TOP NEWS
cm Siddaramaiah on sringeri result accused bjp

CM Siddaramaiah: ಶೃಂಗೇರಿ ಫಲಿತಾಂಶದ ವಿರುದ್ಧ ಕಾನೂನು ಹೋರಾಟ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ (BJP) ಕುತಂತ್ರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಪಾದಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶದ ಹಿಂದೆ ಕ್ರಿಮಿನಲ್ ಸಂಚು ಅಡಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು. ಅರ್ಹ ಮತಗಳ ಅನರ್ಹತೆ: ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಚಲಾವಣೆಯಾಗಿದ್ದ 255 ಅರ್ಹ ಅಂಚೆ ಮತಗಳನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಲಾಗಿದೆ. ಮತ ಎಣಿಕೆಯ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ತನ್ನ ಪ್ರಭಾವ…

Read More
sringeri controversy sabarimala prediction about dn jeevaraj become true

DN Jeevaraj: ಶೃಂಗೇರಿ ಕೋರ್ಟ್ ಕದನ ಗೆದ್ದ ಜೀವರಾಜ್: ನಿಜವಾಯಿತು ಶಬರಿಮಲೆ ಪೂಜಾರಿಯ ಭವಿಷ್ಯವಾಣಿ!

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ (DN Jeevaraj) ಅವರು ವಿಜಯಶಾಲಿಯಾಗಿದ್ದಾರೆ. ಇದರೊಂದಿಗೆ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ಅಧಿಕೃತ ತೆರೆ ಬಿದ್ದಂತಾಗಿದೆ. ಆದರೆ ಈ ರಾಜಕೀಯ ವಿಜಯದ ಜೊತೆಗೆ ಈಗ ದೈವಿಕ ಪವಾಡವೊಂದು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಏನಿದು ದೈವಿಕ ಪವಾಡ? ನಾಲ್ಕು ತಿಂಗಳ ಹಿಂದೆ ಶಬರಿಮಲೆಯಲ್ಲಿ ಪೂಜಾರಿಯೊಬ್ಬರು ಜೀವರಾಜ್ ಗೆಲುವಿನ ಬಗ್ಗೆ ನುಡಿದಿದ್ದ…

Read More
DN Jeevaraj reaction about dk shivakumar statement

DN Jeevaraj: ಶೃಂಗೇರಿ ಮರುಮತ ಏಣಿಕೆ, ಡಿಕೆಶಿಗೆ ಜೀವರಾಜ್‌ ಟಾಂಗ್

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಮರು ಎಣಿಕೆಯಲ್ಲಿ ಜಯ ಸಾಧಿಸಿರುವ ಬಿಜೆಪಿ ಶಾಸಕ ಡಿ.ಎನ್. ಜೀವರಾಜ್ (DN Jeevaraj) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳಿಗೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಬೆದರಿಕೆ ತಂತ್ರ ನಡೆಯಲ್ಲ: ಡಿಕೆಶಿಗೆ ಜೀವರಾಜ್ ಟಾಂಗ್ ಮರು ಎಣಿಕೆಯಲ್ಲಿ ಗೆಲುವು ದಾಖಲಿಸಿದ ನಂತರ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ…

Read More