Annu Kapoor: ರಾಮಾಯಣದಲ್ಲಿ ಸಾಯಿ ಪಲ್ಲವಿ ಸೀತೆ ಪಾತ್ರ ಮಾಡೋದಕ್ಕೆ ಅನ್ನು ಕಪೂರ್ ಕಿಡಿ
ನವದೆಹಲಿ: ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಸೀತಾ ದೇವಿಯ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಿರುವುದರ ಕುರಿತು ಬಾಲಿವುಡ್ನ ಹಿರಿಯ ನಟ ಅನ್ನು ಕಪೂರ್ (Annu Kapoor) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಾಮಾಯಣದಂತಹ ಮಹಾಕಾವ್ಯಗಳನ್ನು ಮತ್ತೆ ಸಿನಿಮಾ ಮಾಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದ ಅನ್ನು ಕಪೂರ್, ಈಗ ಚಿತ್ರದ ಪಾತ್ರಧಾರಿಗಳ ಆಯ್ಕೆಯನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. ಸೀತೆಯ ಪಾತ್ರಕ್ಕೆ ಯಾರನ್ನ ಆಯ್ಕೆ ಮಾಡಿದ್ದಾರೆ? ಮಾಧ್ಯಮ…
