TOP NEWS
Davanagere road mishap Speeding Container Truck Rams Stopped Car at Toll Gate Miraculous Escape for Passengers

Road Mishap: ದಾವಣಗೆರೆ ಟೋಲ್ ಪ್ಲಾಜಾದಲ್ಲಿ ಭೀಕರ ಅಪಘಾತ: ಕಾರಿಗೆ ಡಿಕ್ಕಿ ಹೊಡೆದ ಕಂಟೇನರ್ ಟ್ರಕ್

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲೂಕಿನ ಟೋಲ್ ಪ್ಲಾಜಾವೊಂದರಲ್ಲಿ ಭೀಕರ ಜಾಗರೂಕತೆಯ ಕೊರತೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಟೋಲ್ ಶುಲ್ಕ ಪಾವತಿಸಲು ಸಾಲಿನಲ್ಲಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಕಂಟೇನರ್ ಟ್ರಕ್ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ (Road Mishap) ಹೊಡೆದಿದೆ. ಆಗಿದ್ದೇನು? ಅತಿಯಾದ ವೇಗದಲ್ಲಿದ್ದ ಕಂಟೇನರ್ ಲಾರಿ ನಿಯಂತ್ರಣ ಸಿಗದೆ ಕಾರಿಗೆ ಗುದ್ದಿದ ರಭಸಕ್ಕೆ ಕಾರು ಮುಂಭಾಗಕ್ಕೆ ನುಗ್ಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…

Read More
Himachal Pradesh Road Mishap 8 Killed 10 Critically Injured as Private Bus Flips Over

Road Mishap: ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಖಾಸಗಿ ಬಸ್ ಉರುಳಿ ಬಿದ್ದು 8 ಮಂದಿ ದುರ್ಮರಣ, 10 ಜನರಿಗೆ ಗಂಭೀರ ಗಾಯ!

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ (Road Mishap) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, 10 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಮಗುಚಿ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಒಟ್ಟು 18 ಜನರಿದ್ದ ಬಸ್ ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ‘ಶರ್ಮಾ ಬಸ್ ಸರ್ವಿಸ್’ಗೆ ಸೇರಿದ ಬಸ್, ಬೆಳಿಗ್ಗೆ ಸುಮಾರು 6:30ಕ್ಕೆ ಹೊರಟಿತ್ತು. ಸುಮಾರು ಮೂರು…

Read More
Kashmir Road Mishap 39 people injured in a major accident

Road Mishap: ಕಾಶ್ಮೀರದಲ್ಲಿ ರಸ್ತೆ ಅಪಘಾತ, 39 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಲ್ ಜಿಲ್ಲೆಯ ಕಾಂಗನ್ ಪ್ರದೇಶದಲ್ಲಿ ಮಂಗಳವಾರ ತೀವ್ರ ರಸ್ತೆ (Road Mishap) ಅಪಘಾತ ಸಂಭವಿಸಿದ್ದು, ಅಮರನಾಥ ಯಾತ್ರೆಯಿಂದ ಹಿಂತಿರುಗುತ್ತಿದ್ದ ಕನಿಷ್ಠ 39 ಯಾತ್ರಿಕರು ಗಾಯಗೊಂಡಿದ್ದಾರೆ. ರಸ್ತೆಯ ಮಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅತಿವೇಗದ ಬಸ್ಸು, ರಸ್ತೆಯಿಂದ ಪಕ್ಕಕ್ಕೆ ಜಾರಿ ಹರಿಗಾನ್ವಾನ್ ಪ್ರದೇಶದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮನೆ ಸಂಪೂರ್ಣ ಜಖಂಗೊಂಡಿದೆಯಾದರೂ, ಬಸ್ಸು ಪಕ್ಕದಲ್ಲೇ ಹರಿಯುತ್ತಿದ್ದ ಸಿಂಧ್ ನದಿಗೆ ಉರುಳಿ ಬೀಳುವುದನ್ನು ಈ ಮನೆ ತಡೆದಿದೆ. ಅಪಘಾತದ ಸಮಯದಲ್ಲಿ…

