TOP NEWS
crime women assaulted in Shivamogga and Hyderabad police arrested one

Crime: ಶಿವಮೊಗ್ಗ ಮತ್ತು ಹೈದರಾಬಾದ್‌ನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ: ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಕ್ರಮ

ಭದ್ರಾವತಿ: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ (Crime) ಎರಡು ಪ್ರತ್ಯೇಕ ಘಟನೆಗಳು ಶಿವಮೊಗ್ಗ ಜಿಲ್ಲೆ ಮತ್ತು ಹೈದರಾಬಾದ್‌ನಲ್ಲಿ ವರದಿಯಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ವಕೀಲ ಭರತ್ ವಿರುದ್ಧ ದೂರು; ಪತ್ತೆಗೆ ಜಾಲ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡನಾಗಿ ಗುರುತಿಸಿಕೊಂಡಿರುವ ಭರತ್ ಎಂಬಾತನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರದ ಗಂಭೀರ ಆರೋಪ ಮಾಡಿದ್ದಾರೆ. ಸಂತ್ರಸ್ತೆಯ ಪತಿಯ ಸ್ನೇಹಿತನೆಂದು ಹೇಳಿಕೊಂಡು ಪರಿಚಯ ಬೆಳೆಸಿದ್ದ ಈತ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ…

Read More
Wild life banned entry on hirebhaskara dam to tourist

Hirebhaskara: ಪ್ರವಾಸಿಗರಿಗೆ ಶಾಕಿಂಗ್‌ ಸುದ್ದಿ, ಹೀರೇಭಾಸ್ಕರ ಡ್ಯಾಮ್‌ಗೆ ನೋ ಎಂಟ್ರಿ

ಶಿವಮೊಗ್ಗ: ಮಲೆನಾಡು ಪ್ರವಾಸಿ ಪ್ರಿಯರ ನೆಚ್ಚಿನ ಸ್ಥಳ. ಇಲ್ಲಿ ನೋಡಲು ಪ್ರಕೃತಿ ಸೌಂದರ್ಯ ಸವಿಯಲು ಸಮಯವೇ ಸಾಕಾಗುವುದಿಲ್ಲ, ಈಗಂತೂ ಬೇಸಿಗೆ ರಜೆ ಇರುವುದರಿಂದ ಪ್ರವಾಸಿಗರ ದಂಡೇ ಸೇರಿರುತ್ತದೆ. ಆದರೆ ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆ ಹೋಗುವವರಿಗೆ ನಿರಾಸೆಯ ಸುದ್ದಿ ಒಂದಿದೆ. ಇತ್ತೀಚೆಗೆ ಬಹಳ ಫೇಮಸ್‌ ಆಗಿದ್ದ ಹೀರೇಭಾಸ್ಕರ (Hirebhaskara) ಡ್ಯಾಮ್‌ ಪ್ರವೇಶಕ್ಕೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ನಿಷೇಧ ಹೇರಿದೆ. ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗಿದ್ದು ಡ್ಯಾಂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅನೇಕ ಪ್ರಸಿದ್ದ ಸ್ಥಳಗಳಿದೆ. ಅದರಲ್ಲೂ…

Read More
protest march against nuclear power plant in sagara besuru village

Sagara: ಬೇಸೂರಿನಲ್ಲಿ ಅಣುಸ್ಥಾವರ ವಿರೋಧಿಸಿ ಪಾದಯಾತ್ರೆ, NOC ಕೊಡದಂತೆ ಸರ್ಕಾರಕ್ಕೆ ಆಗ್ರಹ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪಾದಯಾತ್ರೆ ನಡೆಸಲಾಗಿದೆ. ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗಿ ಮಲೆನಾಡು ಅಣುಸ್ಥಾವರ ವಿರೋಧಿ ಹೋರಾಟ ವೇದಿಯಿಂದ ಬೇಸೂರಿನಿಂದ ಸಾಗರ ಎಸಿ ಕಚೇರಿಯ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಜನ ಬೆಳಿಗ್ಗೆ 7 ಗಂಟೆಗೆ ಬೇಸೂರು ನಿಂದ ಸಾಗರ ತಾಲೂಕು ಕಚೇರಿ ವರೆಗೆ ಸರಿಸುಮಾರು 30 ಕಿಲೋಮೀಟರ್…

Read More
Crime deadly road mishap near kolluru temple 2 people lost life 8 injured

