TOP NEWS
Major Relief for Social Activist TNa Srinivas as Court Quashes Sagara Tahsildars Order

Sagara: ಸಾಮಾಜಿಕ ಕಾರ್ಯಕರ್ತ ತೀ.ನ. ಶ್ರೀನಿವಾಸ್‌ಗೆ ಬಿಗ್ ರಿಲೀಫ್

ಶಿವಮೊಗ್ಗ: ಜಿಲ್ಲೆಯ ಸಾಗರ (Sagara) ತಾಲೂಕಿನ ಸಾಮಾಜಿಕ ಕಾರ್ಯಕರ್ತ ತೀ.ನ. ಶ್ರೀನಿವಾಸ್ ವಿರುದ್ಧ ಅಲ್ಲಿನ ತಹಶೀಲ್ದಾರ್ (ಕಾರ್ಯನಿರ್ವಾಹಕ ಮೆಜಿಸ್ಟ್ರೇಟ್) ಹೊರಡಿಸಿದ್ದ ಆದೇಶವನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ರದ್ದುಗೊಳಿಸಿದೆ. ಪೊಲೀಸರ ವರದಿ ಆಧರಿಸಿ ತರಾತುರಿಯಲ್ಲಿ ಹೊರಡಿಸಲಾಗಿದ್ದ ಈ ಆದೇಶಕ್ಕೆ ಬ್ರೇಕ್ ಹಾಕುವ ಮೂಲಕ ನ್ಯಾಯಾಲಯವು ಶ್ರೀನಿವಾಸ್ ಅವರಿಗೆ ದೊಡ್ಡ ಸಮಾಧಾನ ನೀಡಿದೆ. ಪ್ರಕರಣದ ಹಿನ್ನೆಲೆ ಏನು? ನ್ಯಾಯಾಲಯದಲ್ಲಿ ಕಾನೂನು ಹೋರಾಟ ತಹಶೀಲ್ದಾರ್ ಅವರ ಈ ಕ್ರಮವನ್ನು ಪ್ರಶ್ನಿಸಿ ತೀ.ನ. ಶ್ರೀನಿವಾಸ್ ಅವರು ನ್ಯಾಯಾಲಯದಲ್ಲಿ ಕ್ರಿಮಿನಲ್…

Read More
One Year of Sigandur Bridge Locals Celebrate First Anniversary With Crackers and Sweets

Sigandur Bridge: ಸಿಗಂದೂರು ಸೇತುವೆಗೆ ಒಂದು ವರ್ಷ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಜನ

ಶಿವಮೊಗ್ಗ: ಹಲವು ವರ್ಷಗಳ ಸುದೀರ್ಘ ಹೋರಾಟ ಹಾಗೂ ನಿರಂತರ ನಿರೀಕ್ಷೆಯ ನಂತರ ಬಹುನಿರೀಕ್ಷಿತ ಸಿಗಂದೂರು ಸೇತುವೆ ನಿರ್ಮಾಣವಾಗಿ ನಿನ್ನೆಗೆ ಒಂದು ವರ್ಷವಾಗಿದೆ.ಅನೇಕ ವರ್ಷಗಳ ಕಾಲ ಸಾಗರ ಪಟ್ಟಣದೊಂದಿಗೆ ಸಂಪರ್ಕ ಕಳೆದುಕೊಂಡು ದಶಕಗಳ ಕಾಲ ದ್ವೀಪದಲ್ಲೇ ಪ್ರತ್ಯೇಕವಾಗಿದ್ದ ಜನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿರುವ ಐತಿಹಾಸಿಕ ‘ಸಿಗಂದೂರು ಸೇತುವೆ’ (Sigandur Bridge) ವರ್ಷದ ಸಡಗರವನ್ನ ಗ್ರಾಮಸ್ಥರು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ-ಸಿಹಿ ಹಂಚಿ ಸಂಭ್ರಮಾಚರಣೆ ಈ ವಿಶೇಷ ದಿನದ ನೆನಪಿಗಾಗಿ ಕರೂರು ಹೋಬಳಿಯ ತುಮರಿ ಸಮೀಪದ ಗ್ರಾಮಸ್ಥರು…

Read More
1 year to sigandur bridge inauguration people celebrating today

Sigandur Bridge: ಸಿಗಂದೂರು ಸೇತುವೆ ಲೋಕಾರ್ಪಣೆಗೆ ಒಂದು ವರ್ಷ: ಇಂದು ಸಂಜೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಸಿಗಂದೂರು: ಹಲವು ವರ್ಷಗಳ ಸುದೀರ್ಘ ಹೋರಾಟ ಹಾಗೂ ನಿರಂತರ ನಿರೀಕ್ಷೆಯ ನಂತರ ಬಹುನಿರೀಕ್ಷಿತ ಸಿಗಂದೂರು ಸೇತುವೆ (Sigandur Bridge) ಲೋಕಾರ್ಪಣೆಯಾಗಿ ಸುಮಾರು ಒಂದು ವರ್ಷ ಆಗಿದೆ, ಈ ಐತಿಹಾಸಿಕ ಕ್ಷಣವನ್ನು ಹಬ್ಬದಂತೆ ಆಚರಿಸಲು ಸಾರ್ವಜನಿಕರು ಸನ್ನದ್ಧರಾಗಿದ್ದಾರೆ. ಸೇತುವೆ ನಿರ್ಮಾಣಕ್ಕಾಗಿ ನಡೆಸಿದ ಅವಿರತ ಹೋರಾಟದ ಸವಿನೆನಪಿಗಾಗಿ ಇಂದು ಸಂಜೆ ವಿಶೇಷ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಇಂದು, ಅಂದರೆ ಜುಲೈ 13ರ ಸೋಮವಾರ ಸಂಜೆ 7:30ಕ್ಕೆ ಸರಿಯಾಗಿ ಸೇತುವೆಯ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಭಾಗದ ಸಾರ್ವಜನಿಕರೆಲ್ಲರೂ…

