T20 World Cup Pak Captain Salman Agha About Shaking Hands

T20 World Cup: ಹ್ಯಾಂಡ್‌ಶೇಕ್‌ ಬಗ್ಗೆ ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ಹೇಳಿದ್ದೇನು?

ಶ್ರೀಲಂಕಾ: ಭಾರತ ಮತ್ತು ಪಾಕಿಸ್ತಾನ ನಡುವಿನ 2026 ರ ಟಿ 20 ವಿಶ್ವಕಪ್ (T20 World Cup) ಪಂದ್ಯದ ಮುನ್ನಾದಿನ ವಾತಾವರಣ ಬಹಳ ವಿಭಿನ್ನವಾಗಿದ್ದು, ಒಂದು ರೀತಿಯಲ್ಲಿ ಮೈದಾನಕ್ಕಿಂತ ಮೈದಾನದ ಹೊರಗೆ ಉದ್ವಿಗ್ನತೆ ಹೆಚ್ಚಾಗಿದೆ ಎನ್ನಬಹುದು. ಪಾಕ್‌ ನಾಯಕನಿಗೆ ಪ್ರಶ್ನೆಗಳ ಸುರಿಮಳೆ ಪಂದ್ಯಕ್ಕೂ ಮೊದಲು ಮಾಧ್ಯಮಗಳು ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ಅವರ ಸಂದರ್ಶನ ಮಾಡಿದ್ದು, ಈ ಸಮಯದಲ್ಲಿ ಕ್ಯಾಪ್ಟನ್‌ ಆಟದ ತಂತ್ರಗಳ ಬಗ್ಗೆ ಮಾತ್ರವಲ್ಲದೇ, ಅನೇಕ ವಿಚಾರಗಳ ಬಗ್ಗೆ ಸಹ ಮಾತನಾಡಿದ್ದಾರೆ. ಅಲ್ಲದೇ, ಆಟದಲ್ಲಿ…

Read More
T20 World Cup india pak match Weather could play X-factor

T20 World Cup: ಭಾರತ್-ಪಾಕ್‌ ಮ್ಯಾಚ್‌ಗೆ ಮಳೆ ಅಡ್ಡಿ?

ಕೊಲಂಬೊ: ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup) 2026 ರ ಮೂರನೇ ಪಂದ್ಯದಲ್ಲಿ ಭಾರತ, ಭಾನುವಾರ ಫೆಬ್ರವರಿ 15 ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ? ಇನ್ನು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುವ ಬಹುನಿರೀಕ್ಷಿತ ವಿಶ್ವಕಪ್ ಪಂದ್ಯದ ಸಮಯದಲ್ಲಿ ಮಳೆ ಬರುವ ಸಾಧ್ಯತೆ ಇದೆ ಅಕ್ಯೂವೆದರ್ ಪ್ರಕಾರ, ಭಾನುವಾರ ಕೊಲಂಬೊದಲ್ಲಿ 100% ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಮಳೆಯಾಗುವ ಸಾಧ್ಯತೆ ಸರಿಸುಮಾರು 13% ಇದೆ ಎನ್ನಲಾಗಿದೆ. ಭಾರತ vs ಪಾಕಿಸ್ತಾನ…

Read More
T20 World Cup India vs Namibia match Updates

T20 World Cup: ಭಾರತ vs ನಮೀಬಿಯಾ ಟೀ20 ಪಂದ್ಯ, ಆಟದಿಂದ ಅಭಿಷೇಕ್‌ ಶರ್ಮಾ ಔಟ್‌

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯುತ್ತಿರುವ T20 ವಿಶ್ವಕಪ್ (T20 World Cup) 2026 ರ ಗ್ರೂಪ್ A ಪಂದ್ಯದಲ್ಲಿ ನಮೀಬಿಯಾ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಟಾಸ್ ಗೆದ್ದು ಭಾರತದ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡ ಹೀಗಿದೆ ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ಪ), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ಸಿ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್…

Read More
Abhishek Sharma Hospitalised, Doubtful For match with Namibia

Abhishek Sharma: ಹೊಟ್ಟೆಯ ಸೋಂಕಿನಿಂದ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಹೊಟ್ಟೆಯ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.  ಹದಗೆಟ್ಟ ಆರೋಗ್ಯ ಪರಿಸ್ಥಿತಿ ಮಾಹಿತಿಗಳ ಪ್ರಕಾರ, ಅಮೆರಿಕ ವಿರುದ್ಧದ ಹಿಂದಿನ ಪಂದ್ಯಕ್ಕೂ ಮುನ್ನ ಅವರು ಅಸ್ವಸ್ಥರಾಗಿದ್ದರು ಮತ್ತು ಪಂದ್ಯ ಆಡಿದ ನಂತರ ಅವರ ಸ್ಥಿತಿ ಹದಗೆಟ್ಟಿತು ಎನ್ನಲಾಗಿದೆ. ಮೂಲಗಳ ಪ್ರಕಾರ, ಅಭಿಷೇಕ್‌ಗೆ ಜ್ವರ ಹೆಚ್ಚಾಗಿತ್ತು ಮತ್ತು ತಕ್ಷಣ ಅವರಿಗೆ ಡ್ರಿಪ್ಸ್ ನೀಡಲಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ…

Read More
T20 World Cup Pakistan likely to take U turn

T20 World Cup: ಯೂ ಟರ್ನ್‌ ಹೊಡೆಯುತ್ತಾ ಪಾಕ್‌? ಐಸಿಸಿ ಮುಂದೆ ಪಿಸಿಬಿ ಇಟ್ಟ ಬೇಡಿಕೆಗಳೇನು?

