TOP NEWS
shocking 55 minor pregnant girl scanning took place

Shocking: ಮಂಡ್ಯದಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ: ಒಂದೇ ವರ್ಷದಲ್ಲಿ 55 ಅಪ್ರಾಪ್ತ ಬಾಲಕಿಯರ ಸ್ಕ್ಯಾನಿಂಗ್!

ಮಂಡ್ಯ: ಜಿಲ್ಲೆಯಲ್ಲಿ ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ, ಮಂಡ್ಯ ನಗರದ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಕಳೆದ ಒಂದು ವರ್ಷದಲ್ಲಿ 55 ಅಪ್ರಾಪ್ತ ಬಾಲಕಿಯರು ಗರ್ಭಿಣಿ ಸ್ಕ್ಯಾನಿಂಗ್ ಮಾಡಿಸಿಕೊಂಡಿರುವ ಗಂಭೀರ ವಿಚಾರ (Shocking) ಬಯಲಾಗಿದೆ. ಜಾಗೃತ ದಳದ ಅಧಿಕಾರಿಗಳು ನಡೆಸಿದ ಮಿಂಚಿನ ದಾಳಿಯ ವೇಳೆ ಈ ಆಘಾತಕಾರಿ ಅಂಕಿಅಂಶಗಳು ಲಭ್ಯವಾಗಿವೆ. ದಾಖಲೆಗಳ ಪರಿಶೀಲನೆ ವೇಳೆ ಸತ್ಯ ದರ್ಶನ: ಉಪ ಲೋಕಾಯುಕ್ತರ ಸೂಚನೆಯಂತೆ ಮಂಡ್ಯದ ವಿವಿಧ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ತಹಸೀಲ್ದಾರ್ ವಿಶ್ವನಾಥ್ ಮತ್ತು ಆರೋಗ್ಯ…

Read More
two peacocks lost life due to bird flu

Bird Flu: ತುಮಕೂರಿನಲ್ಲಿ ನವಿಲುಗಳ ಮಾರಣಹೋಮ: ಹಕ್ಕಿಜ್ವರಕ್ಕೆ ಮತ್ತೆರಡು ಬಲಿ

ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಮುಂದುವರಿದಿದ್ದು, ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಹಕ್ಕಿಜ್ವರದ (Bird Flu) ಬಾಧೆಯಿಂದಾಗಿ ತಾಲೂಕಿನ ಗೂಳರಿವೆ ಗ್ರಾಮದ ‘ಸುಣ್ಣಕಲ್ಲು ಕಟ್ಟೆ’ ಬಳಿ ಮತ್ತೆರಡು ನವಿಲುಗಳು ಮೃತಪಟ್ಟಿವೆ. ಈ ಭಾಗದಲ್ಲಿ ಸತತವಾಗಿ ನವಿಲುಗಳು ಸಾವನ್ನಪ್ಪುತ್ತಿರುವುದು ಪ್ರಕೃತಿ ಪ್ರೇಮಿಗಳ ನಿದ್ರೆ ಗೆಡಿಸಿದೆ. ಬೀದಿ ನಾಯಿಗಳ ಪಾಲಾದ ಮೃತದೇಹ: ಘಟನಾ ಸ್ಥಳದಲ್ಲಿ ಮೃತ ನವಿಲುಗಳ ದೇಹಗಳು ಅನಾಥವಾಗಿ ಬಿದ್ದಿದ್ದು, ಅವುಗಳನ್ನು ಬೀದಿ ನಾಯಿಗಳು ಕಿತ್ತು ತಿನ್ನುತ್ತಿರುವ ದೃಶ್ಯ ಮನಕಲಕುವಂತಿದೆ. ಇತ್ತೀಚೆಗಷ್ಟೇ ಈ ಭಾಗದಲ್ಲಿ…

Read More
Shocking allegation on Mysuru private drm hospital

Shocking: ಚಿಕಿತ್ಸೆ ನೆಪದಲ್ಲಿ 7 ಲಕ್ಷ ವಸೂಲಿ, ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಗಂಭೀರ ಆರೋಪ

ಮೈಸೂರು: ಚೆಲುವಾಂಬ ಆಸ್ಪತ್ರೆಯ ಪ್ರಕರಣದ ಬೆನ್ನಲ್ಲೇ, ಇದೀಗ ನಗರದ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ (Shocking) ವೈದ್ಯಕೀಯ ನಿರ್ಲಕ್ಷ್ಯ ಮತ್ತು ಹಣದ ಲೂಟಿ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗೋಕುಲಂ ಪ್ರದೇಶದಲ್ಲಿರುವ ಡಿಆರ್‌ಎಂ (DRM) ಆಸ್ಪತ್ರೆಯಲ್ಲಿ 45 ದಿನಗಳ ಕಾಲ ಚಿಕಿತ್ಸೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು, ಕೊನೆಗೆ ಮಗು ಮೃತಪಟ್ಟಿದೆ ಎಂದು ತಿಳಿಸಿರುವ ಆಸ್ಪತ್ರೆಯ ನಡೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆ: ಕೆಆರ್‌ಎಸ್ ಮೂಲದ ದಯಾನಂದ ಮತ್ತು ದಿವ್ಯಾ ದಂಪತಿಗಳ ಮಗು 7 ತಿಂಗಳಿಗೆ…

Read More
shocking hospital negligence 2 people lost life in 2 days

Shocking: ಬಳ್ಳಾರಿ ಮತ್ತು ಮೈಸೂರಿನ ಆಸ್ಪತ್ರೆಗಳಲ್ಲಿ ಸಿಬ್ಬಂದಿ ನಿರ್ಲಕ್ಷ್ಯ; ಇಬ್ಬರು ರೋಗಿಗಳ ಸಾವು

ಬೆಂಗಳೂರು: ರಾಜ್ಯದ ವಿವಿಧೆಡೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ (Shocking) ರೋಗಿಗಳು ಪ್ರಾಣ ಕಳೆದುಕೊಂಡಿರುವ ಎರಡು ಆಘಾತಕಾರಿ ಘಟನೆಗಳು ವರದಿಯಾಗಿವೆ. ಬಳ್ಳಾರಿಯಲ್ಲಿ ಇಬ್ಬಂದಿ ನಿರ್ಲಕ್ಷ್ಯ, ವೃದ್ಧೆ ಸಾವು ಬಳ್ಳಾರಿಯ ಬಿಎಂಇಆರ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ಅಕ್ಕಮ್ಮ ಎಂಬುವವರು ಮೃತಪಟ್ಟಿದ್ದು, ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಯಿಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇವರಿಗೆ ಏಪ್ರಿಲ್ 17ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿತ್ತು. ಆದರೆ, ಆಪರೇಷನ್ ನಂತರದ ದಿನಗಳಲ್ಲಿ ಅಗತ್ಯವಿದ್ದ ಇಂಜೆಕ್ಷನ್ ಮತ್ತು…

Read More