TOP NEWS
santosh lad accuse election commission

Santosh Lad: ಇದು ಜನರ ಗೆಲುವಲ್ಲ, ಚುನಾವಣಾ ಆಯೋಗದ ಕೈಚಳಕ: ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ!

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅನಿರೀಕ್ಷಿತವಾಗಿ ಜಯಭೇರಿ ಬಾರಿಸಿರುವುದಕ್ಕೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಗೆಲುವಿನ ಹಿಂದೆ ಮತದಾರರ ಬೆಂಬಲಕ್ಕಿಂತ ಹೆಚ್ಚಾಗಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಪಾತ್ರವೇ ದೊಡ್ಡದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯುಕ್ತರೇ ‘ಮ್ಯಾನ್ ಆಫ್ ದಿ ಮ್ಯಾಚ್’: ಅಸ್ಸಾಂ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಲಾಡ್, “ಅಲ್ಲಿನ ಗೆಲುವಿಗೆ ಜ್ಞಾನೇಶ್ ಕುಮಾರ್…

Read More