TOP NEWS
Comic Con Craze Actor Yash Commands International Attention as Ravana in Epic Ramayana

Actor Yash: ಪ್ರಾದೇಶಿಕ ಸಿನಿಮಾದಿಂದ ಗ್ಲೋಬಲ್ ಸ್ಟೇಜ್‌ವರೆಗೆ ಯಶ್ ಜರ್ನಿ: ಹಳೆಯ ದಿನಗಳನ್ನು ನೆನೆದು ಭಾವುಕರಾದ ರಾಕಿಂಗ್ ಸ್ಟಾರ್

ಬೆಂಗಳೂರು: ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ವಿಶೇಷ ಸಂವಾದಕ್ಕಾಗಿ ಕಾಮಿಕ್ ಕಾನ್ ವೇದಿಕೆಯಲ್ಲಿ ನಟ ಯಶ್ (Actor Yash) ಕಾಣಿಸಿಕೊಂಡಿದ್ದು, ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದ್ದಾರೆ. ಚಿತ್ರದ ನಿರ್ದೇಶಕ ನಿತೇಶ್ ತಿವಾರಿ, ನಟ ರಣಬೀರ್ ಕಪೂರ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರೊಂದಿಗೆ ಯಶ್ ಈ ವಿಶೇಷ ಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರದ ಪ್ರಮುಖ ಪಾತ್ರವರ್ಗವನ್ನು ಅಧಿಕೃತವಾಗಿ ಪರಿಚಯಿಸಲಾಯಿತು. ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೋಲ್ ಹಾಗೂ ರಾವಣನ…

Read More
Yashs Toxic Song Manamohaka Triggers Kirathaka Nostalgia Among Fans

TOXIC: ‘ತಬಾಹಿ’ ಬೆನ್ನಲ್ಲೇ ‘ಟಾಕ್ಸಿಕ್’ನಿಂದ ಮತ್ತೊಂದು ಧಮಾಕಾ; ಯೂಟ್ಯೂಬ್‌ನಲ್ಲಿ ಸೌಂಡ್ ಮಾಡ್ತಿದೆ ‘ಮನಮೋಹಕ’ ಗೀತೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಟಾಕ್ಸಿಕ್’ (Toxic) ಸಿನಿಮಾದ ಎರಡನೇ ಹಾಡು ಇಂದು (ಜುಲೈ 21) ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದಷ್ಟೇ ರಿಲೀಸ್ ಆಗಿದ್ದ ‘ತಬಾಹಿ’ ಹಾಡಿನಲ್ಲಿ ಕಿಯಾರಾ ಅಡ್ವಾಣಿ ಜೊತೆ ಅಬ್ಬರಿಸಿದ್ದ ಯಶ್, ಇದೀಗ ಬಿಡುಗಡೆಯಾಗಿರುವ ‘ಮನಮೋಹಕ’ ಎಂಬ ಪ್ರೇಮಗೀತೆಯಲ್ಲಿ ಬಾಲಿವುಡ್ ನಟಿ ತಾರಾ ಸುತಾರಿಯಾ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ವಿಶೇಷವೆಂದರೆ, ಈ ಹೊಸ ಹಾಡನ್ನು ನೋಡಿದ ಸಿನಿಪ್ರೇಮಿಗಳು ಯಶ್ ಅವರ…

Read More
Blow to Actor Darshans Wife Vijayalakshmi as Karnataka HC Gives Green Signal for Boss Movie Release

Actor Darshan: ‘ಬಾಸ್’ ಸಿನಿಮಾ ಬಿಡುಗಡೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಭಾರಿ ಹಿನ್ನಡೆ!

ಬೆಂಗಳೂರು: ನಟ ದರ್ಶನ್ (Actor Darshan) ಜೀವನಾಧಾರಿತ ಅಥವಾ ಅವರ ವೈಯಕ್ತಿಕ ಪ್ರಕರಣವನ್ನು ಹೋಲುವ ಕಥಾಹಂದರ ಹೊಂದಿರುವ ಶಂಕೆ ವ್ಯಕ್ತಪಡಿಸಿ ‘ಬಾಸ್’ (Boss) ಚಿತ್ರದ ಬಿಡುಗಡೆಗೆ ತಡೆ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಈ ಮೇಲ್ಮನವಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಚಿತ್ರ ಬಿಡುಗಡೆಗೆ ಹಸಿರು ನಿಶಾನೆ ನೀಡಿದ್ದು, ಇಂದು (ಜುಲೈ 17) ಚಿತ್ರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಹೈಕೋರ್ಟ್ ಆದೇಶದಲ್ಲೇನಿದೆ? ಕೆಳ ಹಂತದ ಸಿವಿಲ್ ನ್ಯಾಯಾಲಯವು ಈ ಹಿಂದೆ ಸಿನಿಮಾ ಬಿಡುಗಡೆಗೆ…

