TOP NEWS
vijay TVK rare achievement like TDP and AAP

TVK: ತಮಿಳುನಾಡು ರಾಜಕೀಯದಲ್ಲಿ ವಿಜಯ್ ಸುನಾಮಿ, ರಾಜಕೀಯದ ಹೊಸ ‘ಯೂನಿಕಾರ್ನ್’ ಟಿವಿಕೆ!

ಚೆನ್ನೈ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಅಧಿಪತ್ಯ ಸ್ಥಾಪಿಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಎಂಬ ಎರಡು ದೈತ್ಯ ಪಕ್ಷಗಳನ್ನು ಬದಿಗೆ ಸಳ್ಳಿ, ನಟ ವಿಜಯ್ (Vijay) ಸಾರಥ್ಯದ ‘ತಮಿಳಗ ವೆಟ್ರಿ ಕಳಗಂ’ (TVK) ಅಧಿಕಾರದ ಹತ್ತಿರಕ್ಕೆ ಬಂದಿದೆ. ಚೊಚ್ಚಲ ಚುನಾವಣೆಯಲ್ಲೇ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಛಿದ್ರಗೊಳಿಸಿರುವ ವಿಜಯ್ ಅವರ ಈ ಸಾಧನೆಯನ್ನು ರಾಜಕೀಯ ವಿಶ್ಲೇಷಕರು ‘ಬಿಗ್ ಬ್ಯಾಂಗ್’ ಕ್ಷಣ ಎಂದು ಕರೆಯುತ್ತಿದ್ದಾರೆ. ಮೊದಲ ಯತ್ನದಲ್ಲೇ ಭರ್ಜರಿ ಮುನ್ನಡೆ: ರಾಜ್ಯದ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ…

Read More
Cm Siddaramaiah social media post about kerala and tamil nadu election

CM Siddaramaiah: ಕೇರಳದಲ್ಲಿ ಕಾಂಗ್ರೆಸ್ ವಿಜಯೋತ್ಸವ: ಪಶ್ಚಿಮ ಬಂಗಾಳದ ಫಲಿತಾಂಶ ಪ್ರಜಾಪ್ರಭುತ್ವದ ಸೋಲು!: ಸಿಎಂ ಸಿದ್ದರಾಮಯ್ಯ

ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪೋಸ್ಟ್‌ ಮಾಡಿದ್ದಾರೆ. ಕೇರಳದಲ್ಲಿ ಉತ್ತಮ ಆಡಳಿತ ಕೊಡಲಿದ್ದೇವೆ ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ…

Read More
bjp president annamalai praises vijay win in election

Annamalai: ವಿಜಯ್ ಗೆಲುವನ್ನು ಕೊಂಡಾಡಿದ ಅಣ್ಣಾಮಲೈ: ಕುಟುಂಬ ರಾಜಕಾರಣಕ್ಕೆ ಅಂತ್ಯ ಎಂದ ಬಿಜೆಪಿ ನಾಯಕ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಸಾರಥ್ಯದ ಟಿವಿಕೆ ಪಕ್ಷವು ದಾಖಲಿಸಿರುವ ಅಭೂತಪೂರ್ವ ಮುನ್ನಡೆಯನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (Annamalai) ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೊಂದು ಹೊಸ ಯುಗದ ಆರಂಭ” ಎಂದು ಬಣ್ಣಿಸಿರುವ ಅವರು, ದಳಪತಿ ವಿಜಯ್ ಅವರ ಯಶಸ್ವಿ ರಾಜಕೀಯ ಪ್ರವೇಶಕ್ಕೆ ಶುಭ ಹಾರೈಸಿದ್ದಾರೆ. ವಂಶಪಾರಂಪರ್ಯ ಆಡಳಿತಕ್ಕೆ ಜನರೇ ನೀಡಿದ ಉತ್ತರ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅಣ್ಣಾಮಲೈ, ಆಡಳಿತಾರೂಢ ಡಿಎಂಕೆ ವಿರುದ್ಧ…

Read More
reason for tvk vijay win in tamil nadu assembly election

TVK: ವಿಜಯ್ ಪಟ್ಟಾಭಿಷೇಕಕ್ಕೆ ಮುನ್ನುಡಿ ಬರೆದ ಟಿವಿಕೆ ಪ್ರಣಾಳಿಕೆಯ ಆಕರ್ಷಕ ಆಫರ್‌ಗಳು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಸಾರಥ್ಯದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಅಚ್ಚರಿಯ ಮುನ್ನಡೆ ಸಾಧಿಸಲು ಕೇವಲ ಅವರ ಸ್ಟಾರ್ ಇಮೇಜ್ ಮಾತ್ರವಲ್ಲ, ಅವರು ನೀಡಿದ ‘ಜನಪ್ರಿಯ ಪ್ರಣಾಳಿಕೆ’ ಕೂಡ ಪ್ರಮುಖ ಕಾರಣವಾಗಿದೆ. ಸಮಾಜದ ಪ್ರತಿಯೊಂದು ವರ್ಗಕ್ಕೂ ಭರಪೂರ ಕೊಡುಗೆಗಳನ್ನು ಘೋಷಿಸುವ ಮೂಲಕ ವಿಜಯ್ ಮತದಾರರ ಮನ ಗೆದ್ದಿದ್ದಾರೆ. ಅಂತಹ ಪ್ರಮುಖ ಭರವಸೆಗಳ ವಿವರ ಇಲ್ಲಿದೆ: ಮಹಿಳೆಯರಿಗೆ ‘ಮಹಾಲಕ್ಷ್ಮಿ’ ಭಾಗ್ಯ ಮಹಿಳಾ ಮತದಾರರನ್ನು ಸೆಳೆಯಲು ವಿಜಯ್ ಹಲವು ಆಕರ್ಷಕ ಸ್ಕೀಮ್‌ಗಳನ್ನು ಘೋಷಿಸಿದ್ದಾರೆ. ಮನೆಯ…

