TOP NEWS
RSS Affiliates Got 670 Cr ONGC Funds Despite No Registration Claim BK Hariprasad Demands Accountability

RSS: ನೋಂದಣಿ ಬೇಡ ಎಂದಿದ್ದ ಆರ್‌ಎಸ್‌ಎಸ್ ಅಂಗಸಂಸ್ಥೆಗಳಿಗೆ ಸರ್ಕಾರದ ಒಎನ್‌ಜಿಸಿಯಿಂದ 670 ಕೋಟಿ ಸಿಎಸ್‌ಆರ್ ನಿಧಿ! ತನಿಖಾ ವರದಿ ಬಹಿರಂಗ

ದೆಹಲಿ: ಆರ್‌ಎಸ್‌ಎಸ್ (RSS) ಸಂಘಟನೆಯನ್ನು ಕಾನೂನಾತ್ಮಕವಾಗಿ ನೋಂದಣಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಸರ್ಕಾರದಿಂದ ಧನಸಹಾಯ ಪಡೆಯುವವರಿಗೆ ಮಾತ್ರ ನೋಂದಣಿ ಬೇಕು ಎಂದು ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ, ಆರ್‌ಎಸ್‌ಎಸ್ ಒಕ್ಕೂಟಕ್ಕೆ ಸೇರಿದ ನೋಂದಾಯಿತ ಸಂಸ್ಥೆಗಳು ಸರ್ಕಾರದ ಸಾರ್ವಜನಿಕ ವಲಯದ ಉದ್ಯಮಗಳಿಂದ ಕೋಟ್ಯಂತರ ರೂಪಾಯಿ ಹಣವನ್ನು ದೇಣಿಗೆ ರೂಪದಲ್ಲಿ ಪಡೆಯುತ್ತಿರುವುದು ತನಿಖಾ ವರದಿಯೊಂದರಿಂದ ಬಹಿರಂಗಗೊಂಡಿದೆ. ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC), ಆರ್‌ಎಸ್‌ಎಸ್ ಸಂಪರ್ಕ…

Read More
Disaster may strike Karnataka after Belagavi RSS meet Congress leader BK Hariprasad explosive claim

BK Hariprasad: ಆರ್‌ಎಸ್‌ಎಸ್ ಸಭೆ ಬೆನ್ನಲ್ಲೇ ಅಹಿತಕರ ಘಟನೆ ಭೀತಿ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ!

ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ಇಂದು (ಶುಕ್ರವಾರ) ಆರಂಭವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ವಾರ್ಷಿಕ ಸಭೆಯ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ (BK Hariprasad) ತೀವ್ರ ಕಳವಳಕಾರಿ ಮತ್ತು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಗಡಿ ಜಿಲ್ಲೆಯಲ್ಲಿ ಸಂಘ ಪರಿವಾರ ಸಭೆ ನಡೆಸುತ್ತಿರುವುದರ ಹಿಂದೆ ಹತ್ತಾರು ಅನುಮಾನಗಳಿದ್ದು, ಈ ಸಭೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಇತಿಹಾಸ ಕೆದಕಿ ಆರ್‌ಎಸ್‌ಎಸ್…

Read More
Priyank Kharge direct dare to BJP Show me one leaders son who is a full time RSS worker

Priyank Kharge: ಒಬ್ಬ ಬಿಜೆಪಿ ನಾಯಕನ ಮಗನಾದ್ರೂ ಆರ್‌ಎಸ್‌ಎಸ್ ಫುಲ್ ಟೈಮ್ ಪ್ರಚಾರಕನಾಗಿದ್ದಾನಾ?: ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಬೆಂಗಳೂರು: ಬಿಜೆಪಿ ನಾಯಕರ ಮಕ್ಕಳು ಆರ್‌ಎಸ್‌ಎಸ್‌ನಲ್ಲಿ ಪೂರ್ಣಾವಧಿ ಪ್ರಚಾರಕರಾಗಿ ಕೆಲಸ ಮಾಡುತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾದವರಿಗೆ ಸಂಘ ಪರಿವಾರದವರು ನೆರವು ನೀಡುತ್ತಿಲ್ಲ ಎಂದು ಹಿಂದೂ ಸಂಘಟನೆಗಳೇ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ತಾವೂ ಮೊದಲಿನಿಂದಲೂ ಇದೇ ಮಾತನ್ನು ಹೇಳುತ್ತಿರುವುದಾಗಿ ನೆನಪಿಸಿದರು. ಧರ್ಮ ರಕ್ಷಣೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಬಡವರ ಮಕ್ಕಳನ್ನು ಮಾತ್ರ ಮುಂಚೂಣಿಗೆ ಬಿಡಲಾಗುತ್ತಿದೆ ಎಂದು ಅವರು ಆಕ್ರೋಶ…

Read More
RSS releases video statement regarding ram mandir donation row

Ram Mandir: ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣಕ್ಕೆ ಆರ್‌ಎಸ್‌ಎಸ್ ತೀವ್ರ ಬೇಸರ; ನಿಷ್ಪಕ್ಷಪಾತ ತನಿಖೆಗೆ ದತ್ತಾತ್ರೇಯ ಹೊಸಬಾಳೆ ಆಗ್ರಹ!

