TOP NEWS
belagavi shivam associates owner link with film industry

Belagavi: ವಂಚಕನ ಸಿನಿಮಾದಲ್ಲಿ ಕುಣಿದಿದ್ದ ಸನ್ನಿ ಲಿಯೋನ್: ಹುಬ್ಬಳ್ಳಿಯ ಶಿವಾನಂದ್ ನೀಲಣ್ಣನವರ್ ಅಸಲಿ ಮುಖ ಬಯಲು

ಹುಬ್ಬಳ್ಳಿ: ಕರ್ನಾಟಕವನ್ನೇ ಬೆಚ್ಚಿಬೀಳಿಸಿರುವ ಸುಮಾರು 4500 ಕೋಟಿ ರೂಪಾಯಿಗಳ ದೋಖಾ ಹಗರಣದ ಮುಖ್ಯ ಸೂತ್ರಧಾರಿ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ್ ನೀಲಣ್ಣನವರ್‌ಗೆ (Belagavi) ಸ್ಯಾಂಡಲ್‌ವುಡ್ ಹಾಗೂ ಬಾಲಿವುಡ್‌ನ ಗ್ಲಾಮರ್ ಲೋಕದ ಜೊತೆಗಿದ್ದ ನಂಟು ಈಗ ಬಯಲಾಗಿದೆ. ತಲಾ ಲೋಕದ ಹೂಡಿಕೆದಾರರಿಂದ ಹಿಡಿದು ಸಾಮಾನ್ಯ ಜನರವರೆಗೂ ಸುಮಾರು 35 ಸಾವಿರಕ್ಕೂ ಹೆಚ್ಚು ಜನರಿಗೆ ನಾಮ ಇಟ್ಟು ಜೈಲು ಪಾಲಾಗಿರುವ ಈ ವಂಚಕ, ಲೂಟಿ ಮಾಡಿದ ದುಡ್ಡಿನಲ್ಲಿ ಐಷಾರಾಮಿ ಜೀವನದ ಜೊತೆಗೆ ಸಿನಿಮಾ ರಂಗದಲ್ಲೂ ಕೈಯಿಟ್ಟಿದ್ದ ಎಂಬ ಇಂಟ್ರೆಸ್ಟಿಂಗ್ ಮಾಹಿತಿ…

Read More
dileep raj wife sri vidya emotional post

Dileep Raj: 25 ವರ್ಷಗಳ ಸುಂದರ ಪಯಣಕ್ಕೆ ವಿರಾಮ: ಪತಿಯ ಸಾಧನೆಗಳನ್ನೇ ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ಶ್ರೀವಿದ್ಯಾ

ಬೆಂಗಳೂರು: ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (Dileep Raj) ಅವರ ಹಠಾತ್ ನಿಧನವು ಸ್ಯಾಂಡಲ್‌ವುಡ್ ಲೋಕವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕಾಲು ಶತಮಾನದ ಕಾಲ ದಾಂಪತ್ಯ ಜೀವನ ನಡೆಸಿದ್ದ ಪತ್ನಿ ಶ್ರೀವಿದ್ಯಾ ಅವರು, ಪತಿಯನ್ನು ಕಳೆದುಕೊಂಡ ಅತೀವ ನೋವಿನ ನಡುವೆಯೇ ಇನ್ಸ್ಟಾಗ್ರಾಮ್‌ನಲ್ಲಿ ಹೃದಯಸ್ಪರ್ಶಿ ಸಾಲುಗಳನ್ನು ಬರೆದುಕೊಂಡಿದ್ದಾರೆ. ಶ್ರೀವಿದ್ಯಾ ಅವರ ಕಂಬನಿಯ ನುಡಿಗಳು: “ನಮ್ಮ ಈ ಕಠಿಣ ಸಮಯದಲ್ಲಿ ಆಸರೆಯಾಗಿ ನಿಂತ ಎಲ್ಲರಿಗೂ ಕೃತಜ್ಞತೆಗಳು. ದಿಲೀಪ್ ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿರಬಹುದು, ಆದರೆ ಅವರು ಉಳಿಸಿ…

Read More
actress ambika talks how dr rajkumar taught her kannada language

Ambika: ಅಣ್ಣಾವ್ರು ನೀಡಿದ ಆ ಒಂದು ‘ಮಾತಿನ ಪಾಠ’ ನನ್ನ ಬದುಕನ್ನೇ ಬದಲಿಸಿತು: ಹಿರಿಯ ನಟಿ ಅಂಬಿಕಾ ಮನದಾಳದ ಮಾತು.

