TOP NEWS
minister Mansukh Mandaviya about indian youths

Mansukh Mandaviya: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಮುಖ್ಯ: ಮನ್ಸುಖ್ ಮಾಂಡವೀಯ

ನವದೆಹಲಿ: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಮಹತ್ತರ ಪಾತ್ರ ಅಗತ್ಯ ಎಂದು ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ (Mansukh Mandaviya) ಹೇಳಿದ್ದಾರೆ. ಯುವಜನರನ್ನ ಉತ್ತೇಜಿಸಲು ಕಾರ್ಯಕ್ರಮ ದೆಹಲಿಯಲ್ಲಿ ವಿಕಸಿತ ಭಾರತ ಯುವಜನರ ಮಾತುಕತೆ – 2026  ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಅವರು, ತಂತ್ರಜ್ಞಾನ, ಉದ್ಯಮಶೀಲತೆ, ಆಡಳಿತ, ಸುಸ್ಥಿರತೆ ಮತ್ತು ಸಾಮಾಜಿಕ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಪರಿಹಾರೋಪಾಯಗಳನ್ನು ಕೊಡುಗೆ ನೀಡಲು ಈ ಸಮಾವೇಶ ಯುವಜನರನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ. ದೇಶದ ಜನರೇ ದೊಡ್ಡ…

Read More
Chahal Dhanashree to reunite for reality show

Chahal: ಮತ್ತೆ ಒಂದಾಗ್ತಾರಾ ಚಾಹಲ್-ಧನಶ್ರೀ, ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲ ವರ್ಷದಲ್ಲಿ ಭಾರತದ ಕ್ರಿಕೆಟಿಗರ ವೈಯಕ್ತಿಕ ಜೀವನ ಬಹಳ ಸುದ್ದಿಯಲ್ಲಿದೆ. ಹಾರ್ದಿಕ್‌ ಪಾಂಡ್ಯ ವಿಚ್ಛೇಧನದ ನಂತರ ಹೆಚ್ಚು ಸುದ್ದಿಯಲ್ಲಿದ್ದ ವ್ಯಕ್ತಿ ಎಂದರೆ ಅದು ಯುಜ್ವೇಂದ್ರ ಚಾಹಲ್. ಕಳೆದ ವರ್ಷ ನಟಿ ಧನಶ್ರೀ ವರ್ಮಾ ಜೊತೆ ಡಿವೋರ್ಸ್‌ ಪಡೆದುಕೊಂಡಿರುವ ಚಾಹಲ್‌ (Chahal) ಮಾಜಿ ಪತ್ನಿ ಜೊತೆ ಮತ್ತೆ ಒಂದಾಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. 10 ತಿಂಗಳ ನಂತರ ಒಂದಾಗುತ್ತಾರಾ ಜೋಡಿ? ಹೌದು, ಸದ್ಯ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಸುಮಾರು 10 ತಿಂಗಳ ನಂತರ ಈ…

Read More
R Ashwin talks about team india performance

R Ashwin: ಗೌತಮ್‌  ಗಂಭೀರ್  ನಿರ್ಧಾರಗಳಿಂದ ಟೀಂ ಇಂಡಿಯಾಗೆ ಸೋಲಾಗುತ್ತಿದೆಯಾ? ಆರ್‌ ಅಶ್ವಿನ್‌ ಹೇಳಿದ್ದೇನು?

ಭಾರತ ಕ್ರಿಕೆಟ್ ತಂಡ‌ ಸದ್ಯ ಅನೇಕ ಸಮಸ್ಯೆಗಳನ್ನ ಅನುಭವಿಸುತ್ತಿದೆ. ಆಟಗಾರರ ವಿಚಾರದಲ್ಲಿ ತೆಗೆದುಕೊಂಡ ಅನೇಕ ನಿರ್ಧಾರಗಳ ಕಾರಣದಿಂದ ಸಮಸ್ಯೆಗಳಾಗುತ್ತಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (R Ashwin) ಮಾತನಾಡಿದ್ದು, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಬೆಂಬಲ ನೀಡಿದ್ದಾರೆ.  ಅನೇಕ ಬದಲಾವಣೆ ಮಾಡುತ್ತಿರುವ ಗಂಭೀರ್‌ ಹೆಡ್​​ಕೋಚ್ ಗೌತಮ್ ಗಂಭೀರ್  ನಿರಂತರವಾಗಿ ತಂಡದಲ್ಲಿ ಅನೇಕ ಬದಲಾವಣೆಗಳನ್ನ ಮಾಡುತ್ತಿದ್ದಾರೆ. ಅದಲ್ಲದೇ, ಅನೇಕ ಪ್ರಯೋಗಗಳನ್ನ ಸಹ ಮಾಡುತ್ತಿದ್ದಾರೆ. ಆದರೆ ಈ ಬದಲಾವಣೆಯ ಫಲಿತಾಂಶ ಮಾತ್ರ ಅವರು ಅಂದುಕೊಂಡಂತೆ ಬರುತ್ತಿಲ್ಲ….

Read More
Rohit Sharma to play in Syed Mushtaq Ali

Rohit Sharma: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡ್ತಾರಾ ಹಿಟ್‌ ಮ್ಯಾನ್‌?

ಟೆಸ್ಟ್ ಮತ್ತು ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಈಗಾಗಲೇ ಭಾರತದ ತಂಡ ಆಟಗಾರ ರೋಹಿತ್‌ ಶರ್ಮಾ (Rohit Sharma) ನಿವೃತ್ತಿ ಪಡೆದುಕೊಂಡಿದ್ದಾರೆ. ಆದರೆ ಈಗ ಅವರು ಏಕದಿನ ಪಂದ್ಯಗಳ ಜೊತೆಗೆ ದೇಶೀಯ ಪಂದ್ಯಾವಳಿಗಳತ್ತ ಗಮನ ಹರಿಸುತ್ತಿದ್ದಾರೆ. ಈ ನಡುವೆ ಅವರು ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅಭಿಮಾನಿಗಳಿಗೆ ಈ ವಿಚಾರ ಬಹಳ ಸಂತೋಷವನ್ನ ನೀಡಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ರೋಹಿತ್‌ ಆಟ ಸದ್ಯ ರೋಹಿತ್‌ ಶರ್ಮಾ ದಕ್ಷಿಣ ಆಫ್ರಿಕಾ  ವಿರುದ್ಧ ಏಕದಿನ ಸರಣಿಯನ್ನ ಆಡುತ್ತಿದ್ದಾರೆ. ಈ ಸರಣಿ…

Read More