TVK vijay old video about talking king goes viral

TVK: ತಮಿಳುನಾಡಿನ ‘ಒಂಟಿ ಸಲಗ’ನ ಪಟ್ಟಾಭಿಷೇಕ

ಚೆನ್ನೈ: ದ್ರಾವಿಡ ರಾಜಕಾರಣದ ಭದ್ರಕೋಟೆ ತಮಿಳುನಾಡಿನಲ್ಲಿ ಇಂದು ‘ದಳಪತಿ’ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಸುನಾಮಿ ಎದ್ದಿದೆ. ಮತ ಎಣಿಕೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ, ಹಿರಿಯ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿರುವ ವಿಜಯ್, ಅಚ್ಚರಿಯ ಮುನ್ನಡೆ ಸಾಧಿಸಿದ್ದಾರೆ. ಈ ನಡುವೆ, ಅವರು (‌TVK) ಹಿಂದೆಂದೋ ರ‍್ಯಾಲಿಯಲ್ಲಿ ಹೇಳಿದ್ದ “ಕಾಡಿಗೆ ರಾಜ ಸಿಂಹ ಒಬ್ಬನೇ” ಎಂಬ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಸಿಂಹವೇ ಕಾಡಿನ ರಾಜ ಎಂದಿದ್ದ ವಿಜಯ್ ಕೇವಲ…

Read More
tamilnadu election vijay mother reaction

Vijay: 108 ಕ್ಷೇತ್ರಗಳಲ್ಲಿ ವಿಜಯ್‌ ಪಡೆ ಮುನ್ನಡೆ; ಮಗನ ಸಾಧನೆಗೆ ತಾಯಿ ಭಾವುಕ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಈಗ ಇಡೀ ದೇಶದ ಗಮನ ಸೆಳೆದಿದೆ. ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವು ಅಕ್ಷರಶಃ ಹೊಸ ಇತಿಹಾಸ ಬರೆಯುವತ್ತ ದಾಪುಗಾಲು ಹಾಕುತ್ತಿದ್ದು, ಸದ್ಯದ ಟ್ರೆಂಡ್ ಪ್ರಕಾರ 108ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದಶಕಗಳಿಂದ ರಾಜ್ಯವನ್ನಾಳಿದ ದ್ರಾವಿಡ ಪಕ್ಷಗಳ ನಿದ್ದೆಗೆಡಿಸಿರುವ ಈ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ವಿಜಯ್ (Vijay) ತಾಯಿ ಶೋಬಾ ಚಂದ್ರಶೇಖರ್ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದು ಮಗನ ಸಾಧನೆಯನ್ನು ಕೊಂಡಾಡಿದ್ದಾರೆ. ಮಗನ ರಾಜಕೀಯ ಏಳಿಗೆ…

Read More
dv sadananda gowda about actor vijay

Vijay: ತಮಿಳುನಾಡಿನ ಮುಂದಿನ ಸಿಎಂ ವಿಜಯ್‌: ನಟನ ಪರವಾಗಿ ಡಿ.ವಿ. ಸದಾನಂದ ಗೌಡ ಭವಿಷ್ಯ

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನಲ್ಲಿ ನಟ ವಿಜಯ್‌ ಅವರ ರಾಜಕೀಯ ಪ್ರವೇಶ ಮತ್ತು ಅಲ್ಲಿನ ಜನ ನೀಡಿರುವ ಬೆಂಬಲವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅವರು, ವಿಜಯ್ (Vijay) ಅವರನ್ನು ತಮಿಳುನಾಡಿನ ಜನ ಮುಂದಿನ ಸಿಎಂ ಆಗಿ ನೋಡುತ್ತಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಡಿವಿಎಸ್‌ ಹೇಳಿದ್ದೇನು? ತಮಿಳುನಾಡಿನಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಪ್ರಾಬಲ್ಯವನ್ನು ಮೀರಿ ಜನತೆ ಈ ಬಾರಿ ವಿಜಯ್ ನೇತೃತ್ವದ…

Read More
TVK Actor vijay meeting with candidates regarding election result

TVK: ತಮಿಳುನಾಡು ಫಲಿತಾಂಶಕ್ಕೆ ಕ್ಷಣಗಣನೆ: ಅಭ್ಯರ್ಥಿಗಳಿಗೆ ‘ದಳಪತಿ’ ವಿಜಯ್ ಖಡಕ್ ಸೂಚನೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೇವಲ ಎರಡು ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ರಾಜಕೀಯ ಕಾವು ಏರಿದೆ. ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಭರ್ಜರಿ ಜಯದ ನಿರೀಕ್ಷೆಯಲ್ಲಿದ್ದು, ವಿಜಯ್ ಅವರು ತಮ್ಮ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ವಿಜಯ್‌ ಹೇಳಿದ್ದೇನು? ಚೆನ್ನೈನ ಪಣೈಯೂರ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ 233 ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ ವಿಜಯ್, ಮತ ಎಣಿಕೆಯ ದಿನದಂದು ಅನುಸರಿಸಬೇಕಾದ ಕ್ರಮಗಳ…

Read More
Tamilnadu election nda and aidmk seat division finalized

Tamilnadu: ತಮಿಳುನಾಡು ಚುನಾವಣೆ, ಮಾರ್ಚ್‌ 31ರಿಂದ ನಾಮಪತ್ರ ಸಲ್ಲಿಕೆ

ತಮಿಳುನಾಡು: ನೆರೆಯ ತಮಿಳುನಾಡು (Tamilnadu) ವಿಧಾನಸಭಾ ಚುನಾವಣೆಗೆ ಮಾರ್ಚ್ 31ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.  ಆ ಹಿನ್ನೆಲೆಯಲ್ಲಿ – ಎಐಎಡಿಎಂಕೆ (AIADMK) ಮತ್ತು ಎನ್ ಡಿಎ (NDA) ಮಿತ್ರಕೂಟದ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದೆ.  ಬಿಜೆಪಿ 27 ಸ್ಥಾನಗಳಲ್ಲಿ ಚೆನ್ನೈನಲ್ಲಿ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇ. ಪಳನಿಸಾಮಿ ಮತ್ತು ಮಿತ್ರ ಪಕ್ಷಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ, ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ.  ಎಐಎಡಿಎಂಕೆ  178 ಸ್ಥಾನಗಳಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ…

Read More
Amit Shah visits tamilnadu for seat related matter

Amit Shah: ತಮಿಳುನಾಡಿಗೆ ಅಮಿತ್‌ ಶಾ ಭೇಟಿ, ಸೀಟು ಹಂಚಿಕೆ ಚರ್ಚೆ

ತಮಿಳುನಾಡು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಮಿಳುನಾಡಿಗೆ ಭೇಟಿ ನೀಡಿದ್ದು, ಅವರು ನಿನ್ನೆ  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಸೀಟು ಹಂಚಿಕೆ ಸಂಬಂಧ ಚರ್ಚೆ ತಿರುಚಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.  ಬಳಿಕ  ಕಾರೈಕಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಅಮಿತ್‌ ಶಾಗೆ ಸಾಥ್‌ ನೀಡಿದ ಬಿಜೆಪಿ ನಾಯಕರು  ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ರಾಜ್ಯ ಸಚಿವ…

Read More