Read More
Road mishap 4 beo injured one driver lost life in express way

Road Mishap: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ದುರ್ಮರಣ, ನಾಲ್ವರು ಶಿಕ್ಷಣಾಧಿಕಾರಿಗಳ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಇಲಾಖೆಯ ಉನ್ನತ ಮಟ್ಟದ ಸಭೆಗೆ ಹಾಜರಾಗಲು ಮೈಸೂರಿನಿಂದ ಬೆಂಗಳೂರಿನತ್ತ ಧಾವಿಸುತ್ತಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳಿದ್ದ ವಾಹನವು ಚನ್ನಪಟ್ಟಣದ ಮುದುಗೆರೆ ಸಮೀಪ ಭೀಕರ ಅಪಘಾತಕ್ಕೆ (Road Mishap) ಈಡಾಗಿದೆ. ಚಲಿಸುತ್ತಿದ್ದ ಕಾರಿನ ಟೈರ್ ಹಠಾತ್ತನೆ ಸಿಡಿದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆನಂದ್ ಎಂಬುವವರೇ ಮೃತಪಟ್ಟ ದುರ್ದೈವಿ ಚಾಲಕ. ಕಾರಿನಲ್ಲಿದ್ದ ಮೈಸೂರು ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಪ್ರಕಾಶ್, ರಾಜು, ಕೃಷ್ಣ ಹಾಗೂ…

Read More
omini and car road mishap in tumkur

ROAD MISHAP: ಹೈವೇಯಲ್ಲಿ ಸರಣಿ ಅಪಘಾತದ ಅಬ್ಬರ: ಗಡಿಭಾಗದಲ್ಲಿ ಭೀಕರ ಡಿಕ್ಕಿಗೆ ಮೂವರು ಸಾವು,

ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ (Road Mishap) ದುರಂತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯೂರು ರಸ್ತೆಯ ಮೂಲಕ ಹುಳಿಯಾರಿನತ್ತ ಧಾವಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಓಮಿನಿ ಮಾರುತಿ ವಾಹನವೊಂದು ನೇರವಾಗಿ ಅಪ್ಪಳಿಸಿದೆ. ಈ ಡಿಕ್ಕಿಯ ವೇಗ ಮತ್ತು ರಭಸ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆಯ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು,…

Read More
crime road mishap biker missed speed breaker pillion injured

Road Mishap: ಸ್ಪೀಡ್ ಬ್ರೇಕರ್ ಗಮನಿಸದೇ ಬೈಕ್ ಸವಾರನ ಅತಿವೇಗ: ಹಿಂಬದಿ ಸವಾರ ರಸ್ತೆಗೆ ಬಿದ್ದು ಬೆನ್ನೆಲುಬು ಮುರಿತ

ಬೆಂಗಳೂರು: ರಾಜಧಾನಿಯ ಜನನಿಬಿಡ ರಸ್ತೆಯೊಂದರಲ್ಲಿ (Road Mishap) ಬೈಕ್ ಸವಾರನೊಬ್ಬನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಗೆ ಹಿಂಬದಿ ಸವಾರ ಬಲಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಸ್ಪೀಡ್ ಬ್ರೇಕರ್ ಅನ್ನು ಗಮನಿಸದೆ ಸವಾರ ಬೈಕನ್ನು ಅತಿವೇಗವಾಗಿ ಚಲಾಯಿಸಿದ್ದಾನೆ. ಇದರ ಪರಿಣಾಮವಾಗಿ ಬೈಕ್ ಜೋರಾಗಿ ಜಂಪ್ ಆಗಿದ್ದು, ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ಗಾಳಿಯಲ್ಲಿ ಹಾರಿ ರಸ್ತೆಗೆ ಅಪ್ಪಳಿಸಿದ್ದಾರೆ. ಬಿದ್ದ ರಭಸಕ್ಕೆ ಆತನ ಬೆನ್ನೆಲುಬು ಸಂಪೂರ್ಣವಾಗಿ ಮುರಿದಿದ್ದು, ಸದ್ಯ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ…

Read More
Crime deadly road mishap near kolluru temple 2 people lost life 8 injured

Crime: ಕೊಲ್ಲೂರು ಬಳಿ ಭೀಕರ ಅಪಘಾತ: ಕೇರಳದ ಇಬ್ಬರು ಪ್ರವಾಸಿಗರು ಸಾವು, ಎಂಟು ಜನರಿಗೆ ಗಂಭೀರ ಗಾಯ

ಕುಂದಾಪುರ: ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿಗೆ ಬಂದು ಮರಳಿ ಹೋಗುತ್ತಿದ್ದ ಕೇರಳ ಮೂಲದ ಪ್ರವಾಸಿಗರ ಜೀಪ್ ಹಾಗೂ ಇನ್ಸುಲೇಟರ್ ವಾಹನದ ನಡುವೆ ಭಾನುವಾರ (Crime) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದ ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮಣಿಪಾಲ್‌ ಆಸ್ಪತ್ರೆಗೆ ದಾಖಲು ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಜೀವ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ. ಇನ್ನುಳಿದಂತೆ ಪ್ರವಾಸಿಗರಾದ ಅಯನ್…

Read More