Read More
yash toxic flm to host global event in Bengaluru

Toxic: ಜಾಗತಿಕ ಮಾಧ್ಯಮಗಳಿಗೆ ಬೆಂಗಳೂರೇ ವೇದಿಕೆ: ‘ಟಾಕ್ಸಿಕ್’ ಪ್ರಚಾರಕ್ಕೆ ಯಶ್ ಬಿಗ್ ಪ್ಲಾನ್!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಸ್ಯಾಂಡಲ್‌ವುಡ್‌ನ ಅತ್ಯಂತ ದುಬಾರಿ ಸಿನಿಮಾ ‘ಟಾಕ್ಸಿಕ್’ (Toxic) ಸದ್ಯ ಇಡೀ ಸಿನಿಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಗೀತು ಮೋಹನ್‌ದಾಸ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಪ್ಯಾನ್-ವರ್ಲ್ಡ್ ಸಿನಿಮಾದ ಅಪ್‌ಡೇಟ್‌ಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆ, ಚಿತ್ರತಂಡವು ಸಿನಿಮಾದ ಪ್ರಚಾರಕ್ಕಾಗಿ ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದ್ದು, ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನೋತ್ಸವದಂದು ಸಿಲಿಕಾನ್ ಸಿಟಿಯಲ್ಲಿ ಹೈ-ಪ್ರೊಫೈಲ್ ಈವೆಂಟ್ ಒಂದನ್ನು ನಡೆಸಲು ತೀರ್ಮಾನಿಸಿದೆ. ಅಂತರರಾಷ್ಟ್ರೀಯ ಪತ್ರಕರ್ತರನ್ನು ಬರಮಾಡಿಕೊಳ್ಳಲಿದೆ ಸಿಲಿಕಾನ್ ಸಿಟಿ…

Read More
daali dhananjay write sprayer song for his new film mother promise

Daali Dhananjay: ಸ್ಯಾಂಡಲ್‌ವುಡ್‌ನಲ್ಲಿ ಡಾಲಿ ಹವಾ: ‘ಮದರ್ ಪ್ರಾಮಿಸ್’ ಚಿತ್ರದ ವಿಶೇಷ ಪ್ರಾರ್ಥನಾ ಗೀತೆ ಬಿಡುಗಡೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟ ಡಾಲಿ ಧನಂಜಯ (Daali Dhananjay) ಅಭಿನಯದ ನೂತನ ಚಿತ್ರ ‘ಮದರ್ ಪ್ರಾಮಿಸ್’ ಮುಂಬರುವ ಜುಲೈ 10ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಕಾಣಲು ಸಿದ್ಧತೆ ನಡೆಸಿದೆ. ತನ್ನ ಅನನ್ಯ ಕಂಟೆಂಟ್ ಹಾಗೂ ಪ್ರಚಾರದ ವೈವಿಧ್ಯತೆಯಿಂದ ಈಗಾಗಲೇ ಸಿನಿರಸಿಕರಲ್ಲಿ ಭಾರಿ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ, ಈಗ ಮಕ್ಕಳಿಗಾಗಿಯೇ ಸಿದ್ಧಪಡಿಸಲಾದ ಭಾವುಕ ಪ್ರಾರ್ಥನಾ ಗೀತೆಯೊಂದನ್ನು ಮಾರುಕಟ್ಟೆಗೆ ಬಿಟ್ಟು ಗಮನ ಸೆಳೆದಿದೆ. ಓ ಬೆಳಕೆ ಬಾ ಮನಕೆ ಇದುವರೆಗೆ ಕಮರ್ಷಿಯಲ್ ಹಾಗೂ ಪ್ರೇಮಗೀತೆಗಳನ್ನು ಬರೆಯುತ್ತಿದ್ದ ನಟ ಧನಂಜಯ, ಈ…

Read More
Sandalwood nagatihalli Chandrashekar announces America america 2 film

Sandalwood: 29 ವರ್ಷಗಳ ನಂತರ ಅಮೆರಿಕಾ-ಅಮೆರಿಕಾ 2 ಅನೌನ್ಸ್‌ ಮಾಡಿದ ನಾಗತಿಹಳ್ಳಿ

ಬೆಂಗಳೂರು: ಕನ್ನಡ ಚಿತ್ರರಂಗದ ಎವರ್‌ಗ್ರೀನ್ ಹಿಟ್ ಚಿತ್ರಗಳಲ್ಲಿ ಒಂದಾದ ‘ಅಮೆರಿಕಾ ಅಮೆರಿಕಾ‘ ಬಿಡುಗಡೆಯಾಗಿ ಇಂದಿಗೆ ಬರೋಬ್ಬರಿ 29 ವರ್ಷಗಳು ಕಳೆದಿವೆ. ಇದೀಗ ಅದೇ ಚಿತ್ರದ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಮೆರಿಕಾದಲ್ಲೇ ಮತ್ತೊಂದು ಹೊಸ (Sandalwood) ಸಿನಿಮಾವನ್ನು ಚಿತ್ರೀಕರಿಸಿದ್ದು, ಸದ್ಯ ಚಿತ್ರದ ಶೀರ್ಷಿಕೆ ಅಧಿಕೃತವಾಗಿ ಹೊರಬಿದ್ದಿದೆ. ಕುತೂಹಲಕ್ಕೆ ತೆರೆ ಎಳೆದ ಶೀರ್ಷಿಕೆ ಕಳೆದ ವರ್ಷವೇ ಈ ಚಿತ್ರದ ಬಹುತೇಕ ಶೂಟಿಂಗ್ ಮುಗಿದಿದ್ದರೂ, ಚಿತ್ರಕ್ಕೆ ಏನು ಹೆಸರಿಡಬಹುದು ಎಂಬ ಚರ್ಚೆ ಜೋರಾಗಿ ನಡೆಯುತ್ತಿತ್ತು. ಅಮೆರಿಕಾದಲ್ಲೇ ಚಿತ್ರೀಕರಣ ನಡೆದಿರುವುದರಿಂದ ಇದಕ್ಕೆ…

Read More
cm dk shivakumar promises to help in development of sandalwood

Sandalwood: ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವಿನ ಭರವಸೆ ನೀಡಿದ ಸಿಎಂ ಡಿ‌ ಕೆ ಶಿವಕುಮಾರ್

ಬೆಂಗಳೂರು,: “ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ (Sandalwood) ಬಿಡಿಎಯಿಂದ ಐದು ಎಕರೆ ಭೂಮಿ” ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿಯವರ ಮನವಿಗಳಿಗೆ…

Read More