mla Suresh Kumar slams bk hariprasad over astrologer kamalakar bhatt matter

Suresh Kumar: ಬಿಕೆ ಹರಿಪ್ರಸಾದ್‌ಗೆ ಟಾಂಗ್‌ ಕೊಟ್ಟ ಸುರೇಶ್‌ ಕುಮಾರ್‌, ಬೌದ್ಧಿಕ ದಿವಾಳಿತನ ಎಂದ ಶಾಸಕ

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ (Suresh Kumar) ಅವರು ಕಿಡಿಕಾರಿದ್ದಾರೆ. ಸುರೇಶ್‌ ಕುಮಾರ್‌ ವಿರುದ್ಧ ಆರೋಪ ಮಾಡಿದ್ದ ಹರಿಪ್ರಸಾದ್‌ ವಸಂತ್‌ ನಾಯ್ಕ್‌ ಕೊಲೆ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬಂಧನ ಮಾಡಲಾಗಿದೆ. ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ ಹರಿಪ್ರಸಾದ್ ಅವರು, ಈ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬೆಳೆಸಿದ್ದು ಶಾಸಕ…

Read More
BJP MLA Suresh Kumar about police officer ramchandra rao case

Suresh Kumar: ಪೊಲೀಸ್ ಅಧಿಕಾರಿ ವಿಡಿಯೋ ಪ್ರಕರಣ, ಅಕ್ಷಮ್ಯ ಅಪರಾಧ ಎಂದ ಶಾಸಕ ಸುರೇಶ್‌ ಕುಮಾರ್

ಬೆಂಗಳೂರು: ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಕ್ಷಮ್ಯ ಅಪರಾಧ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ರವರ ಘನಕಾರ್ಯ ಅಕ್ಷಮ್ಯ ಅಪರಾಧ ಎಂದು ಸುರೇಶ್‌ ಕುಮಾರ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕಾರ್ಯವೆಸಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಶಾಸಕ ಈ…

Read More