Crime: ಕೊಲ್ಲೂರು ಬಳಿ ಭೀಕರ ಅಪಘಾತ: ಕೇರಳದ ಇಬ್ಬರು ಪ್ರವಾಸಿಗರು ಸಾವು, ಎಂಟು ಜನರಿಗೆ ಗಂಭೀರ ಗಾಯ

ಕುಂದಾಪುರ: ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿಗೆ ಬಂದು ಮರಳಿ ಹೋಗುತ್ತಿದ್ದ ಕೇರಳ ಮೂಲದ ಪ್ರವಾಸಿಗರ ಜೀಪ್ ಹಾಗೂ ಇನ್ಸುಲೇಟರ್ ವಾಹನದ ನಡುವೆ ಭಾನುವಾರ (Crime) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದ ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮಣಿಪಾಲ್‌ ಆಸ್ಪತ್ರೆಗೆ ದಾಖಲು ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಜೀವ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ. ಇನ್ನುಳಿದಂತೆ ಪ್ರವಾಸಿಗರಾದ ಅಯನ್…

Read More
Protest against nuclear power plant in sagara taluk ex mla haratalu halappa participated

Sagara: ಅಣುವಿದ್ಯುತ್ ಸ್ಥಾವರ ವಿರೋಧಿಸಿ ಪ್ರತಿಭಟನೆ, ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗಿದೆ. ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ ಜನಹೋರಾಟ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಹೋರಾಟದಲ್ಲಿ ಸಾಗರ ತಾಲೂಕಿನ ಮಾಜಿ ಶಾಸಕ ಹರತಾಳು ಹಾಲಪ್ಪ ಸಹ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೇ, ಈ ಹೋರಾಟದಲ್ಲಿ ಜನರ ಪರವಾಗಿ ನಿಲ್ಲುವುದಾಗಿ ಭರವಸೆ ಸಹ…

Read More
Protest rally to oppose Nuclear power plant in sagara taluk besur village

Sagara: ಅಣುವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ವಿರೋಧಿಸಿ ನಾಳೆ ಪ್ರತಿಭಟನೆ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಜನಹೋರಾಟ ವೇದಿಕೆವತಿಯಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಅಣುಸ್ಥಾವರದಿಂದ ಅಲ್ಲಿನ ಜನರ ಬದುಕಿಗೆ ಮಾರಕವಾಗುವುದು ಬೇಡ ಎಂದು ಜನ ಆಗ್ರಹ ಮಾಡಿದ್ದಾರೆ, ಎಲ್ಲಿ ಪ್ರತಿಭಟನೆ?ನಾಳೆ ಬೆಳಿಗ್ಗೆ 10-30ಕ್ಕೆ ಸಾಗರದ ಶಿವಪ್ಪ ನಾಯ್ಕ ವೃತ್ತದಿಂದ ಈ ಪ್ರತಿಭಟನೆ ರ್ಯಾಲಿ ಪ್ರಾರಂಭ ಮಾಡಲು ನಿರ್ಧಾರ…

Read More
Heavy rain in Shivamogga district siganduru and other place

HEAVY RAIN: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಿಂಚನ, ಸಿಗಂಧೂರು ಭಾಗದಲ್ಲಿ ವರುಣನ ಆರ್ಭಟ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಮತ್ತು ಸುತ್ತಮುತ್ತಲಿನ ಗುಮ್ಮಗೋಡು (Heavy Rain) ಪ್ರದೇಶಗಳಲ್ಲಿ ಕಳೆದ ಕೆಲವು ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಧಾರಾಕಾರ ಮಳೆಯಿಂದಾಗಿ ಬಿಸಿಲಿನಿಂದ ಕಂಗೆಟ್ಟಿಂದ ಜನರಿಗೆ ತಂಪಾಗಿದೆ. ವಾತಾವರಣದಲ್ಲಿ ಬದಲಾವಣೆ ಕಳೆದ ಹಲವು ದಿನಗಳಿಂದ ಕಾದ ಕಾವಲಿಯಂತಿದ್ದ ಈ ಭಾಗದಲ್ಲಿ, ಸಂಜೆಯ ವೇಳೆಗೆ ವರುಣ ದೇವ ಕೃಪೆ ತೋರಿದ್ದಾನೆ. ಭೋರ್ಗರೆದ ಮಳೆಯಿಂದಾಗಿ ವಾತಾವರಣ ಸಂಪೂರ್ಣವಾಗಿ ತಂಪಾಗಿದ್ದು, ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಇದರಿಂದ ಸ್ಥಳೀಯರು ಮತ್ತು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ತಿಯಾದ ಬಿಸಿಲಿಗೆ…

Read More