TOP NEWS
ramalinga reddy absent for tb dam function created new buzz in politics

TB Dam: ಟಿಬಿ ಜಲಾಶಯದ ಹೊಸ ಕ್ರಸ್ಟ್‌ಗೇಟ್ ಲೋಕಾರ್ಪಣೆ ವೇಳೆ ಹೈಡ್ರಾಮಾ; ಸ್ವತಃ ಜಲಸಂಪನ್ಮೂಲ ಸಚಿವರೇ ಗೈರು

ಕೊಪ್ಪಳ: ತುಂಗಭದ್ರಾ (TB Dam) ಜಲಾಶಯದ ಇತಿಹಾಸದಲ್ಲೇ ಅತ್ಯಂತ ಪ್ರಮುಖ ಮೈಲಿಗಲ್ಲಾಗಬಹುದಾದ ನೂತನ ಕ್ರಸ್ಟ್‌ಗೇಟ್‌ಗಳ ಉದ್ಘಾಟನಾ ಸಮಾರಂಭಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಗೈರುಹಾಜರಾಗಿರುವುದು ಈಗ ಸಾರ್ವಜನಿಕವಾಗಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಅವಧಿಯಲ್ಲೇ ಜಲಾಶಯದ 33 ಹೊಸ ಕ್ರಸ್ಟ್‌ಗೇಟ್‌ಗಳ ನವೀಕರಣಕ್ಕೆ ಚಾಲನೆ ನೀಡಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ನೂತನ ಗೇಟ್‌ಗಳನ್ನು ಸಾರ್ವಜನಿಕ ಲೋಕಾರ್ಪಣೆಗೊಳಿಸಿದರು. ಕರ್ನಾಟಕ, ಆಂಧ್ರಪ್ರದೇಶ ಹಾಗೂ…

Read More