TOP NEWS
Crime Man who went for swimming in sharavati river lost life in sigandhuru

Crime: ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಯುವಕ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು!

ಸಾಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆಂದು ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ (Crime)ಯುವಕನೊಬ್ಬ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಸಂಭವಿಸಿದೆ. ಆಂಧ್ರಪ್ರದೇಶದ ರಾಯದುರ್ಗ ನಿವಾಸಿಯಾದ ಉಮೇಶ್ (೩೦) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಸೆಳೆತಕ್ಕೆ ಸಿಲುಕಿ ನಾಪತ್ತೆ ಆಗಿದ್ದ ಯುವಕ ಬುಧವಾರ ಮಧ್ಯಾಹ್ನ ಸಿಗಂದೂರು ಸೇತುವೆಯ ಕೆಳಭಾಗದ ಮುಳುಗಡೆ ಪ್ರದೇಶದಲ್ಲಿ ಈಜಲೆಂದು ನೀರಿನಲ್ಲಿ ಇಳಿದಿದ್ದ ಉಮೇಶ್, ದಿಢೀರನೆ ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಯುವಕ ನೀರಿನಲ್ಲಿ ಮುಳುಗುತ್ತಿದ್ದಂತೆ…

Read More
Heavy rain in Shivamogga district siganduru and other place

HEAVY RAIN: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಿಂಚನ, ಸಿಗಂಧೂರು ಭಾಗದಲ್ಲಿ ವರುಣನ ಆರ್ಭಟ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಮತ್ತು ಸುತ್ತಮುತ್ತಲಿನ ಗುಮ್ಮಗೋಡು (Heavy Rain) ಪ್ರದೇಶಗಳಲ್ಲಿ ಕಳೆದ ಕೆಲವು ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಧಾರಾಕಾರ ಮಳೆಯಿಂದಾಗಿ ಬಿಸಿಲಿನಿಂದ ಕಂಗೆಟ್ಟಿಂದ ಜನರಿಗೆ ತಂಪಾಗಿದೆ. ವಾತಾವರಣದಲ್ಲಿ ಬದಲಾವಣೆ ಕಳೆದ ಹಲವು ದಿನಗಳಿಂದ ಕಾದ ಕಾವಲಿಯಂತಿದ್ದ ಈ ಭಾಗದಲ್ಲಿ, ಸಂಜೆಯ ವೇಳೆಗೆ ವರುಣ ದೇವ ಕೃಪೆ ತೋರಿದ್ದಾನೆ. ಭೋರ್ಗರೆದ ಮಳೆಯಿಂದಾಗಿ ವಾತಾವರಣ ಸಂಪೂರ್ಣವಾಗಿ ತಂಪಾಗಿದ್ದು, ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಇದರಿಂದ ಸ್ಥಳೀಯರು ಮತ್ತು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ತಿಯಾದ ಬಿಸಿಲಿಗೆ…

Read More