Tejasvi Surya: ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ಬ್ಯಾಟಿಂಗ್: ವಿರೋಧ ಪಕ್ಷಗಳದ್ದು ಮೊಸಳೆ ಕಣ್ಣೀರು ಎಂದು ವಾಗ್ದಾಳಿ
ನವದೆಹಲಿ: ಲೋಕಸಭೆಯಲ್ಲಿ ಬುಧವಾರ ನಡೆದ ಕ್ಷೇತ್ರ ಪುನರ್ ವಿಂಗಡಣೆ (ಡೆಲಿಮಿಟೇಶನ್) ಕುರಿತಾದ ಚರ್ಚೆಯಲ್ಲಿ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ(Tejasvi Surya) ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ವಾದವನ್ನ ಲೇವಡಿ ಮಾಡಿದ ಸೂರ್ಯ ವಿರೋಧ ಪಕ್ಷಗಳ ತರ್ಕವನ್ನು ಕಟುವಾಗಿ ಪ್ರಶ್ನಿಸಿದ ಅವರು, ಸಂವಿಧಾನಬದ್ಧವಾಗಿ ನಡೆಯುತ್ತಿರುವ ಈ ಪ್ರಕ್ರಿಯೆಯನ್ನು ವಿರೋಧಿಸುತ್ತಿರುವುದರ ಹಿಂದೆ ಯಾವುದೇ ಸಕಾರಣವಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ನ ವಾದವನ್ನು ಲೇವಡಿ ಮಾಡಿದ ಸೂರ್ಯ, ಅವರ ತರ್ಕದ ಪ್ರಕಾರ ಹೋದರೆ ಮುಖೇಶ್ ಅಂಬಾನಿಯಂತಹ ಶ್ರೀಮಂತರಿಗೆ ಲಕ್ಷಾಂತರ ಮತಗಳು…
