TOP NEWS
Sandalwood Backs Cauvery Protest Sa Ra Govindu Warns of Street Protests if Unscientific Verdict Isnt Changed

Cauvery Water: ಕಾವೇರಿ ಸಂಕಷ್ಟ: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ಭೀಕರ ಬರಗಾಲದ ನೆರಳು ಆವರಿಸುತ್ತಿರುವ ಬೆನ್ನಲ್ಲೇ, ಕರ್ನಾಟಕಕ್ಕೆ ಮತ್ತೊಂದು (Cauvery Water) ದೊಡ್ಡ ಆಘಾತ ಎದುರಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ, ಮುಂದಿನ 15 ದಿನಗಳ ಕಾಲ ನೆರೆ ರಾಜ್ಯ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ. ‘ನೀರು ಬಿಡಲು ಸಾಧ್ಯವೇ ಇಲ್ಲ’ ಎಂದ ಸಚಿವ ರಾಮಲಿಂಗಾರೆಡ್ಡಿ: CWRC ಆದೇಶದ ಕುರಿತು ನವದೆಹಲಿಯಲ್ಲಿ ತೀವ್ರ ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ…

Read More
From Screen Chemistry to Political Fuel Vijay and Trishas Equation Ignites Intense War of Words in Tamil Nadu

Tamil Nadu: ವಿಜಯ್ ಭೇಟಿಯಾಗಿ ಕೇಕ್ ಕತ್ತರಿಸೋದು ತ್ರಿಷಾ ಮಾತ್ರ! ಮುಂದೊಂದು ದಿನ ಅವರೇ ಡಿಸಿಎಂ ಆದ್ರೂ ಅಚ್ಚರಿಯಿಲ್ಲ: ಮಾಜಿ ಸಚಿವ ಉದಯಕುಮಾರ್ ವ್ಯಂಗ್ಯ

ಚೆನ್ನೈ: ತಮಿಳುನಾಡು ಚಿತ್ರರಂಗದ ಸ್ಟಾರ್ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಮತ್ತು ನಟಿ ತ್ರಿಷಾ (Tamil Nadu) ಅವರ ನಡುವಿನ ಆಪ್ತತೆ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದಾಗಿನಿಂದಲೂ ಇವರಿಬ್ಬರ ಸಂಬಂಧದ ಕುರಿತು ಹಲವು ವದಂತಿಗಳು ಹರಿದಾಡುತ್ತಿದ್ದು, ಇದೀಗ ರಾಜಕೀಯ ವೇದಿಕೆಯಲ್ಲೇ ಇವರ ಹೆಸರು ಬಹಿರಂಗವಾಗಿ ಪ್ರಸ್ತಾಪವಾಗಿರುವುದು ತಮಿಳುನಾಡಿನಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ. ಎಐಎಡಿಎಂಕೆ (AIADMK) ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ಬಿ. ಉದಯಕುಮಾರ್ ಇವರಿಬ್ಬರ ಆಪ್ತತೆಯನ್ನು…

Read More
Massive Win for Opposition Centre Relents on NEET Paper Leak Controversy Ready for Parliamentary Discussion

Cauvery: ಮೇಕೆದಾಟು ವಿವಾದಕ್ಕೆ ಸಂಸತ್ತಿನಲ್ಲಿ ತಮಿಳುನಾಡು ಗದ್ದಲ; ಜುಲೈ 22 ರಂದು ದೆಹಲಿಯಲ್ಲಿ ಮಹತ್ವದ CWMA ಸಭೆ

ನವದೆಹಲಿ: ಕಾವೇರಿ ನದಿಗೆ (Cauvery) ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ಜಲಾಶಯ ನಿರ್ಮಿಸಲು ಮುಂದಾಗಿರುವುದನ್ನು ವಿರೋಧಿಸಿ, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಧ್ವನಿ ಎತ್ತಲು DMK ಪಕ್ಷ ಸಜ್ಜಾಗಿದೆ. ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುತ್ತಿರುವುದರಿಂದ, ತಮ್ಮ ರಾಜಕೀಯ ನೆಲೆಯನ್ನು ಭದ್ರಪಡಿಸಿಕೊಳ್ಳಲು ಡಿಎಂಕೆ ಈ ಕಾವೇರಿ ಮತ್ತು ಮೇಕೆದಾಟು ವಿಷಯವನ್ನು ಸಂಸತ್ತಿನಲ್ಲಿ ಪ್ರಮುಖವಾಗಿ ಕೈಗೆತ್ತಿಕೊಳ್ಳುತ್ತಿದೆ. ಕರ್ನಾಟಕ ನೀರು ಬಿಡುತ್ತಿಲ್ಲ ಎಂದು ಆರೋಪ ಈ ಕುರಿತು ಶನಿವಾರ ಮಾಹಿತಿ…

Read More
Cauvery river Row Karnataka Outrightly Rejects Tamil Nadu Demand at CWRC

Cauvery River: ಕಾವೇರಿ ನಿಯಂತ್ರಣ ಸಮಿತಿ ಸಭೆಯಲ್ಲೂ ನೀರು ಬಿಡಲು ನಿರಾಕರಿಸಿದ ಕರ್ನಾಟಕ!

