TOP NEWS
Protest against nuclear power plant in sagara taluk ex mla haratalu halappa participated

Sagara: ಅಣುವಿದ್ಯುತ್ ಸ್ಥಾವರ ವಿರೋಧಿಸಿ ಪ್ರತಿಭಟನೆ, ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗಿದೆ. ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ ಜನಹೋರಾಟ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಹೋರಾಟದಲ್ಲಿ ಸಾಗರ ತಾಲೂಕಿನ ಮಾಜಿ ಶಾಸಕ ಹರತಾಳು ಹಾಲಪ್ಪ ಸಹ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೇ, ಈ ಹೋರಾಟದಲ್ಲಿ ಜನರ ಪರವಾಗಿ ನಿಲ್ಲುವುದಾಗಿ ಭರವಸೆ ಸಹ…

Read More
Protest rally to oppose Nuclear power plant in sagara taluk besur village

Sagara: ಅಣುವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ವಿರೋಧಿಸಿ ನಾಳೆ ಪ್ರತಿಭಟನೆ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಜನಹೋರಾಟ ವೇದಿಕೆವತಿಯಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಅಣುಸ್ಥಾವರದಿಂದ ಅಲ್ಲಿನ ಜನರ ಬದುಕಿಗೆ ಮಾರಕವಾಗುವುದು ಬೇಡ ಎಂದು ಜನ ಆಗ್ರಹ ಮಾಡಿದ್ದಾರೆ, ಎಲ್ಲಿ ಪ್ರತಿಭಟನೆ?ನಾಳೆ ಬೆಳಿಗ್ಗೆ 10-30ಕ್ಕೆ ಸಾಗರದ ಶಿವಪ್ಪ ನಾಯ್ಕ ವೃತ್ತದಿಂದ ಈ ಪ್ರತಿಭಟನೆ ರ್ಯಾಲಿ ಪ್ರಾರಂಭ ಮಾಡಲು ನಿರ್ಧಾರ…

Read More
Heavy rain in Shivamogga district siganduru and other place

HEAVY RAIN: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಿಂಚನ, ಸಿಗಂಧೂರು ಭಾಗದಲ್ಲಿ ವರುಣನ ಆರ್ಭಟ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಮತ್ತು ಸುತ್ತಮುತ್ತಲಿನ ಗುಮ್ಮಗೋಡು (Heavy Rain) ಪ್ರದೇಶಗಳಲ್ಲಿ ಕಳೆದ ಕೆಲವು ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಧಾರಾಕಾರ ಮಳೆಯಿಂದಾಗಿ ಬಿಸಿಲಿನಿಂದ ಕಂಗೆಟ್ಟಿಂದ ಜನರಿಗೆ ತಂಪಾಗಿದೆ. ವಾತಾವರಣದಲ್ಲಿ ಬದಲಾವಣೆ ಕಳೆದ ಹಲವು ದಿನಗಳಿಂದ ಕಾದ ಕಾವಲಿಯಂತಿದ್ದ ಈ ಭಾಗದಲ್ಲಿ, ಸಂಜೆಯ ವೇಳೆಗೆ ವರುಣ ದೇವ ಕೃಪೆ ತೋರಿದ್ದಾನೆ. ಭೋರ್ಗರೆದ ಮಳೆಯಿಂದಾಗಿ ವಾತಾವರಣ ಸಂಪೂರ್ಣವಾಗಿ ತಂಪಾಗಿದ್ದು, ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಇದರಿಂದ ಸ್ಥಳೀಯರು ಮತ್ತು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ತಿಯಾದ ಬಿಸಿಲಿಗೆ…

Read More