TOP NEWS
Tejasvi Surya Completes Kanwar Yatra Brings Holy Ganga Jal to Bengaluru Temple

Tejasvi Surya: ಗಂಗೆಯಿಂದ ಗವಿ ಗಂಗಾಧರೇಶ್ವರನವರೆಗೆ: ಹರಿದ್ವಾರದ ಗಂಗಾಜಲ ತಂದು ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿದ ತೇಜಸ್ವಿ ಸೂರ್ಯ!

ಉತ್ತರಾಖಂಡ್: 2027ರ ಉತ್ತರಾಖಂಡ್ ವಿಧಾನಸಭೆ ಚುನಾವಣೆಗೆ ಭರವಸೆಯ ತಯಾರಿ ಆರಂಭಿಸಿರುವ ಬಿಜೆಪಿ, ರಾಜ್ಯದಲ್ಲಿ ಯುವಕರನ್ನು ತಲುಪಲು ಹೊಸ ತಂತ್ರ ರೂಪಿಸಿದೆ. ಇದರ ಭಾಗವಾಗಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya), ಹರಿದ್ವಾರದಿಂದ ಋಷಿಕೇಶದವರೆಗೆ 26 ಕಿಲೋಮೀಟರ್‌ಗಳ ಕಂವಾರ್‌ ಯಾತ್ರೆ ನಡೆಸಿದರು. ಸಂಸ್ಕೃತಿ, ಶ್ರದ್ಧೆ ಹಾಗೂ ಸೇವೆಯ ಮೂಲಕ ಯುವಜನತೆಯನ್ನು ತಲುಪುವ ಪಕ್ಷದ ಯೋಜನೆಯಲ್ಲಿ ಈ ಯಾತ್ರೆ ಪ್ರಮುಖ ಘಟ್ಟವಾಗಿದೆ.‌ ಗಂಗಾ ಸ್ನಾನ…

Read More
Tejasvi Surya taunts opposition regarding delimitation

Tejasvi Surya: ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ಬ್ಯಾಟಿಂಗ್: ವಿರೋಧ ಪಕ್ಷಗಳದ್ದು ಮೊಸಳೆ ಕಣ್ಣೀರು ಎಂದು ವಾಗ್ದಾಳಿ

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ನಡೆದ ಕ್ಷೇತ್ರ ಪುನರ್ ವಿಂಗಡಣೆ (ಡೆಲಿಮಿಟೇಶನ್) ಕುರಿತಾದ ಚರ್ಚೆಯಲ್ಲಿ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ(Tejasvi Surya) ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ವಾದವನ್ನ ಲೇವಡಿ ಮಾಡಿದ ಸೂರ್ಯ ವಿರೋಧ ಪಕ್ಷಗಳ ತರ್ಕವನ್ನು ಕಟುವಾಗಿ ಪ್ರಶ್ನಿಸಿದ ಅವರು, ಸಂವಿಧಾನಬದ್ಧವಾಗಿ ನಡೆಯುತ್ತಿರುವ ಈ ಪ್ರಕ್ರಿಯೆಯನ್ನು ವಿರೋಧಿಸುತ್ತಿರುವುದರ ಹಿಂದೆ ಯಾವುದೇ ಸಕಾರಣವಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್‌ನ ವಾದವನ್ನು ಲೇವಡಿ ಮಾಡಿದ ಸೂರ್ಯ, ಅವರ ತರ್ಕದ ಪ್ರಕಾರ ಹೋದರೆ ಮುಖೇಶ್ ಅಂಬಾನಿಯಂತಹ ಶ್ರೀಮಂತರಿಗೆ ಲಕ್ಷಾಂತರ ಮತಗಳು…

Read More
Mp Tejasvi Surya on metro ticket price hike

Tejasvi Surya: ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದ ತೇಜಸ್ವಿ ಸೂರ್ಯ

ಬೆಂಗಳೂರು: ಇದೇ ಫೆಬ್ರವರಿ 9 ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತಿಳಿಸಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಸೂರ್ಯ ಪೋಸ್ಟ್ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಈಗಷ್ಟೇ ಸುದೀರ್ಘವಾಗಿ ಫೋನ್ ಮೂಲಕ ಚರ್ಚಿಸಿ, ಸೋಮವಾರದಿಂದ ಜಾರಿಗೆ ಬರಲಿರುವ ರಾಜ್ಯ ಸರ್ಕಾರದ ಬೆಂಗಳೂರು ಮೆಟ್ರೋ ದರದ ಅನ್ಯಾಯದ ಹೆಚ್ಚಳದ ವಿರುದ್ಧ ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದೇನೆ….

Read More