Dharwad sports stadium inaugurated by central minister

Dharwad: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ

ಧಾರವಾಡ:  ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ  ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು (Dharwad) ಕೇಂದ್ರ  ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಲೋಕಾರ್ಪಣೆಗೊಳಿಸಿದರು. ಏನೆಲ್ಲಾ ಸೌಲಭ್ಯಗಳಿದೆ?  NMDC ಮತ್ತು ONGC ಸಂಸ್ಥೆಗಳ CSR ಅನುದಾನದಡಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಂಕೀರ್ಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ.  ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,  ಶಾಸಕ  ಅರವಿಂದ್ ಬೆಲ್ಲದ್,  ವಿಧಾನಪರಿಷತ್…

Read More
Tennis ITF W-35 women doubles semi final match

Tennis; ಐಟಿಎಫ್ ಡಬ್ಲ್ಯು-35 ಮಹಿಳಾ ಟೆನಿಸ್ ಟೂರ್ನಿ ಫೈನಲ್‌ನಲ್ಲಿ ಗೆದ್ದ ವೈಷ್ಣವಿ-ಅಂಕಿತಾ

ಬೆಂಗಳೂರು: ಕಲಬುರಗಿಯಲ್ಲಿ ನಡೆಯುತ್ತಿರುವ ಐಟಿಎಫ್ ಡಬ್ಲ್ಯು-35 (ITF W-35) ಮಹಿಳಾ ಟೆನಿಸ್ (Tennis) ಟೂರ್ನಿಯಲ್ಲಿಂದು ನಡೆದ ಮಹಿಳಾ ಡಬಲ್ಸ್ ವಿಭಾಗದ‌ ಫೈನಲ್‌ನಲ್ಲಿ ವೈಷ್ಣವಿ ಅಡ್ಕರ್ ಮತ್ತು ಅಂಕಿತಾ ರೈನಾ ಜೋಡಿ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 2-0 ಸೆಟ್‌ಗಳ ಅಂತರದಿಂದ ಗೆಲುವು  ಉತ್ತಮ ಪ್ರದರ್ಶನ ನೀಡಿದ ಈ ಜೋಡಿಯು ಕರ್ನಾಟಕದ ಸೋಹಾ ಸಾದಿಕ್ ಮತ್ತು ಆಕಾಂಕ್ಷಾ ದಿಲೀಪ್ ನಿಟ್ಟೂರು ಜೋಡಿಯನ್ನು 2-0 ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿತು.  ಇನ್ನು ಸಿಂಗಲ್ಸ್ ವಿಭಾಗದಲ್ಲೂ ವೈಷ್ಣವಿ ಅಡ್ಕರ್ ಹಾಗೂ ಅಂಕಿತಾ ರೈನಾ…

Read More
Karnataka players selected for ITF Asia Under-19 Development Championship

ITF: ಐಟಿಎಫ್ ಏಷ್ಯಾ ಚಾಂಪಿಯನ್‌ಶಿಪ್‌ಗೆ ಕರ್ನಾಟಕದ ಆಟಗಾರರು ಆಯ್ಕೆ

ಶ್ರೀಲಂಕಾ: ಕೊಲಂಬೊದಲ್ಲಿ ನಡೆಯಲಿರುವ ಐಟಿಎಫ್ ಏಷ್ಯಾ ಅಂಡರ್-19 ಡೆವಲಪ್‌ಮೆಂಟ್ ಚಾಂಪಿಯನ್‌ಶಿಪ್ (ITF Asia Under-19 Development Championship) ಫೈನಲ್‌ಗೆ ಕರ್ನಾಟಕದ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ.  ಯಾರೆಲ್ಲಾ ಆಯ್ಕೆ ಆಗಿದ್ದಾರೆ? ಭಾರತ ತಂಡದ ನಾಲ್ವರು ಆಟಗಾರರ ಪೈಕಿ ರಾಜ್ಯದ ಸೃಷ್ಟಿಕಿರಣ್ ಮತ್ತು ಪದ್ಮಪ್ರಿಯ ರಮೇಶ್ ಕುಮಾರ್ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಇನ್ನು ಬಾಲಕರ ವಿಭಾಗದಲ್ಲಿ ಕರ್ನಾಟಕದ ಪುನೀತ್ ಮನೋಹರ್ ಹಾಗೂ ಪಂಜಾಬ್‌ನ ತಾನೀಶ್ ನಂದಾ ಅವರನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಸೂರ್ಯ ಕುಮಾರ್‌ ಕ್ಯಾಪ್ಟೆನ್ಸಿ ಬಗ್ಗೆ ಅಸಮಾಧಾನ…

Read More
Mohammad Yousuf Tears Into Pakistan cricket board politics

Pakistan: ಪಾಕ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಗರಂ ಆದ ಮೊಹಮ್ಮದ್ ಯೂಸುಫ್

ಶ್ರೀಲಂಕಾ: ಭಾನುವಾರ ನಡೆದ ಟಿ20 ವಿಶ್ವಕಪ್ 2026 ರ ಪಂದ್ಯದಲ್ಲಿ ಭಾರತ ವಿರುದ್ಧ 61 ರನ್‌ಗಳ ಹೀನಾಯ ಸೋಲು ಅನುಭವಿಸಿದ ನಂತರ ಪಾಕಿಸ್ತಾನ (Pakistan) ಕ್ರಿಕೆಟ್‌ ತಂಡದ ಬಲ ಸಂಪೂರ್ಣ ಕುಸಿತ ಕಂಡಿದೆ. ಟಾಪ್‌ 8ಗೆ ಪಾಕ್‌ ಬರೋದು ಡೌಟ್‌ ಭಾರತ ವಿರುದ್ಧದ ಸೋಲಿನ ನಂತರ ಪಾಕಿಸ್ತಾನದ ಸೂಪರ್ 8 ಅರ್ಹತೆ ಪಡೆದುಕೊಳ್ಳುವುದು ತುಂಬಾ ಕಷ್ಟಕರ ಅನಿಸಿಕೊಂಡಿದೆ. ಇದಲ್ಲದೇ, ನಮೀಬಿಯಾ ವಿರುದ್ಧದ ಮುಂದಿನ ಪಂದ್ಯವು ಕಳಪೆ ರನ್ ರೇಟ್ ಕಾರಣದಿಂದಾಗಿ ನಾಕೌಟ್ ಮ್ಯಾಚ್‌ ಅನಿಸಿಕೊಂಡಿದೆ.  ಫೆಬ್ರವರಿ 15…