Read More
trisha krishnan old video about wanting to become goes viral

Trisha Krishnan: ಮ್ಯಾಜಿಕ್ ನಂಬರ್ ಸನಿಹದಲ್ಲಿ ಟಿವಿಕೆ; ವಿಜಯ್ ನಿವಾಸಕ್ಕೆ ತ್ರಿಶಾ ಭೇಟಿ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಕಣದಲ್ಲಿ ‘ದಳಪತಿ’ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಭರ್ಜರಿ ಮುನ್ನಡೆ ಸಾಧಿಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಸರಳ ಬಹುಮತಕ್ಕೆ ಬೇಕಾದ 118 ಸ್ಥಾನಗಳತ್ತ ವಿಜಯ್ ಪಡೆ ಮುನ್ನುಗ್ಗುತ್ತಿರುವ ಬೆನ್ನಲ್ಲೇ, ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರು ವಿಜಯ್ ನಿವಾಸಕ್ಕೆ ಭೇಟಿ ನೀಡಿರುವುದು ಈಗ ತಮಿಳುನಾಡಿನಲ್ಲಿ ದೊಡ್ಡ ಸುದ್ದಿಯಾಗಿದೆ. ವೈರಲ್ ಆಯ್ತು ತ್ರಿಶಾ ಅವರ ‘ಸಿಎಂ’ ಕನಸಿನ ವಿಡಿಯೋ! ಒಂದೆಡೆ ವಿಜಯ್…

Read More
tamil nadu election axis my india prediction

Tamil Nadu: ತಮಿಳುನಾಡಿನಲ್ಲಿ ನಿಜವಾಯ್ತು ಪ್ರದೀಪ್ ಗುಪ್ತಾ ಭವಿಷ್ಯ: ವಿಜಯ್ ಅಬ್ಬರವನ್ನು ಮೊದಲೇ ಅಂದಾಜಿಸಿದ್ದ ಆಕ್ಸಿಸ್ ಮೈ ಇಂಡಿಯಾ

ನವದೆಹಲಿ: ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯ ಫಲಿತಾಂಶದ ಟ್ರೆಂಡ್ ಇಡೀ ದೇಶವನ್ನೇ ಬೆರಗುಗೊಳಿಸಿದೆ. ನಟ ವಿಜಯ್ ಅವರ ‘ಟಿವಿಕೆ’ ಪಕ್ಷವು ಐತಿಹಾಸಿಕ ಮುನ್ನಡೆ ಸಾಧಿಸುತ್ತಿದ್ದಂತೆಯೇ, ಖ್ಯಾತ ಚುನಾವಣಾ ವಿಶ್ಲೇಷಕ ಪ್ರದೀಪ್ ಗುಪ್ತಾ ನೇತೃತ್ವದ ‘ಆಕ್ಸಿಸ್ ಮೈ ಇಂಡಿಯಾ’ ಸಂಸ್ಥೆಯ ಭವಿಷ್ಯವಾಣಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. “ನಾವು ಅಂದು ಹೇಳಿದ್ದನ್ನು ನಗುವಿನಿಂದ ತಳ್ಳಿಹಾಕಿದವರು ಇಂದು ನಮ್ಮ ನಿಖರತೆಯನ್ನು ನೋಡಿ ಬೆರಗಾಗುತ್ತಿದ್ದಾರೆ” ಎಂದು ಪ್ರದೀಪ್ ಗುಪ್ತಾ ಹರ್ಷ ವ್ಯಕ್ತಪಡಿಸಿದ್ದಾರೆ. ಅಂದು ಲೇವಡಿ ಮಾಡಿದವರಿಗೆ ಇಂದು…

Read More
tamil nadu election mk satlin may loss against tvk candidate

TVK: ಸ್ಟಾಲಿನ್‌ಗೆ ಭಾರಿ ಹಿನ್ನಡೆ, ಮ್ಯಾಜಿಕ್ ನಂಬರ್ ಸನಿಹದಲ್ಲಿ ವಿಜಯ್!

ಚೆನ್ನೈ: ತಮಿಳುನಾಡು ರಾಜಕೀಯ ಅಖಾಡದಲ್ಲಿ ದಶಕಗಳ ದ್ರಾವಿಡ ಪಾರುಪತ್ಯಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ದಟ್ಟವಾಗಿವೆ. ಚೊಚ್ಚಲ ಚುನಾವಣೆಯಲ್ಲೇ ನಟ ವಿಜಯ್ ಸಾರಥ್ಯದ ‘ತಮಿಳಗ ವೆಟ್ರಿ ಕಳಗಂ’ (TVK) ಅಬ್ಬರದ ಮುನ್ನಡೆ ಸಾಧಿಸಿದ್ದು, ರಾಜ್ಯದಲ್ಲಿ ಹೊಸ ಯುಗ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ, ವಿಜಯ್ ಪಡೆ ಸರಳ ಬಹುಮತಕ್ಕೆ ಬೇಕಾದ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಯ ಹತ್ತಿರದಲ್ಲಿದೆ. ಸ್ವಕ್ಷೇತ್ರದಲ್ಲೇ ಸಿಎಂ ಸ್ಟಾಲಿನ್‌ಗೆ ಶಾಕ್! ಈ ಬಾರಿಯ ಚುನಾವಣೆಯ ಅತ್ಯಂತ ದೊಡ್ಡ ಅಚ್ಚರಿ ಎಂದರೆ ಮುಖ್ಯಮಂತ್ರಿ ಎಂ.ಕೆ….

Read More