TOP NEWS
tamil nadu BJp trolled by people for social media post

BJP: ಗೆದ್ದಿರೋದು ಒಂದು ಸೀಟು, ಕೊಡೋ ಬಿಲ್ಡಪ್ ನೋಡಿ: ಬಿಜೆಪಿಯ ‘ತಟಸ್ಥ’ ನಿಲುವಿಗೆ ನೆಟ್ಟಿಗರ ವ್ಯಂಗ್ಯ!

ಚೆನ್ನೈ: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿದ್ದರೆ, ಇತ್ತ ಬಿಜೆಪಿ (BJP) ಮಾತ್ರ ತಾನು ಯಾರನ್ನೂ ಬೆಂಬಲಿಸುವುದಿಲ್ಲ ಎಂದು ಘೋಷಿಸುವ ಮೂಲಕ ಸುದ್ದಿಯಾಗಿದೆ. ಆದರೆ, ವಿಧಾನಸಭೆಯಲ್ಲಿ ಬಿಜೆಪಿ ಹೊಂದಿರುವ ಸಂಖ್ಯಾಬಲದ ಹಿನ್ನೆಲೆಯಲ್ಲಿ ಈ ನಿರ್ಧಾರವು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಹಾಸ್ಯಕ್ಕೆ ಕಾರಣವಾಗಿದೆ. ನೈನಾರ್ ನಾಗೇಂದ್ರನ್ ಪತ್ರದ ಸಾರಾಂಶ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಜನರು ನಮಗೆ ಸರ್ಕಾರ ರಚಿಸುವಷ್ಟು ಬಹುಮತ ನೀಡಿಲ್ಲ. ಹೀಗಾಗಿ…

Read More
Tamil Nadu congress leader mani shankar aiyar statement about alliance

Tamil Nadu: ಕಾಂಗ್ರೆಸ್-ಟಿವಿಕೆ ಮೈತ್ರಿಗೆ ಮಣಿಶಂಕರ್ ಅಯ್ಯರ್ ಗರಂ: ‘ಇದು ದ್ರಾವಿಡ ರಾಜಕೀಯದ ಸೆಲ್ಫ್ ಗೋಲ್’ ಎಂದು ಕಿಡಿ!

ನವದೆಹಲಿ: ತಮಿಳುನಾಡಿನಲ್ಲಿ (Tamil Nadu) ನಟ ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಕೈಜೋಡಿಸಿರುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮೈತ್ರಿಯನ್ನು ‘ಅವಕಾಶವಾದಿ ರಾಜಕೀಯ’ ಎಂದು ಕರೆದಿರುವ ಅವರು, ಪಕ್ಷದ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ. ತತ್ವ ಸಿದ್ಧಾಂತಗಳ ಬಲಿ: ತಮಿಳು ಪತ್ರಿಕೆಯೊಂದರಲ್ಲಿ ಲೇಖನ ಬರೆದಿರುವ ಅಯ್ಯರ್, “ಮಹಾತ್ಮ ಗಾಂಧಿಯವರು ಪ್ರತಿಪಾದಿಸಿದ ನೈತಿಕ ರಾಜಕಾರಣಕ್ಕೆ ಈ ಮೈತ್ರಿ ವಿರುದ್ಧವಾಗಿದೆ. ಇಂಡಿಯಾ ಮೈತ್ರಿಕೂಟದಲ್ಲಿ ರಾಹುಲ್ ಗಾಂಧಿಯವರನ್ನು ಬೆಂಬಲಿಸಿದ ಡಿಎಂಕೆಯನ್ನು ಬಿಟ್ಟು, ಈಗ…

Read More
Trisha Krishnan hates vijay silent character old statement viral

Trisha Krishnan: ವಿಜಯ್ ‘ಮೌನ’ದ ರಹಸ್ಯ ಬಿಚ್ಚಿಟ್ಟಿದ್ದ ತ್ರಿಷಾ: ಅಂದು ಅಸಹನೀಯ ಎಂದಿದ್ದ ಗುಣವೇ ಇಂದು ರಾಜಕೀಯಕ್ಕೆ ಆಸರೆ!

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ಅವರ ‘ಸೈಲೆಂಟ್ ಆಪರೇಷನ್’ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಇದೇ ಹೊತ್ತಿನಲ್ಲಿ ಅವರ ಆಪ್ತ ಗೆಳತಿ ಹಾಗೂ ಖ್ಯಾತ ನಟಿ ತ್ರಿಷಾ ಕೃಷ್ಣನ್ (Trisha Krishnan) ಈ ಹಿಂದೆ ವಿಜಯ್ ಅವರ ವ್ಯಕ್ತಿತ್ವದ ಬಗ್ಗೆ ನೀಡಿದ್ದ ಹೇಳಿಕೆಯೊಂದು ಮುನ್ನೆಲೆಗೆ ಬಂದಿದೆ. ಅಂದು ಇಷ್ಟವಾಗದ ಮೌನ: ವಿಜಯ್ ಮತ್ತು ತ್ರಿಷಾ ತೆರೆಯ ಮೇಲೆ ಹಿಟ್ ಜೋಡಿ ಮಾತ್ರವಲ್ಲದೆ ವೈಯಕ್ತಿಕವಾಗಿಯೂ ದಶಕಗಳ ಸ್ನೇಹ…

Read More
Supreme Court notice to central government regarding Pennai River

Supreme Court: ಪೆನ್ನಾರ್ ನದಿ ವಿವಾದ: ಜಲ ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಆರು ತಿಂಗಳ ಗಡುವು

