TOP NEWS
CM Siddaramaiah discussion with intellectuals regarding SIR

CM Siddaramaiah: ಎಸ್‌ಐಆರ್ ಜಾರಿ ಬಗ್ಗೆ ಪ್ರಗತಿಪರರೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಸರ್ಕಾರದ ಎಸ್‌ಐಆರ್ ಕಾಯ್ದೆ ಜಾರಿಗೊಳಿಸುವ ಕುರಿತು ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನಾಗರಿಕ ಸಮಾಜದ ಪ್ರಮುಖರೊಂದಿಗೆ ಗಂಭೀರ ಸಮಾಲೋಚನೆ ನಡೆಸಿದ್ದಾರೆ. ಇದೇ ವೇಳೆ, ಮಹಿಳಾ ಸುರಕ್ಷತೆಯ ವಿಚಾರದಲ್ಲಿ ಸಿಲಿಕಾನ್ ಸಿಟಿಯ ಕುರಿತು ಆತಂಕಕಾರಿ ಅಂಕಿಅಂಶಗಳು ಹೊರಬಿದ್ದಿವೆ. ಎಸ್‌ಐಆರ್ ವಿರೋಧಿಸಿ ಸಮಾಲೋಚನೆ: ಕೇಂದ್ರದ ಎಸ್‌ಐಆರ್ ಯೋಜನೆಯನ್ನು ವಿರೋಧಿಸುತ್ತಿರುವ ಪ್ರಗತಿಪರ ಸಂಘಟನೆಗಳ ಅಹವಾಲು ಆಲಿಸಲು ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ…

Read More