ಲಾಹೋರ್‌: ಭಾರತದ ವಿರುದ್ಧದ ಟಿ20 ವಿಶ್ವಕಪ್ (T20 World Cup) ಪಂದ್ಯವನ್ನು ಬಹಿಷ್ಕರಿಸುವ ತನ್ನ ನಿಲುವಿನಿಂದ ಪಾಕಿಸ್ತಾನ ಯೂಟರ್ನ್ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬಿಕ್ಕಟ್ಟು ನಿವಾರಣೆ? ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷರು ಭಾನುವಾರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಉಪಾಧ್ಯಕ್ಷ ಇಮ್ರಾನ್ ಖವಾಜಾ ಅವರನ್ನು ಭೇಟಿಯಾಗಿ ಜಾಗತಿಕ ಸಂಸ್ಥೆಯೊಂದಿಗಿನ ಬಿಕ್ಕಟ್ಟಿನ ಬಗ್ಗೆ ಬಿಕ್ಕಟ್ಟನ್ನು ನಿವಾರಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಪಂದ್ಯವನ್ನು ಆಡಲು ಕೆಲವು ಪಿಸಿಬಿ…

Read More
Pakistan controversy in T20 world cup match

Pakistan: ಮೊದಲ ಪಂದ್ಯದಲ್ಲಿ ಮೋಸ ಮಾಡ್ತಾ ಪಾಕ್‌, ಐಸಿಸಿ ನಿಯಮ ಉಲ್ಲಂಘನೆ

ಶ್ರೀಲಂಕಾ: ಭಾರತ ತಂಡವು ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಅದ್ಭುತ ಆರಂಭವನ್ನು ಮಾಡಿದ್ದು, ಈ ನಡುವೆ ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳ ನಡುವೆ ನಡೆದ ಪಂದ್ಯ ವಿವಾದಕ್ಕೆ ಕಾರಣವಾಗಿದ್ದು, ಪಾಕ್‌ (Pakistan) ಮೋಸ ಮಾಡಿ ಗೆದ್ದಿದೆ ಎನ್ನಲಾಗುತ್ತಿದೆ. ಮೊದಲ ಪಂದ್ಯದಲ್ಲಿ ವಿವಾದ ಹುಟ್ಟು ಹಾಕಿದ ಪಾಕ್‌ ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ನೆದರ್ಲ್ಯಾಂಡ್ಸ್ ತಂಡ ನಿಗದಿತ 20 ಓವರ್‌ಗೆ 147 ರನ್‌ಗಳಿಗೆ ಆಲೌಟ್ ಆಗಿದೆ. ಈ ರನ್‌ ಬೆನ್ನಟ್ಟಿದ ಪಾಕ್‌ 114 ರನ್‌ಗಳಿಗೆ 7 ವಿಕೆಟ್‌ಗಳನ್ನು…

Read More
Shehbaz Sharif Reveals Reason Behind T20 World Cup Boycott

T20 World Cup: ಇದೇ ಕಾರಣಕ್ಕೆ ಭಾರತ ಜೊತೆಗೆ ಆಡಲ್ವಂತೆ ಪಾಕ್‌, ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದೇನು?

ನವದೆಹಲಿ: ಭಾರತದ ವಿರುದ್ಧದ ಟಿ20 ವಿಶ್ವಕಪ್ (T20 World Cup) 2026 ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರದ ಹಿಂದಿನ ಕಾರಣವನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ. ಬಾಂಗ್ಲಾಗೆ ಬೆಂಬಲ ನೀಡಲು ನಿರ್ಧಾರ ಫೆಬ್ರವರಿ 15 ರಂದು ಭಾರತ ವಿರುದ್ಧ ನಡೆಯುವ ಪಂದ್ಯವನ್ನು ಪಾಕಿಸ್ತಾನ ತಂಡ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಅಲ್ಲದೇ, ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು ಎಂದು ಷರೀಫ್ ಹೇಳಿದ್ದು, ಬಾಂಗ್ಲಾದೇಶವನ್ನು ಬೆಂಬಲಿಸುವ ನಿರ್ಧಾರವನ್ನು ಪಾಕಿಸ್ತಾನ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ. ಷರೀಫ್ ಹೇಳಿದ್ದೇನು?…

Read More