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದವನ್ನು ಇತ್ಯರ್ಥಪಡಿಸಲು ಅಂತರರಾಜ್ಯ ಜಲ ನ್ಯಾಯಮಂಡಳಿಯನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಆರು ತಿಂಗಳ ಕಾಲಾವಕಾಶ ನೀಡಿದೆ. ಕೇಂದ್ರದ ವಾದಕ್ಕೆ ಮನ್ನಣೆ: ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ನ್ಯಾಯಮಂಡಳಿ ಸ್ಥಾಪನೆಗೆ ಸಂಬಂಧಿಸಿದಂತೆ ಸಚಿವ ಸಂಪುಟದ ಅನುಮೋದನೆ ಮತ್ತು ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು, ಇವುಗಳನ್ನು ಪೂರ್ಣಗೊಳಿಸಲು ಸಮಯಾವಕಾಶ ಬೇಕು…

Read More
Tamil Nadu dmk kanimozhi statement about vijay government formation

Tamil Nadu: ರಾಜ್ಯಪಾಲರ ಹುದ್ದೆಯೇ ನಮಗೆ ಬೇಡ: ತಮಿಳುನಾಡು ರಾಜಕೀಯ ಅನಿಶ್ಚಿತತೆ ನಡುವೆ ಕನಿಮೊಳಿ ಸ್ಫೋಟಕ ಹೇಳಿಕೆ

ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯ ನಂತರ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಸರ್ಕಾರ ರಚನೆ ವಿಳಂಬವಾಗುತ್ತಿರುವುದು ರಾಜ್ಯದಲ್ಲಿ ರಾಜಕೀಯ ಸಂಚಲನ ಮೂಡಿಸಿದೆ. ಈ ಗೊಂದಲದ ನಡುವೆಯೇ ಡಿಎಂಕೆ ನಾಯಕಿ ಕನಿಮೊಳಿ ಕರುಣಾನಿಧಿ ಅವರು ರಾಜ್ಯಪಾಲರ ಹುದ್ದೆಯ ಕುರಿತು ಆಕ್ರೋಶ ಹೊರಹಾಕಿದ್ದಾರೆ. ಹುದ್ದೆ ರದ್ದತಿಗೆ ಪಟ್ಟು: ರಾಜ್ಯಪಾಲರ ವ್ಯವಸ್ಥೆಯ ಬಗ್ಗೆ ಮೊದಲಿನಿಂದಲೂ ಅಸಮಾಧಾನ ಹೊಂದಿರುವ ಡಿಎಂಕೆ, ಈಗಿನ ಅನಿಶ್ಚಿತತೆಯ ಲಾಭ ಪಡೆದು ತನ್ನ ಹಳೆಯ ಬೇಡಿಕೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ನಮಗೆ ರಾಜ್ಯಪಾಲರ ಅಗತ್ಯವೇ…

Read More
actress and bjp leader khushbu supports vijay tvk

TVK: ವಿಜಯ್‌ ಪರ ಚಿತ್ರರಂಗದ ಗಣ್ಯರ ಬ್ಯಾಟಿಂಗ್‌; ರಾಜ್ಯಪಾಲರ ನಡೆಗೆ ಕಮಲ್ ಹಾಸನ್, ಪ್ರಕಾಶ್ ರಾಜ್ ತೀವ್ರ ಆಕ್ಷೇಪ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತಾರಕಕ್ಕೇರಿರುವ ಬೆನ್ನಲ್ಲೇ, ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷಕ್ಕೆ ಚಿತ್ರರಂಗ ಮತ್ತು ರಾಜಕೀಯ ವಲಯದಿಂದ ಬೆಂಬಲದ ಮಹಾಪೂರವೇ ಹರಿದುಬರುತ್ತಿದೆ. ಸಂಖ್ಯಾಬಲದ ಆಧಾರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ವಿಜಯ್ ಅವರಿಗೆ ಅವಕಾಶ ನೀಡದ ರಾಜ್ಯಪಾಲರ ನಿಲುವಿನ ವಿರುದ್ಧ ದಿಗ್ಗಜರು ಧ್ವನಿ ಎತ್ತಿದ್ದಾರೆ. ಖುಷ್ಬೂ ಸುಂದರ್ ಬಹಿರಂಗ ಬೆಂಬಲ: ಬಿಜೆಪಿ ನಾಯಕಿಯಾಗಿ ಗುರುತಿಸಿಕೊಂಡಿರುವ ನಟಿ ಖುಷ್ಬೂ ಸುಂದರ್ ಅವರು ವಿಜಯ್ ಪರವಾಗಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. “ರಾಜ್ಯದ…

Read More
HD kumaraswamy questions about Vijay tvk guarantees

HD Kumaraswamy: ವಿಜಯ್ ಭರವಸೆಗಳಿಗೆ ಬಜೆಟ್ ಅಡ್ಡಿ; ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ

ಬೆಂಗಳೂರು: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿರುವ ನಟ ವಿಜಯ್ ಅವರ ರಾಜಕೀಯ ನಡೆಗಳ ಬಗ್ಗೆ ಅತ್ತ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಆರ್ಥಿಕ ಆತಂಕ ವ್ಯಕ್ತಪಡಿಸಿದ್ದರೆ, ಇತ್ತ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಸಂವಿಧಾನಬದ್ಧ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆರ್ಥಿಕ ಅಸಾಧ್ಯತೆಗಳ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ: ತಮಿಳುನಾಡಿನ ರಾಜಕೀಯ ಬದಲಾವಣೆಗಳ ಕುರಿತು ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, “ತಮಿಳು ಜನತೆ ಸಿನಿಮೀಯ ನಾಯಕರನ್ನು ಮೊದಲಿನಿಂದಲೂ ಆರಾಧಿಸಿಕೊಂಡು ಬಂದಿದ್ದಾರೆ. ಆದರೆ ವಿಜಯ್ ನೀಡಿರುವ ಭರವಸೆಗಳು…

Read More