Sagara: ಕತ್ತಲಲ್ಲೇ ಕಂಗೊಳಿಸಿದ ತ್ರಿವರ್ಣ ಧ್ವಜ: ಸೇತುವೆ ಮೇಲೆ ಪ್ರಸನ್ನ ಕೆರೆಕೈ ಅವರಿಂದ ಧ್ವಜಾರೋಹಣ
ಸಾಗರ: ಸ್ವಾತಂತ್ರ್ಯೋತ್ಸವದ (Sagara) ಸಂಭ್ರಮದ ನಡುವೆಯೇ ವಿಶಿಷ್ಟ ರೀತಿಯಲ್ಲಿ ದೇಶಪ್ರೇಮ ಮೆರೆಯುವ ಕಾರ್ಯಕ್ರಮವೊಂದು ನೆರವೇರಿದೆ. ನಡುರಾತ್ರಿಯ ಕತ್ತಲಿನಲ್ಲಿ ಸಿಗಂದೂರು ಸೇತುವೆಯ ಮೇಲೆ ಧ್ವಜಾರೋಹಣ ನೆರವೇರಿಸಲಾಗಿದೆ. ಧ್ವಜಾರೋಹಣ ನೆರವೇರಿಸಿದ ಪ್ರಸನ್ನ ಕೆರೆಕೈ ಈ ಅದ್ಭುತ ಕಾರ್ಯಕ್ರಮಕ್ಕೆ ಸ್ಥಳೀಯ ನಾಯಕ ಪ್ರಸನ್ನ ಕೆರೆಕೈ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಅರ್ಥಪೂರ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ಮಹಾತ್ಮರನ್ನು ಸ್ಮರಿಸಿದ ಅವರು, ಇಂದಿನ ಯುವಜನತೆ ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರ…
