TVK: ತಮಿಳುನಾಡಿನ ‘ಒಂಟಿ ಸಲಗ’ನ ಪಟ್ಟಾಭಿಷೇಕ
ಚೆನ್ನೈ: ದ್ರಾವಿಡ ರಾಜಕಾರಣದ ಭದ್ರಕೋಟೆ ತಮಿಳುನಾಡಿನಲ್ಲಿ ಇಂದು ‘ದಳಪತಿ’ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಸುನಾಮಿ ಎದ್ದಿದೆ. ಮತ ಎಣಿಕೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ, ಹಿರಿಯ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿರುವ ವಿಜಯ್, ಅಚ್ಚರಿಯ ಮುನ್ನಡೆ ಸಾಧಿಸಿದ್ದಾರೆ. ಈ ನಡುವೆ, ಅವರು (TVK) ಹಿಂದೆಂದೋ ರ್ಯಾಲಿಯಲ್ಲಿ ಹೇಳಿದ್ದ “ಕಾಡಿಗೆ ರಾಜ ಸಿಂಹ ಒಬ್ಬನೇ” ಎಂಬ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಸಿಂಹವೇ ಕಾಡಿನ ರಾಜ ಎಂದಿದ್ದ ವಿಜಯ್ ಕೇವಲ…