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸುಂದರ ನಟನೆಯ ಮೂಲಕ ಕನ್ನಡಿಗರ ಮನಗೆದ್ದಿರುವ ಹಿರಿಯ ನಟಿ ಅಂಬಿಕಾ, (Ambika) ಇತ್ತೀಚಿನ ಸಂದರ್ಶನವೊಂದರಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಅಣ್ಣಾವ್ರು ತಮಗೆ ಕೇವಲ ಸಹನಟನಾಗಿ ಮಾತ್ರವಲ್ಲದೆ, ಕನ್ನಡ ಭಾಷೆ ಮತ್ತು ಸಂಸ್ಕಾರವನ್ನು ಕಲಿಸಿದ ಗುರುವಿನಂತೆ ಮಾರ್ಗದರ್ಶನ ನೀಡಿದ್ದರು ಎಂದು ಅವರು ಸ್ಮರಿಸಿದ್ದಾರೆ. ಅಂಬಿಕಾ ಮೂಲತಃ ಮಲಯಾಳಂ ಮೂಲದವರಾದರೂ, ರಾಜ್‌ಕುಮಾರ್ ಅವರೊಂದಿಗೆ ನಟಿಸಿದ ‘ಚಲಿಸುವ ಮೋಡಗಳು’ ಸೇರಿದಂತೆ ಹಲವು ಚಿತ್ರಗಳು ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ತಂದುಕೊಟ್ಟವು. “ನನ್ನ…

Read More
Vijayalakshmi Darshan visits amritsar golden temple

Vijayalakshmi Darshan: ಅಮೃತಸರದ ಸುವರ್ಣ ಮಂದಿರದಲ್ಲಿ ದರ್ಶನ್ ಪತ್ನಿ ಪ್ರಾರ್ಥನೆ: “ನಗುವಿನ ಹಿಂದೆ ದೈವದತ್ತ ಶಕ್ತಿಯಿದೆ” ಎಂದ ವಿಜಯಲಕ್ಷ್ಮಿ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪ ಎದುರಿಸುತ್ತಿರುವ ನಟ ದರ್ಶನ್ ತೂಗುದೀಪ ಸದ್ಯ ಜೈಲು ವಾಸ ಅನುಭವಿಸುತ್ತಿದ್ದಾರೆ. ಇತ್ತ ಪತಿಯ ಸಂಕಷ್ಟದ ಸಮಯದಲ್ಲಿ ಧೈರ್ಯಗುಂದದ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರು ದೈವದ ಮೊರೆ ಹೋಗಿದ್ದಾರೆ. ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅವರು, ಇದೀಗ ಪಂಜಾಬ್‌ನ ಅಮೃತಸರದಲ್ಲಿರುವ ಪವಿತ್ರ ಗೋಲ್ಡನ್ ಟೆಂಪಲ್‌ಗೆ (ಸುವರ್ಣ ಮಂದಿರ) ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಂಕಷ್ಟದ ನಡುವೆಯೂ (Vijayalakshmi Darshan) ಸ್ಥಿತಪ್ರಜ್ಞೆ ಗುರುದ್ವಾರಕ್ಕೆ ಭೇಟಿ ನೀಡಿದ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ…

Read More
Sandalwood Sanvi Sudeep Ganesha tattoo goes viral

Sanvi Sudeep: ಕಿಚ್ಚನ ಮಗಳ ಬೆನ್ನ ಮೇಲೆ ‘ಗಣಪನ’ ದರ್ಶನ: 8 ಗಂಟೆಗಳ ಕಾಲ ಕುಳಿತು ಸಾನ್ವಿ ಸುದೀಪ್ ಹಾಕಿಸಿಕೊಂಡ ಟ್ಯಾಟೂ ಹೇಗಿದೆ ನೋಡಿ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ (Sanvi Sudeep) ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಹಾಡಿನ ಮೂಲಕ ಫೇಮಸ್ ಆಗಿದ್ದ ಸಾನ್ವಿ, ಈಗ ಬೆನ್ನಿನ ಮೇಲೆ ಬಿಡಿಸಿಕೊಂಡಿರುವ ಆಕರ್ಷಕ ಟ್ಯಾಟೂ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಗಣೇಶನ ಟ್ಯಾಟೂಗೆ ಸಾನ್ವಿ (Sanvi Sudeep) ಫಿದಾ! ಸಾಮಾನ್ಯವಾಗಿ ಸಣ್ಣಪುಟ್ಟ ಟ್ಯಾಟೂ ಹಾಕಿಸಿಕೊಳ್ಳುವವರ ನಡುವೆ ಸಾನ್ವಿ ಅವರು ಬೆನ್ನಿನ ಮೇಲ್ಭಾಗದಲ್ಲಿ ಅಂದರೆ ಕತ್ತಿನ ಕೆಳಭಾಗದಲ್ಲಿ ಅದ್ದೂರಿಯಾದ ಗಣೇಶನ ಚಿತ್ರವನ್ನು ಬಿಡಿಸಿಕೊಂಡಿದ್ದಾರೆ. ಈ ಟ್ಯಾಟೂ…

