Vijayalakshmi Darshan visits amritsar golden temple

Vijayalakshmi Darshan: ಅಮೃತಸರದ ಸುವರ್ಣ ಮಂದಿರದಲ್ಲಿ ದರ್ಶನ್ ಪತ್ನಿ ಪ್ರಾರ್ಥನೆ: “ನಗುವಿನ ಹಿಂದೆ ದೈವದತ್ತ ಶಕ್ತಿಯಿದೆ” ಎಂದ ವಿಜಯಲಕ್ಷ್ಮಿ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪ ಎದುರಿಸುತ್ತಿರುವ ನಟ ದರ್ಶನ್ ತೂಗುದೀಪ ಸದ್ಯ ಜೈಲು ವಾಸ ಅನುಭವಿಸುತ್ತಿದ್ದಾರೆ. ಇತ್ತ ಪತಿಯ ಸಂಕಷ್ಟದ ಸಮಯದಲ್ಲಿ ಧೈರ್ಯಗುಂದದ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರು ದೈವದ ಮೊರೆ ಹೋಗಿದ್ದಾರೆ. ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅವರು, ಇದೀಗ ಪಂಜಾಬ್‌ನ ಅಮೃತಸರದಲ್ಲಿರುವ ಪವಿತ್ರ ಗೋಲ್ಡನ್ ಟೆಂಪಲ್‌ಗೆ (ಸುವರ್ಣ ಮಂದಿರ) ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಂಕಷ್ಟದ ನಡುವೆಯೂ (Vijayalakshmi Darshan) ಸ್ಥಿತಪ್ರಜ್ಞೆ ಗುರುದ್ವಾರಕ್ಕೆ ಭೇಟಿ ನೀಡಿದ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ…

Read More
Sandalwood Sanvi Sudeep Ganesha tattoo goes viral

Sanvi Sudeep: ಕಿಚ್ಚನ ಮಗಳ ಬೆನ್ನ ಮೇಲೆ ‘ಗಣಪನ’ ದರ್ಶನ: 8 ಗಂಟೆಗಳ ಕಾಲ ಕುಳಿತು ಸಾನ್ವಿ ಸುದೀಪ್ ಹಾಕಿಸಿಕೊಂಡ ಟ್ಯಾಟೂ ಹೇಗಿದೆ ನೋಡಿ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ (Sanvi Sudeep) ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಹಾಡಿನ ಮೂಲಕ ಫೇಮಸ್ ಆಗಿದ್ದ ಸಾನ್ವಿ, ಈಗ ಬೆನ್ನಿನ ಮೇಲೆ ಬಿಡಿಸಿಕೊಂಡಿರುವ ಆಕರ್ಷಕ ಟ್ಯಾಟೂ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಗಣೇಶನ ಟ್ಯಾಟೂಗೆ ಸಾನ್ವಿ (Sanvi Sudeep) ಫಿದಾ! ಸಾಮಾನ್ಯವಾಗಿ ಸಣ್ಣಪುಟ್ಟ ಟ್ಯಾಟೂ ಹಾಕಿಸಿಕೊಳ್ಳುವವರ ನಡುವೆ ಸಾನ್ವಿ ಅವರು ಬೆನ್ನಿನ ಮೇಲ್ಭಾಗದಲ್ಲಿ ಅಂದರೆ ಕತ್ತಿನ ಕೆಳಭಾಗದಲ್ಲಿ ಅದ್ದೂರಿಯಾದ ಗಣೇಶನ ಚಿತ್ರವನ್ನು ಬಿಡಿಸಿಕೊಂಡಿದ್ದಾರೆ. ಈ ಟ್ಯಾಟೂ…

Read More
Sandalwood Upendra film releasing by giving bumper offer to people

Upendra: ಚಿತ್ರಮಂದಿರದಲ್ಲಿ ‘ಉಪ್ಪಿ’ ಕ್ರೇಜ್: ಸಿನಿಮಾ ನೋಡಿದ್ರೆ ನೀವು ಆಗಬಹುದು ಕೋಟ್ಯಾಧಿಪತಿ!