Read More
Sagara karuru no teachers in government people protest

Sagara: 3 ವರ್ಷಗಳಿಂದ ಇಲ್ಲ ಶಿಕ್ಷಕರು; ಮಕ್ಕಳ ಭವಿಷ್ಯಕ್ಕಾಗಿ ರಸ್ತೆಗಿಳಿದ ಕರೂರು ಹೋಬಳಿ ಗ್ರಾಮಸ್ಥರು

ಸಾಗರ: ತಾಲೂಕಿನ ಕಳೂರು ಮತ್ತು ಚದರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ತೀವ್ರ ಶಿಕ್ಷಕರ ಕೊರತೆ ಎದುರಾಗಿದ್ದು, ಇದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಇಂದು (Sagara) ಶಾಲಾ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆ ಈ ಭಾಗದ ಸುಮಾರು 30 ರಿಂದ 40 ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಕರ ಕೊರತೆ ದೊಡ್ಡ ಕಂಠಕವಾಗಿ…

Read More
Sagara havyaka pratibimba function tomorrow

‌Sagara: ನಾಳೆ ತುಮರಿಯಲ್ಲಿ ಹವ್ಯಕ ಸಮಾಜ ಬಾಂಧವರಿಗಾಗಿ ವಿಶೇಷ ‘ಪ್ರತಿಬಿಂಬ’ ಕಾರ್ಯಕ್ರಮ ಆಯೋಜನೆ

ಸಾಗರ: ತಾಲ್ಲೂಕಿನ ತುಮರಿ ಸಮೀಪದ ಹುಲ್ಕೋಡಿನ ಶ್ರೀ ಭಾರತಿ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ನಾಳೆ (ಭಾನುವಾರ) ಹವ್ಯಕ ಸಮಾಜ ಬಾಂಧವರಿಗಾಗಿ ‘ಪ್ರತಿಬಿಂಬ’(Sagara) ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಹೊಸನಗರ ಪ್ರಾಂತ್ಯದ ಒಳಪಡುವ ಎಲ್ಲಾ ಹವ್ಯಕ ಬಂಧುಗಳಿಗಾಗಿ ಈ ವಿಶಿಷ್ಟ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿವಿಧ ಚಟುವಟಿಕೆಗಳೊಂದಿಗೆ ಇಡೀ ದಿನ ಕಾರ್ಯಕ್ರಮ ಜರುಗಲಿದೆ. ಹವ್ಯಕ ಸಮುದಾಯದ ಪ್ರತಿಭೆಗಳನ್ನು…

Read More
Wild life banned entry on hirebhaskara dam to tourist

Hirebhaskara: ಪ್ರವಾಸಿಗರಿಗೆ ಶಾಕಿಂಗ್‌ ಸುದ್ದಿ, ಹೀರೇಭಾಸ್ಕರ ಡ್ಯಾಮ್‌ಗೆ ನೋ ಎಂಟ್ರಿ

ಶಿವಮೊಗ್ಗ: ಮಲೆನಾಡು ಪ್ರವಾಸಿ ಪ್ರಿಯರ ನೆಚ್ಚಿನ ಸ್ಥಳ. ಇಲ್ಲಿ ನೋಡಲು ಪ್ರಕೃತಿ ಸೌಂದರ್ಯ ಸವಿಯಲು ಸಮಯವೇ ಸಾಕಾಗುವುದಿಲ್ಲ, ಈಗಂತೂ ಬೇಸಿಗೆ ರಜೆ ಇರುವುದರಿಂದ ಪ್ರವಾಸಿಗರ ದಂಡೇ ಸೇರಿರುತ್ತದೆ. ಆದರೆ ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆ ಹೋಗುವವರಿಗೆ ನಿರಾಸೆಯ ಸುದ್ದಿ ಒಂದಿದೆ. ಇತ್ತೀಚೆಗೆ ಬಹಳ ಫೇಮಸ್‌ ಆಗಿದ್ದ ಹೀರೇಭಾಸ್ಕರ (Hirebhaskara) ಡ್ಯಾಮ್‌ ಪ್ರವೇಶಕ್ಕೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ನಿಷೇಧ ಹೇರಿದೆ. ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗಿದ್ದು ಡ್ಯಾಂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅನೇಕ ಪ್ರಸಿದ್ದ ಸ್ಥಳಗಳಿದೆ. ಅದರಲ್ಲೂ…

Read More
Protest against nuclear power plant in sagara taluk ex mla haratalu halappa participated

Sagara: ಅಣುವಿದ್ಯುತ್ ಸ್ಥಾವರ ವಿರೋಧಿಸಿ ಪ್ರತಿಭಟನೆ, ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗಿದೆ. ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ ಜನಹೋರಾಟ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಹೋರಾಟದಲ್ಲಿ ಸಾಗರ ತಾಲೂಕಿನ ಮಾಜಿ ಶಾಸಕ ಹರತಾಳು ಹಾಲಪ್ಪ ಸಹ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೇ, ಈ ಹೋರಾಟದಲ್ಲಿ ಜನರ ಪರವಾಗಿ ನಿಲ್ಲುವುದಾಗಿ ಭರವಸೆ ಸಹ…

Read More