Read More
Pakistan video about handshake sparks controversy

Pakistan: ಹ್ಯಾಂಡ್‌ಶೇಕ್ ಬಗ್ಗೆ ಅಪಹಾಸ್ಯ ಮಾಡಿದ ಪಾಕಿಸ್ತಾನ, ಪ್ರೋಮೋದಲ್ಲಿ ಭಾರತಕ್ಕೆ ಟಾಂಗ್

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮುಂಬರುವ T20I ಸರಣಿಗಾಗಿ ಪಾಕಿಸ್ತಾನ (Pakistan) ಹೊಸ ಜಾಹೀರಾತನ್ನ ಹರಿಬಿಟ್ಟಿದ್ದು, ಇದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಭಾರತವನ್ನ ಗುರಿಯಾಗಿಸಿಕೊಂಡು ಜಾಹೀರಾತು ಪಾಕಿಸ್ತಾನ ಸದ್ಯ ಹರಿಬಿಟ್ಟಿರುವ ಜಾಹೀರಾತಿನಲ್ಲಿ ಭಾರತವನ್ನ ಗುರಿಯಾಗಿಸಿಕೊಂಡಿದ್ದು, ‘ಹ್ಯಾಂಡ್‌ಶೇಕ್’ ವಿವಾದವನ್ನು ಟೀಕೆ ಮಾಡಿದೆ.  ಹೌದು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯ ಕ್ರಿಕೆಟಿಗರು ವಿವಿಧ ಜಾಗತಿಕ ಸ್ಪರ್ಧೆಗಳಲ್ಲಿ ತಮ್ಮ ಪಾಕಿಸ್ತಾನಿ ಸಹ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಇದೆಲ್ಲವೂ 2025 ರ ಏಷ್ಯಾ ಕಪ್ ಸಮಯದಲ್ಲಿ ಪ್ರಾರಂಭವಾಗಿತ್ತು. ಈ ಸಮಯದಲ್ಲಿ ಪಾಕಿಸ್ತಾನ…

Read More
Rishabh Pant out from ind vs nz match

Rishabh Pant: ಟೀಂ ಇಂಡಿಯಾಗೆ ಶಾಕಿಂಗ್‌ ನ್ಯೂಸ್‌, ನ್ಯೂಜಿಲೆಂಡ್‌ ವಿರುದ್ದ ಆಡಲ್ಲ ರಿಷಬ್

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಹೈವೋಲ್ಟೇಜ್ ಏಕದಿನ ಸರಣಿಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾಗೆ ಶಾಕಿಂಗ್‌ ಸುದ್ದಿ ಸಿಕ್ಕಿದ್ದು, ವಿಕೆಟ್‌ ಕೀಪರ್‌ ರಿಷಬ್‌ ಪಂತ್‌ (Rishabh Pant) ತಂಡದಿಂದ ಹೊರಗೆ ಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ ಹೊರಬಂದ ರಿಷಬ್‌ ಮಾಹಿತಿಗಳ ಪ್ರಕಾರ, ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ರಿಷಬ್‌ ಅವರು ತಂಡದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಶನಿವಾರ ನೆಟ್‌ ಪ್ರಾಕ್ಟೀಸ್‌ ಮಾಡುವಾಗ ಅವರಿಗೆ ಸಡನ್‌ ಆಗಿ ನೋವು ಕಾಣಿಸಿಕೊಂಡಿದೆ. ಹಾಗಾಗಿ ತಕ್ಷಣವೇ ಬಿಸಿಸಿಐ ಪಂತ್‌ ಅವರ ಬದಲಿಗೆ ಧ್ರುವ್ ಜುರೆಲ್ ಅವರನ್ನು…

Read More
minister Mansukh Mandaviya about indian youths

Mansukh Mandaviya: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಮುಖ್ಯ: ಮನ್ಸುಖ್ ಮಾಂಡವೀಯ

ನವದೆಹಲಿ: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಮಹತ್ತರ ಪಾತ್ರ ಅಗತ್ಯ ಎಂದು ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ (Mansukh Mandaviya) ಹೇಳಿದ್ದಾರೆ. ಯುವಜನರನ್ನ ಉತ್ತೇಜಿಸಲು ಕಾರ್ಯಕ್ರಮ ದೆಹಲಿಯಲ್ಲಿ ವಿಕಸಿತ ಭಾರತ ಯುವಜನರ ಮಾತುಕತೆ – 2026  ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಅವರು, ತಂತ್ರಜ್ಞಾನ, ಉದ್ಯಮಶೀಲತೆ, ಆಡಳಿತ, ಸುಸ್ಥಿರತೆ ಮತ್ತು ಸಾಮಾಜಿಕ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಪರಿಹಾರೋಪಾಯಗಳನ್ನು ಕೊಡುಗೆ ನೀಡಲು ಈ ಸಮಾವೇಶ ಯುವಜನರನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ. ದೇಶದ ಜನರೇ ದೊಡ್ಡ…

Read More