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದ್ದ ‘ಉಪೇಂದ್ರ‘ (Upendra) ಸಿನಿಮಾ ಈಗ ಮತ್ತೆ ದೊಡ್ಡ ಪರದೆಯ ಮೇಲೆ ಮರಳುತ್ತಿದೆ. ಆದರೆ ಈ ಬಾರಿ ಅಭಿಮಾನಿಗಳಿಗೆ ಕೇವಲ ಮನರಂಜನೆ ಮಾತ್ರವಲ್ಲ, ಬದುಕನ್ನೇ ಬದಲಿಸಬಲ್ಲ ಭರ್ಜರಿ ಆಫರ್ ಅನ್ನು ಚಿತ್ರತಂಡ ಹೊತ್ತು ತಂದಿದೆ. ಮತ್ತೆ ಶುರುವಾಗಲಿದೆ ‘ನಾನು’ (Upendra) ಅನ್ನೋ ಅಬ್ಬರ ರಿಯಲ್ ಸ್ಟಾರ್ ಉಪೇಂದ್ರ ಅವರ ವಿಭಿನ್ನ ನಿರ್ದೇಶನದ ಈ ಚಿತ್ರ ಜೂನ್ 4ರಂದು ರಾಜ್ಯಾದ್ಯಂತ ಮರುಬಿಡುಗಡೆಯಾಗುತ್ತಿದೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ ರಿಲೀಸ್ ಆಗಿದ್ದರೂ, ಈಗಿನ ಮರುಬಿಡುಗಡೆಗೆ…

Read More
Vijayalakshmi Darshan latest reel on Instagram viral

Vijayalakshmi Darshan: ಸೋಷಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮಿ ದರ್ಶನ್ ಹವಾ: ಸಾಂಪ್ರದಾಯಿಕ ಲುಕ್‌ಗೆ ಫ್ಯಾನ್ಸ್ ಫಿದಾ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ವಿಭಿನ್ನ ಫ್ಯಾಷನ್ ಸೆನ್ಸ್ ಮೂಲಕ ಸದಾ ಗಮನ ಸೆಳೆಯುವ ಅವರು, ಈ ಬಾರಿ ತಮ್ಮ ಲೇಟೆಸ್ಟ್ ಫೋಟೋಶೂಟ್ ವಿಡಿಯೋ ಮೂಲಕ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ಮಿಲಿಯನ್ ವೀಕ್ಷಣೆ ಕಂಡ ವಿಡಿಯೋ: ಖ್ಯಾತ ಹೇರ್ ಸ್ಟೈಲಿಸ್ಟ್ ಭವ್ಯ ಆಚಾರ್ಯ ಅವರು ಇತ್ತೀಚೆಗೆ ವಿಜಯಲಕ್ಷ್ಮಿ ಅವರ ಹೊಸ ವಿಡಿಯೋವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಸಾಂಪ್ರದಾಯಿಕ ಉಡುಪಿನಲ್ಲಿ ವಿಜಯಲಕ್ಷ್ಮಿ ಅವರು ಕ್ಯಾಮರಾ ಕಣ್ಣಿಗೆ…

Read More
kd movie controversial song nora fatehi publicly apologies

Nora Fatehi: ‘ಸೆರಗ ಸರಸೆ’ ಹಾಡಿನ ವಿವಾದ: ಮಹಿಳಾ ಆಯೋಗದ ಮುಂದೆ ಹಾಜರಾದ ನೋರಾ ಫತೇಹಿ; ಬಹಿರಂಗ ಕ್ಷಮೆಯಾಚನೆ