ದೆಹಲಿ: ನೈರುತ್ಯ ಮುಂಗಾರಿನ ತೀವ್ರ ಕೊರತೆಯಿಂದಾಗಿ ಕರ್ನಾಟಕದಲ್ಲಿ ಕಾವೇರಿ (Cauvery River) ಜಲಾನಯನ ಪ್ರದೇಶಗಳು ಭೀಕರ ನೀರಿನ ಕ್ಷಾಮವನ್ನು ಎದುರಿಸುತ್ತಿವೆ. ರಾಜ್ಯದ ಈ ಭೀಕರ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ತಕ್ಷಣವೇ ಕೇಂದ್ರದ ಅಧ್ಯಯನ ತಂಡವನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ತೀವ್ರ ಬಿಕ್ಕಟ್ಟಿನ ನಡುವೆಯೇ, ದೆಹಲಿಯಲ್ಲಿಂದು ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್‌ಸಿ) ಅತ್ಯಂತ ನಿರ್ಣಾಯಕ ಸಭೆ ನಡೆದಿದ್ದು, ಕರ್ನಾಟಕದ ಅಧಿಕಾರಿಗಳು…

Read More
Madras High Court Issues Notice to Tamil Nadu CM Vijay Over Election Petitions Alleging Child Exploitation

CM Vijay: ಸಿಎಂ ವಿಜಯ್ ಗೆಲುವಿಗೆ ಕುತ್ತು?: ಮಕ್ಕಳ ದುರ್ಬಳಕೆ, ಅಫಿಡವಿಟ್ ಸುಳ್ಳು ಮಾಹಿತಿ ಆರೋಪದಡಿ ಮದ್ರಾಸ್ ಹೈಕೋರ್ಟ್‌ನಿಂದ ನೋಟಿಸ್!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ನಾಯಕ ಸಿ. ಜೋಸೆಫ್ ವಿಜಯ್ (CM Vijay) ಅವರ ಚುನಾವಣಾ ಗೆಲುವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರು ಜಯಗಳಿಸಿದ್ದ ಪೆರಂಬೂರ್ ಮತ್ತು ತಿರುಚಿ ಈಸ್ಟ್ ಕ್ಷೇತ್ರಗಳ ಫಲಿತಾಂಶವನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯಮಂತ್ರಿ ವಿಜಯ್ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ECI) ನೋಟಿಸ್…

Read More
Vijay Jana Nayagan leak case 1 2 crore allegedly viewed pirated copy

Jana Nayagan: ‘ಜನ ನಾಯಗನ್’ ಲೀಕ್ ಪ್ರಕರಣ: 1.2 ಕೋಟಿ ಜನರಿಂದ ಪೈರೇಟೆಡ್ ಸಿನಿಮಾ ವೀಕ್ಷಣೆ

ಚೆನ್ನೈ: ತಮಿಳುನಾಡಿನ ಪ್ರಖ್ಯಾತ ನಟ ಹಾಗೂ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೂ ಮುನ್ನವೇ ಇಂಟರ್ನೆಟ್‌ನಲ್ಲಿ ಲೀಕ್ ಆಗಿದ್ದು, ಬರೋಬ್ಬರಿ 1.2 ಕೋಟಿಗೂ ಅಧಿಕ ಜನ ಇದನ್ನು ಕಾನೂನುಬಾಹಿರವಾಗಿ ವೀಕ್ಷಿಸಿದ್ದಾರೆ ಎಂದು ಚೆನ್ನೈ ಪೊಲೀಸರು ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಸೆನ್ಸಾರ್ ಮಂಡಳಿಯಿಂದ (CBFC) ಇನ್ನೂ ಪ್ರಮಾಣಪತ್ರ ಸಿಗುವ ಮುನ್ನವೇ ಏಪ್ರಿಲ್ 9 ರಂದು ಈ ಚಿತ್ರದ ದೃಶ್ಯಗಳು ಸೋರಿಕೆಯಾಗಿದ್ದವು. ಈ ಚಿತ್ರದ ದೃಶ್ಯ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ…

Read More
shocking tamil nadu woman made delivery by seeing youtube video lost life

Shocking: ಯೂಟ್ಯೂಬ್ ನೋಡಿ ಮನೆಯಲ್ಲೇ ಹೆರಿಗೆ; ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಸಾವು

ತಿರುಪುರ್: ಯೂಟ್ಯೂಬ್ (YouTube) ವಿಡಿಯೋ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಳ್ಳಲು ಯತ್ನಿಸಿದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿರುವ (Shocking) ಧೃತಿಗೆಡಿಸುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ. ಹಿಂದಿನ ಹೆರಿಗೆಯ ವೇಳೆ ಆದ ಸಿಜೇರಿಯನ್ (C-Section) ಕಹಿ ನೆನಪಿನಿಂದಾಗಿ ಆಕೆ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಏನಿದು ಪ್ರಕರಣ? ತಿರುಪುರ್ ಜಿಲ್ಲೆಯ ಉತ್ತಕುಳಿ ಸಮೀಪದ ಪುಂಜೈ ತಲವಾಯಿಪಾಳ್ಯಂ ನಿವಾಸಿ ಶಶಿಕಲಾ (32) ಜೂನ್ 24ರ ಮುಂಜಾನೆ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ…

Read More