TOP NEWS
Satish jarkiholi reaction about sidelining Siddaramaiah in congress

Satish Jarkiholi: ಸಿದ್ದರಾಮಯ್ಯ ಸೈಡ್‌ಲೈನ್ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕ ವಿಶ್ಲೇಷಣೆ!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಮೂಲೆಗುಂಪಾಗುತ್ತಿದ್ದಾರೆಯೇ ಎಂಬ ಚರ್ಚೆಗೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ವಿಶಿಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಸ್ತುತ ರಾಜಕೀಯದ ವೇಗವನ್ನು ಓಡುತ್ತಿರುವ ರೈಲಿಗೆ ಹೋಲಿಸಿರುವ ಅವರು, ರಾಜಕಾರಣದಲ್ಲಿ ಸದಾ ಸಕ್ರಿಯರಾಗಿರದಿದ್ದರೆ ಜನರೇ ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ. ವೇಗವಾಗಿ ಓಡದಿದ್ದರೆ ಟ್ರೈನ್ ಮಿಸ್ ಆಗುತ್ತೆ! ಸಿದ್ದರಾಮಯ್ಯ ಅವರ ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, “ಇವತ್ತಿನ ದಿನಗಳಲ್ಲಿ ರಾಜಕೀಯ…

Read More
ed raid on satish jarkiholi relative in Belagavi

ED Raid: ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಭಾವಮೈದ, ಅಬಕಾರಿ ಜಂಟಿ ಆಯುಕ್ತ ಮಂಜುನಾಥ್‌ಗೆ ಇಡಿ ಶಾಕ್

ಮೈಸೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿಯ ಗಂಡ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾದ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರಿ ಬಿಗ್ ಶಾಕ್ (ED Raid) ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ (Money Laundering) ಹಾಗೂ ವಿದೇಶದಲ್ಲಿ ಕಾನೂನುಬಾಹಿರವಾಗಿ ಬಂಡವಾಳ ಹೂಡಿಕೆ ಮಾಡಿರುವ ಗಂಭೀರ ದೂರಿನ ಹಿನ್ನೆಲೆಯಲ್ಲಿ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿ ಸೇರಿದಂತೆ ದೇಶದ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ…

Read More