ಮುಂಬೈ: ಖ್ಯಾತ ನೃತ್ಯಗಾರ್ತಿ ನೋರಾ ಫತೇಹಿ (Nora Fatehi) ಅವರು ತಮ್ಮ ಇತ್ತೀಚಿನ ಹಾಡಿನ ಕುರಿತಾದ ವಿವಾದದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ (NCW) ಎದುರು ಹಾಜರಾಗಿ ಸ್ಪಷ್ಟನೆ ನೀಡಿದ್ದಾರೆ. ವಿಚಾರಣೆಯ ನಂತರ ಮಾತನಾಡಿದ ಅವರು, ಹಾಡಿನ ಮೂಲಕ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಕೇಳಿಕೊಂಡಿದ್ದಾರೆ. ಒಬ್ಬ ಜವಾಬ್ದಾರಿಯುತ ಕಲಾವಿದೆಯಾಗಿ ಕೆಲಸ ಮಾಡುವುದು ನನ್ನ ಕರ್ತವ್ಯ, ಯಾರ ಮನಸ್ಸನ್ನು ನೋಯಿಸುವ ಉದ್ದೇಶ ನನಗಿರಲಿಲ್ಲ ಎಂದು ಅವರು ತಿಳಿಸಿದರು. ಇದೇ ವೇಳೆ, ತಾವು ಅನಾಥ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ನೆರವು…

Read More
yash on international magazine variety cover photo talks about toxic film

Yash: ವೆರೈಟಿ ಮ್ಯಾಗಜೀನ್ ಮುಖಪುಟದಲ್ಲಿ ಯಶ್ ಮಿಂಚು: ‘ಟಾಕ್ಸಿಕ್’ ಚಿತ್ರದ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ಕೆಜಿಎಫ್ ಸರಣಿಯ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ ಯಶ್ (Yash), ಈಗ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಮೂಲಕ ಮತ್ತೊಂದು ಸಂಚಲನ ಸೃಷ್ಟಿಸಲು ಸಜ್ಜಾಗಿದ್ದಾರೆ. ವಿಶ್ವವಿಖ್ಯಾತ ‘ವೆರೈಟಿ’ ಮ್ಯಾಗಜೀನ್‌ನ ಮುಖಪುಟದಲ್ಲಿ ಯಶ್ ಅವರ ಸ್ಟೈಲಿಶ್ ಫೋಟೋ ಕಾಣಿಸಿಕೊಂಡಿದ್ದು, ಅವರ ಸಿನಿಮಾ ಹಾದಿಯ ಬಗ್ಗೆ ವಿಶೇಷ ಲೇಖನ ಪ್ರಕಟವಾಗಿದೆ. ಯಶ್ ಎಫೆಕ್ಟ್: ಬಿಳಿ ಸೂಟ್ ಹಾಗೂ ಹ್ಯಾಟ್ ಧರಿಸಿದ ಯಶ್ ಅವರ ಹೊಸ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚು ಹಚ್ಚಿದೆ. ಮ್ಯಾಗಜೀನ್ ಈ…

Read More
sara govindu statement about chetan ahimsa sandalwood

Sandalwood: ನಟ ಚೇತನ್ ಗಡಿಪಾರಿಗೆ ಹೆಚ್ಚಿದ ಒತ್ತಡ; ಸಾ.ರಾ. ಗೋವಿಂದು ತೀವ್ರ ವಾಗ್ದಾಳಿ!

ಬೆಂಗಳೂರು: ಕನ್ನಡದ ಆಸ್ಮಿತೆ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ಕುರಿತು ನಟ ಚೇತನ್ (Sandalwood) ಅಹಿಂಸಾ ನೀಡಿದ್ದ ಹೇಳಿಕೆ ರಾಜ್ಯಾದ್ಯಂತ ಕಿಚ್ಚು ಹಚ್ಚಿದೆ. ಚೇತನ್ ಈಗಾಗಲೇ ಈ ಬಗ್ಗೆ ಕ್ಷಮೆಯಾಚಿಸಿದ್ದರೂ ಸಹ, ಕನ್ನಡಪರ ಸಂಘಟನೆಗಳ ಆಕ್ರೋಶ ಮಾತ್ರ ಕಮ್ಮಿಯಾಗಿಲ್ಲ. ಚೇತನ್ ಅವರನ್ನು ತಕ್ಷಣವೇ ಕರ್ನಾಟಕದಿಂದ ಗಡಿಪಾರು ಮಾಡಬೇಕು ಎಂದು ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಚೇತನ್ ವಿರುದ್ಧ ಕದಂಬ ಸೈನ್ಯದ ಆಕ್ರೋಶ: ದೇವನಹಳ್ಳಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕದಂಬ ಸೈನ್ಯ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಚೇತನ್…

Read More