Sandalwood rakta kashmir film release date announced

Sandalwood: 19 ವರ್ಷದ ನಂತರ ಉಪ್ಪಿ ಸಿನಿಮಾ ತೆರೆಗೆ, ರಕ್ತ ಕಾಶ್ಮೀರ ರಿಲೀಸ್‌ ಡೇಟ್‌ ಅನೌನ್ಸ್

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಸ್ಯಾಂಡಲ್‌ ವುಡ್‌ ಕ್ವೀನ್‌ ರಮ್ಯಾ (Sandalwood) ಅಭಿನಯದ ಸಿನಿಮಾವೊಂದು ಬರೋಬ್ಬರಿ 19 ವರ್ಷಗಳ ನಂತರ ತೆರೆಯ ಮೇಲೆ ಬರುತ್ತಿದ್ದು, ಸಿನಿಮಾದ ರಿಲೀಸ್‌ ಡೇಟ್‌ ಫಿಕ್ಸ್‌ ಆಗಿದೆ. ರಕ್ತ ಕಾಶ್ಮೀರ ಸಿನಿಮಾ ರಿಲೀಸ್‌ಗೆ ಸಜ್ಜು ಹೌದು, ಸುಮಾರು 19 ವರ್ಷಗಳ ಹಿಂದೆ ರಮ್ಯಾ ಹಾಗೂ ಉಪೇಂದ್ರ ಅಭಿನಯದ ರಕ್ತ ಕಾಶ್ಮೀರ ಎನ್ನುವ ಸಿನಿಮಾ ಸೆಟ್ಟೇರಿತ್ತು. ಆದರೆ ಅನಿವಾರ್ಯ ಕಾರಣದಿಂದ ಆ ಸಿನಿಮಾವನ್ನ ರಿಲೀಸ್‌ ಮಾಡಲು ಆಗಿರಲಿಲ್ಲ. ಈ ಸಿನಿಮಾವನ್ನ ಹಿರಿಯ ನಿರ್ದೇಶಕ…

Read More
actor raj b shetty about 45 Film ott streaming

45 Film: ಒಟಿಟಿಗೆ ಲಗ್ಗೆ ಇಡ್ತಿದೆ 45 ಸಿನಿಮಾ, ನಟ ರಾಜ್‌ ಹೇಳಿದ್ದೇನು?

ಬೆಂಗಳೂರು: ಕನ್ನಡದ ಹೆಸರಾಂತ ನಟ ರಾಜ್‌ ಬಿ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗಷ್ಟೇ ಅವರ ಅಭಿನಯದ 45  ಸಿನಿಮಾ ರಿಲೀಸ್‌ (45 Film) ಆಗಿ ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಆ ಸಿನಿಮಾ ಒಟಿಟಿಯಲ್ಲಿ ರಿಲೀಸ್‌ ಆಗುತಿದ್ದು, ಈ ಬಗ್ಗೆ ನಟ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಶಿವಣ್ಣ – ಉಪ್ಪಿ ಜೊತೆ ನಟಿಸಿದ್ದ ರಾಜ್‌ ಸಂಗೀತಾ ನಿರ್ದೇಶಕ ಅರ್ಜುನ್‌  ಜನ್ಯ ನಿರ್ದೇಶನ ಮಾಡಿದ್ದ ಈ 45 ಸಿನಿಮಾದಲ್ಲಿ ರಅಜ್‌ ಬಿ ಶೆಟ್ಟಿ…

Read More
sandalwood Raj B Shetty next films details

Raj B Shetty: ಸಾಲು ಸಾಲು ಸಿನಿಮಾಗಳಲ್ಲಿ ಶೆಟ್ರು ಬ್ಯುಸಿ, ರಾಜ್‌ ಫಿಲ್ಮ್‌ಗಳ ಲಿಸ್ಟ್‌ ಇಲ್ಲಿದೆ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಬಹಳ ಬೇಡಿಕೆ ಇರುವ ನಟ ಎಂದರೆ ಅದು ರಾಜ್‌ ಬಿ ಶೆಟ್ಟಿ (Raj B Shetty). ಕರ್ನಾಟಕ ಜನರ ಮನಗೆದ್ದ ಸು ಫ್ರಮ್ ಸೋ ಸಿನಿಮಾದ ನಂತರ ಅವರ ಬೇಡಿಕೆ ಇನ್ನೂ ಜಾಸ್ತಿ ಆಗಿದೆ ಎನ್ನಬಹುದು. ಇದೀಗ ಅವರ ಸಾಲು ಸಾಲು ಸಿನಿಮಾಗಳು ರಿಲೀಸ್‌ ಆಗುತ್ತಿದ್ದು, ಅವುಗಳ ಬಗ್ಗೆ ಮಾಹಿತಿ ಇಲ್ಲಿದೆ. ಯಾವೆಲ್ಲಾ ಸಿನಿಮಾಗಳು ರಿಲೀಸ್‌ ಆಗುತ್ತಿದೆ? ಸದ್ಯದ ಮಾಹಿತಿಗಳ ಪ್ರಕಾರ ರಾಜ್‌ ಬಿ ಶೆಟ್ಟಿ ಅವರ ಮೂರು ಸಿನಿಮಾಗಳು ಬ್ಯಾಕ್‌ ಟು…

