಮಾರುತಿ ವಾಹನವೊಂದು ನೇರವಾಗಿ ಅಪ್ಪಳಿಸಿದೆ. ಈ ಡಿಕ್ಕಿಯ ವೇಗ ಮತ್ತು ರಭಸ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆಯ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು,…

Read More
crime road mishap biker missed speed breaker pillion injured

Road Mishap: ಸ್ಪೀಡ್ ಬ್ರೇಕರ್ ಗಮನಿಸದೇ ಬೈಕ್ ಸವಾರನ ಅತಿವೇಗ: ಹಿಂಬದಿ ಸವಾರ ರಸ್ತೆಗೆ ಬಿದ್ದು ಬೆನ್ನೆಲುಬು ಮುರಿತ

ಬೆಂಗಳೂರು: ರಾಜಧಾನಿಯ ಜನನಿಬಿಡ ರಸ್ತೆಯೊಂದರಲ್ಲಿ (Road Mishap) ಬೈಕ್ ಸವಾರನೊಬ್ಬನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಗೆ ಹಿಂಬದಿ ಸವಾರ ಬಲಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಸ್ಪೀಡ್ ಬ್ರೇಕರ್ ಅನ್ನು ಗಮನಿಸದೆ ಸವಾರ ಬೈಕನ್ನು ಅತಿವೇಗವಾಗಿ ಚಲಾಯಿಸಿದ್ದಾನೆ. ಇದರ ಪರಿಣಾಮವಾಗಿ ಬೈಕ್ ಜೋರಾಗಿ ಜಂಪ್ ಆಗಿದ್ದು, ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ಗಾಳಿಯಲ್ಲಿ ಹಾರಿ ರಸ್ತೆಗೆ ಅಪ್ಪಳಿಸಿದ್ದಾರೆ. ಬಿದ್ದ ರಭಸಕ್ಕೆ ಆತನ ಬೆನ್ನೆಲುಬು ಸಂಪೂರ್ಣವಾಗಿ ಮುರಿದಿದ್ದು, ಸದ್ಯ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ…

Read More
Crime deadly road mishap near kolluru temple 2 people lost life 8 injured

Crime: ಕೊಲ್ಲೂರು ಬಳಿ ಭೀಕರ ಅಪಘಾತ: ಕೇರಳದ ಇಬ್ಬರು ಪ್ರವಾಸಿಗರು ಸಾವು, ಎಂಟು ಜನರಿಗೆ ಗಂಭೀರ ಗಾಯ

ಕುಂದಾಪುರ: ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿಗೆ ಬಂದು ಮರಳಿ ಹೋಗುತ್ತಿದ್ದ ಕೇರಳ ಮೂಲದ ಪ್ರವಾಸಿಗರ ಜೀಪ್ ಹಾಗೂ ಇನ್ಸುಲೇಟರ್ ವಾಹನದ ನಡುವೆ ಭಾನುವಾರ (Crime) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದ ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮಣಿಪಾಲ್‌ ಆಸ್ಪತ್ರೆಗೆ ದಾಖಲು ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಜೀವ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ. ಇನ್ನುಳಿದಂತೆ ಪ್ರವಾಸಿಗರಾದ ಅಯನ್…

Read More
Crime tollywood actor bharath and cinematographer sai trilok lost life

Crime: ಟಾಲಿವುಡ್‌ನಲ್ಲಿ ಶೋಕ ಸಾಗರ: ಭೀಕರ ಅಪಘಾತಕ್ಕೆ ಬಲಿಯಾದ ನಟ ಭರತ್ ಕಾಂತ್ ಮತ್ತು ಸಾಯಿ ತ್ರಿಲೋಕ್!

ಹೈದರಾಬಾದ್: ತೆಲುಗು ಚಿತ್ರರಂಗದ ಭರವಸೆಯ ನಟ, ಖ್ಯಾತ ಯೂಟ್ಯೂಬರ್ ಭರತ್ ಕಾಂತ್ ಹಾಗೂ ಸಿನಿಮಾಟೋಗ್ರಾಫರ್ ಸಾಯಿ ತ್ರಿಲೋಕ್ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ (Crime) ಅಪಘಾತದಲ್ಲಿ ಬಲಿಯಾಗಿದ್ದಾರೆ. ಯೌವನದ ಹೊಸ್ತಿಲಲ್ಲಿದ್ದ ಈ ಇಬ್ಬರೂ ಪ್ರತಿಭೆಗಳು ಕೇವಲ 31ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಸಿನಿಮಾ ಪ್ರೇಮಿಗಳಲ್ಲಿ ತೀವ್ರ ನೋವುಂಟು ಮಾಡಿದೆ. ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಕಾರು ನೆಹರು ಔಟರ್ ರಿಂಗ್ ರೋಡ್‌ನಲ್ಲಿ ಈ ಭೀಕರ ಘಟನೆ ನಡೆದಿದೆ. ಎಕ್ಸಿಟ್ ನಂಬರ್ 12ರ ಸಮೀಪ ಭರತ್…

Read More
road mishap 5 lost life due to Hayabusa speeding

Road Mishap: 5 ಜನರ ಬಲಿ ಪಡೆದ ಸೂಪರ್‌ ಬೈಕ್‌ ಸ್ಪೀಡ್‌, ತೆಲಂಗಾಣದಲ್ಲಿ ಭೀಕರ ಘಟನೆ

ಹೈದರಾಬಾದ್: ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಪಾಲಕೊಂಡ (‌Crime) ಬೈಪಾಸ್ (Road Mishap) ರಸ್ತೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 140 ಕಿ.ಮೀ ವೇಗದಲ್ಲಿ ಅತೀ ವೇಗವಾಗಿ ಬಂದ ಸುಜುಕಿ ಹಯಾಬುಸಾ ಸೂಪರ್ ಬೈಕ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಯುವಕರು ತಡರಾತ್ರಿ ನಡೆಸುತ್ತಿದ್ದ ಕಾನೂನುಬಾಹಿರ ಬೈಕ್ ರೇಸಿಂಗ್ ಈ ಸಾವಿಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಪೊಲೀಸರಿಂದ ತನಿಖೆ ಆರಂಭ ಡಿಕ್ಕಿಯ…

Read More
Road Mishap in chikkaballapura district 2 people lost life

Road Mishap: ಭೀಕರ ರಸ್ತೆ ಅಪಘಾತ, ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ನಿನ್ನೆ ಭೀಕರ ಅಪಘಾತ (Road Mishap) ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವು ದ್ವಿಚಕ್ರ ವಾಹನವೊಂದರ ಮೇಲೆ ಕ್ಯಾಂಟರ್ ವಾಹನವೊಂದು ಹರಿದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ

Read More