Actor Yash: ಪ್ರಾದೇಶಿಕ ಸಿನಿಮಾದಿಂದ ಗ್ಲೋಬಲ್ ಸ್ಟೇಜ್ವರೆಗೆ ಯಶ್ ಜರ್ನಿ: ಹಳೆಯ ದಿನಗಳನ್ನು ನೆನೆದು ಭಾವುಕರಾದ ರಾಕಿಂಗ್ ಸ್ಟಾರ್
ಬೆಂಗಳೂರು: ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ವಿಶೇಷ ಸಂವಾದಕ್ಕಾಗಿ ಕಾಮಿಕ್ ಕಾನ್ ವೇದಿಕೆಯಲ್ಲಿ ನಟ ಯಶ್ (Actor Yash) ಕಾಣಿಸಿಕೊಂಡಿದ್ದು, ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದ್ದಾರೆ. ಚಿತ್ರದ ನಿರ್ದೇಶಕ ನಿತೇಶ್ ತಿವಾರಿ, ನಟ ರಣಬೀರ್ ಕಪೂರ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರೊಂದಿಗೆ ಯಶ್ ಈ ವಿಶೇಷ ಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರದ ಪ್ರಮುಖ ಪಾತ್ರವರ್ಗವನ್ನು ಅಧಿಕೃತವಾಗಿ ಪರಿಚಯಿಸಲಾಯಿತು. ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೋಲ್ ಹಾಗೂ ರಾವಣನ…