Read More
Sandalwood Upendra film releasing by giving bumper offer to people

Upendra: ಚಿತ್ರಮಂದಿರದಲ್ಲಿ ‘ಉಪ್ಪಿ’ ಕ್ರೇಜ್: ಸಿನಿಮಾ ನೋಡಿದ್ರೆ ನೀವು ಆಗಬಹುದು ಕೋಟ್ಯಾಧಿಪತಿ!

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದ್ದ ‘ಉಪೇಂದ್ರ‘ (Upendra) ಸಿನಿಮಾ ಈಗ ಮತ್ತೆ ದೊಡ್ಡ ಪರದೆಯ ಮೇಲೆ ಮರಳುತ್ತಿದೆ. ಆದರೆ ಈ ಬಾರಿ ಅಭಿಮಾನಿಗಳಿಗೆ ಕೇವಲ ಮನರಂಜನೆ ಮಾತ್ರವಲ್ಲ, ಬದುಕನ್ನೇ ಬದಲಿಸಬಲ್ಲ ಭರ್ಜರಿ ಆಫರ್ ಅನ್ನು ಚಿತ್ರತಂಡ ಹೊತ್ತು ತಂದಿದೆ. ಮತ್ತೆ ಶುರುವಾಗಲಿದೆ ‘ನಾನು’ (Upendra) ಅನ್ನೋ ಅಬ್ಬರ ರಿಯಲ್ ಸ್ಟಾರ್ ಉಪೇಂದ್ರ ಅವರ ವಿಭಿನ್ನ ನಿರ್ದೇಶನದ ಈ ಚಿತ್ರ ಜೂನ್ 4ರಂದು ರಾಜ್ಯಾದ್ಯಂತ ಮರುಬಿಡುಗಡೆಯಾಗುತ್ತಿದೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ ರಿಲೀಸ್ ಆಗಿದ್ದರೂ, ಈಗಿನ ಮರುಬಿಡುಗಡೆಗೆ…

Read More
Vijayalakshmi Darshan latest reel on Instagram viral

Vijayalakshmi Darshan: ಸೋಷಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮಿ ದರ್ಶನ್ ಹವಾ: ಸಾಂಪ್ರದಾಯಿಕ ಲುಕ್‌ಗೆ ಫ್ಯಾನ್ಸ್ ಫಿದಾ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ವಿಭಿನ್ನ ಫ್ಯಾಷನ್ ಸೆನ್ಸ್ ಮೂಲಕ ಸದಾ ಗಮನ ಸೆಳೆಯುವ ಅವರು, ಈ ಬಾರಿ ತಮ್ಮ ಲೇಟೆಸ್ಟ್ ಫೋಟೋಶೂಟ್ ವಿಡಿಯೋ ಮೂಲಕ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ಮಿಲಿಯನ್ ವೀಕ್ಷಣೆ ಕಂಡ ವಿಡಿಯೋ: ಖ್ಯಾತ ಹೇರ್ ಸ್ಟೈಲಿಸ್ಟ್ ಭವ್ಯ ಆಚಾರ್ಯ ಅವರು ಇತ್ತೀಚೆಗೆ ವಿಜಯಲಕ್ಷ್ಮಿ ಅವರ ಹೊಸ ವಿಡಿಯೋವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಸಾಂಪ್ರದಾಯಿಕ ಉಡುಪಿನಲ್ಲಿ ವಿಜಯಲಕ್ಷ್ಮಿ ಅವರು ಕ್ಯಾಮರಾ ಕಣ್ಣಿಗೆ…

Read More