Crime: ಮದುವೆ ಮಂಟಪ ಏರಬೇಕಿದ್ದ ಯುವತಿ ತಂದೆ-ತಾಯಿಯೊಂದಿಗೆ ಆತ್ಮಹತ್ಯೆ
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮದುವೆಯ ಸಂಭ್ರಮ ಸಡಗರದಲ್ಲಿದ್ದ ಮನೆಯೊಂದು ಒಂದೇ ಕ್ಷಣದಲ್ಲಿ (Crime) ಸ್ಮಶಾನ (Self Harmimg) ಸದೃಶವಾಗಿದೆ. ಸ್ಥಳೀಯ ಯುವಕನೊಬ್ಬ ನೀಡಿದ ಅತಿಯಾದ ಮಾನಸಿಕ ಕಿರುಕುಳ ತಾಳಲಾರದೆ ಯುವತಿ ಹಾಗೂ ಆಕೆಯ ಹೆತ್ತವರು ಒಟ್ಟಿಗೆ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜರುಗಿದೆ. ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಮಗಳು ರಕ್ಷಿತಾ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಜೂನ್ 24 ರಂದು ರಕ್ಷಿತಾ ಅವರ ವಿವಾಹ ನಿಶ್ಚಯವಾಗಿತ್ತು. ಇನ್ನೇನು ಎರಡು…