ನವದೆಹಲಿ: ಅಯೋಧ್ಯೆಯ ರಾಮ ಮಂದಿರಕ್ಕೆ (Ram Mandir) ಬಂದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಒತ್ತಾಯಿಸಿದೆ. ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ತಪ್ಪಿಸಲು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಅತ್ಯಗತ್ಯ ಎಂದು ಶುಕ್ರವಾರ ಹೇಳಿಕೆ ನೀಡಿರುವ ಆರ್‌ಎಸ್‌ಎಸ್, ಈ ವಂಚನೆಯಿಂದಾಗಿ ರಾಮಭಕ್ತರ ಮನಸ್ಸಿಗೆ ತೀವ್ರ ‘ನೋವು’ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಹೇಳಿಕೆ ಬಿಡುಗಡೆ ಮಾಡಿದ ಆರ್‌ಎಸ್‌ಎಸ್‌ ವಿಡಿಯೋ ಹೇಳಿಕೆಯೊಂದನ್ನು…

Read More
NSUI different type protest Infront of KPCC office regarding Priyank kharge questions to RSS

RSS: ಆರ್‌ಎಸ್‌ಎಸ್ ನಾಯಕರ ಮುಖವಾಡ ಧರಿಸಿ ಚಡ್ಡಿ ಒದ್ದೆ ಮಾಡಿಕೊಂಡಂತೆ ನಾಟಕ: ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಎನ್‌ಎಸ್‌ಯುಐ ಅಣುಕು ಪ್ರತಿಭಟನೆಯ ಹೈಡ್ರಾಮಾ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಆರ್ಥಿಕ ಮೂಲಗಳ ಪಾರದರ್ಶಕತೆಗೆ ಆಗ್ರಹಿಸಿ ಕರ್ನಾಟಕ ರಾಜಕಾರಣದಲ್ಲಿ ಸೃಷ್ಟಿಯಾಗಿರುವ ಕಿಚ್ಚು ಈಗ ಬೀದಿ ಹೋರಾಟದ ರೂಪ ಪಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಸರಣಿ ಸವಾಲುಗಳಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ (NSUI) ಕಾರ್ಯಕರ್ತರು, ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಹಮ್ಮಿಕೊಂಡಿದ್ದ ವಿನೂತನ ಬೀದಿ ನಾಟಕ ಹಾಗೂ ಅಣುಕು ಪ್ರತಿಭಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆಯ ಭಾಗವಾಗಿ…

Read More
Priyank kharge social media post about BJP and RSS

Priyank Kharge: ಆರ್‌ಎಸ್‌ಎಸ್ ಪ್ರಶ್ನಿಸಿದರೆ ಬಿಜೆಪಿ ಬುಸುಗುಡುತ್ತೆ: ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೊಸ ವಾಗ್ದಾಳಿ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಪ್ರಕ್ರಿಯೆ ಹಾಗೂ ಅದರ ಆದಾಯದ ಮೂಲಗಳ ಕುರಿತಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವೆ ಆರಂಭವಾಗಿರುವ ರಾಜಕೀಯ ಜಟಾಪಟಿ ಮತ್ತಷ್ಟು ತಾರಕಕ್ಕೇರಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, (Priyank Kharge) ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮತ್ತೊಮ್ಮೆ ತೀಕ್ಷ್ಣ ಪದಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ. “ಆರ್‌ಎಸ್‌ಎಸ್ ಸಂಸ್ಥೆ ಗಲಿಬಿಲಿಗೊಂಡಾಗಲೆಲ್ಲಾ…

Read More
BJP Leader CT Ravi invites Priyank kharge to RSS branch

CT Ravi: “ಪ್ರಿಯಾಂಕ್ ಖರ್ಗೆ ದ್ವೇಷ ಬಿಟ್ಟು ಸಂಘದ ಶಾಖೆಗೆ ಬರಲಿ”: ನೋಂದಣಿ ವಿವಾದಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ತಿರುಗೇಟು!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಸ್ತಿತ್ವ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಪ್ರಶ್ನಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ವಿಚಾರವಾಗಿ ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ (CT Ravi) ಆಕ್ರೋಶ ಹೊರಹಾಕಿದ್ದಾರೆ. ಸಚಿವರಿಗೆ ಆರ್‌ಎಸ್‌ಎಸ್ ಕಾರ್ಯಾಚರಣೆಯ ಬಗ್ಗೆ ನಿಜವಾದ ಕುತೂಹಲವಿದ್ದರೆ, ಪತ್ರ ಬರೆಯುವುದನ್ನು ಬಿಟ್ಟು ನೇರವಾಗಿ ಸಂಘದ ಶಾಖೆಗೆ ಬಂದು ವೀಕ್ಷಿಸಲಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ದಾಖಲೆಗಳು ಸರ್ಕಾರದ ಬಳಿಯೇ ಇವೆ, ಇಲಾಖೆ ಚೆಕ್ ಮಾಡಲಿ!…

Read More