Read More
sandalwood Kantara Chapter 1 in oscars film race

Kantara Chapter 1: ಹೊಸ ದಾಖಲೆ ಬರೆದ ಕಾಂತಾರ, ಆಸ್ಕರ್‌ ರೇಸ್‌ನಲ್ಲಿ ರಿಷಬ್‌ ಸಿನಿಮಾ

ಬೆಂಗಳೂರು: ದೇಶದ ಸಿನಿಮಾ ರಂಗದಲ್ಲಿ ಧೂಳೆಬ್ಬಿಸಿದ್ದ ಕಾಂತಾರ ಚಾಪ್ಟರ್‌ ಒನ್‌ (Kantara Chapter 1) ಸಿನಿಮಾ ಮತ್ತೊಂದು ಹೊಸ ದಾಖಲೆಯನ್ನ ಬರೆದಿದ್ದು, ಆಸ್ಕರ್‌ ಪ್ರಶಸ್ತಿ ರೇಸ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಅಧಿಕೃತ ಮಾಹಿತಿ ನೀಡಿದ ಹೊಂಬಾಳೆ ಈ ವಿಚಾರವಾಗಿ ಕಾಂತಾರ ಚಾಪ್ಟರ್‌ 1 ಸಿನಿಮಾವನ್ನ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಮಾಹಿತಿ ನೀಡಿದ್ದು, ಕಾಂತಾರ ಚಾಪ್ಟರ್‌ ಒನ್‌ ಸಿನಿಮಾ ಅತ್ಯುತ್ತಮ ಸಿನಿಮಾ ರೇಸ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಆದರೆ ಈ ಸಿನಿಮಾವನ್ನ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ಸಿನಿಮಾವಲ್ಲ. ಇದಕ್ಕೆ…

Read More
devil film Vijayalakshmi Darshan interview

Vijayalakshmi Darshan: ದರ್ಶನ್‌ ಅಭಿಮಾನಿಗಳ ಬಗ್ಗೆ ವಿಜಯಲಕ್ಷ್ಮಿ ಮನದಾಳದ ಮಾತು

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Darshan) ಅಭಿನಯದ ‘ದಿ ಡೆವಿಲ್‌’ (The Devil Movie)  ಸಿನಿಮಾ ರಿಲೀಸ್‌ ಆಗಿದೆ. ಕನ್ನಡ ಸಿನಿಮಾ ರಂಗದ ಮತ್ತೊಂದು ಹಿಟ್‌ ಸಿನಿಮಾ ಎನಿಸಿಕೊಳ್ಳುವತ್ತ ಸಾಗುತ್ತಿದೆ. ಹೀಗಿರುವಾಗ ನಟ ದರ್ಶನ್‌ ಅವರ ಪ್ರೀತಿಯ ಮಡದಿ ವಿಜಯಲಕ್ಷ್ಮಿ (Vijayalakshmi Darshan) ಅವರು ಸಂದರ್ಶನ್‌ ಒಂದನ್ನ ನೀಡಿದ್ದು, ಸದ್ಯ ಅವರ ಕೆಲ ಮಾತುಗಳು ವೈರಲ್‌ ಆಗುತ್ತಿದೆ. 13.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಸಿನಿಮಾ ಬಾಕ್ಸ್‌ ಆಫೀಸ್‌ ಮಾಹಿತಿ ಪ್ರಕಾರ, ಈ ಸಿನಿಮಾ ಮೊದಲ ದಿನವೇ 13.5…

Read More
actor rishab shetty gives kola seve in mangaluru

Rishab Shetty: ನೇಮೋತ್ಸವದಲ್ಲಿ ರಿಷಬ್‌ ಶೆಟ್ಟಿ ಭಾಗಿ, ಕಾಂತಾರ ಯಶಸ್ಸಿನ ಹಿನ್ನಲೆ ಹರಕೆ ತೀರಿಸಿದ ನಟ

ಮಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸನ್ನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಟ–ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಮತ್ತು ಚಿತ್ರತಂಡ ಮಂಗಳೂರಿನ ಬಾರೆಬೈಲು ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮೋತ್ಸವ ಹರಕೆ ನೀಡಿದ್ದಾರೆ. ಹರಕೆ ಕಟ್ಟಿಕೊಂಡಿದ್ದ ರಿಷಬ್‌ ಹಾಗೂ ಹೊಂಬಾಳೆ ಫಿಲ್ಮ್ಸ್‌ ಕಾಂತಾರ ಸಿನಿಮಾ ಯಶಸ್ಸಿಗೆ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಚಿತ್ರತಂಡ ದೈವಕ್ಕೆ ಹರಕೆಯನ್ನು ಕಟ್ಟಿಕೊಂಡಿದ್ದರು. ಹಾಗಾಗಿ ಅದನ್ನ ಈಡೇರಿಸುವ ಉದ್ದೇಶದಿಂದ ಮಂಗಳೂರು ಭೇಟಿ ನೀಡಿದ್ದಾರೆ….

Read More
actor darshan court agreed to give tv facility

Actor Darshan: ದಾಸನ ಡಿಮ್ಯಾಂಡಿಗೆ ಓಕೆ ಅಂದ ಕೋರ್ಟ್‌, ಕೊನೆಗೂ ಸಿಕ್ತು ಟಿವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್‌ (Actor Darshan) ಮಾಡಿದ್ದ ಹೊಸ ಡಿಮ್ಯಾಂಡಿಗೆ ಕೋರ್ಟ್‌ ಒಪ್ಪಿಗೆ ನೀಡಿದ್ದು, ದಾಸ ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದಾರೆ. ನಿನ್ನೆ ನಡೆದ ವಿಚಾರಣೆ ನಿನ್ನೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ, ದರ್ಶನ್ ಸೇರಿ ಕೆಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅವರು ತಮ್ಮ ಕೊಠಡಿಯಲ್ಲಿ ಟಿವಿ ಹಾಕಿಸಿಕೊಂಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ದರ್ಶನ್‌ ಮಾತ್ರವಲ್ಲದೇ ಎಲ್ಲಾ ಆರೋಪಿಗಳು…

Read More