TOP NEWS
Viral news 20rs note in temple donation box shocks everyone

Viral News: ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅತ್ತೆಯ ಮರಣ ಶಾಸನ ಬರೆದ ಸೊಸೆ!: ನೆಟ್ಟಿಗರನ್ನು ನಗೆಗಡಲಲ್ಲಿ ತೇಲಿಸಿದ 20 ರೂಪಾಯಿ ನೋಟು!

ಆಂಧ್ರಪ್ರದೇಶ: ಸಾಮಾನ್ಯವಾಗಿ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತಾದಿಗಳು ತಮಗೆ ಒಳ್ಳೆಯದಾಗಲಿ, ಮನೆ ಮಂದಿಗೆಲ್ಲಾ ಸುಖ-ಶಾಂತಿ ಸಿಗಲಿ ಎಂದು ದೇವರಲ್ಲಿ ಮೊರೆ ಇಡುತ್ತಾರೆ. ಆದರೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಇಡೀ ಸಮಾಜವೇ ಮೂಗಿನ ಮೇಲೆ ಬೆರಳಿಡುವಂತಹ ವಿಲಕ್ಷಣ ಪ್ರಸಂಗವೊಂದು ಮುನ್ನೆಲೆಗೆ (Viral News) ಬಂದಿದೆ. ಅತ್ತೆಯ ಕಿರುಕುಳದಿಂದ ಸಂಪೂರ್ಣವಾಗಿ ಜಿಗುಪ್ಸೆಗೊಂಡ ಸೊಸೆಯೊಬ್ಬಳು, ತನ್ನ ಅತ್ತೆ ಇಷ್ಟರಲ್ಲೇ ಸಾಯುವಂತೆ ಅನುಗ್ರಹಿಸು ಎಂದು ನೇರವಾಗಿ ದೇವರಿಗೇ ಪತ್ರ ಬರೆದು ಹುಂಡಿಗೆ ಎಸೆದು ಬಂದಿದ್ದಾಳೆ! ಎಲ್ಲಿ ನಡೆದಿದ್ದು ಈ ಘಟನೆ? ಈ ಕುತೂಹಲಕಾರಿ…

Read More
aladangad kallurti deity temple which helped darshan in his crisis

Temple: ದರ್ಶನ್ ಸಂಕಷ್ಟಗಳ ಕಾಲದ ಆಸರೆ ಅಳದಂಗಡಿ ಕಲ್ಲುರ್ಟಿ ದೈವ: ಈ ಬಾರಿ ದೈವದ ಸನ್ನಿಧಿಗೆ ಬಾರದ ಕುಟುಂಬ

ಮಂಗಳೂರು: ಚಿತ್ರರಂಗದ ಸೂಪರ್ ಸ್ಟಾರ್ ಆಗಿರಲಿ ಅಥವಾ ರಾಜಕೀಯದ ಘಟಾನುಘಟಿ ನಾಯಕರೇ ಇರಲಿ, ವೈಯಕ್ತಿಕ ಜೀವನದಲ್ಲಿ ತೀವ್ರ ಸಂಕಷ್ಟ ಎದುರಾದಾಗ ದೈವ-ದೇವರ ಮೊರೆ ಹೋಗುವುದು ಕರಾವಳಿಯ ಆಚರಣೆಗಳಲ್ಲಿ ಪ್ರಮುಖವಾದದ್ದು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ದಿವಂಗತ ಸುಷ್ಮಾ ಸ್ವರಾಜ್ ಅವರಂತಹ ಪ್ರಮುಖ ನಾಯಕರು ನಡೆದುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ‘ಅಳದಂಗಡಿ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ’ (Temple) ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಟ ದರ್ಶನ್ ಅವರ ಜೀವನದ…

Read More
Male Mahadeshwara rathotsava ended

Male Mahadeshwara: ವಿಜೃಂಭಣೆಯಿಂದ ನಡೆದ ಮಲೆ ಮಹದೇಶ್ವರ ರಥೋತ್ಸವ

ಚಾಮರಾಜನಗರ:  ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ (Male Mahadeshwara) ಬೆಟ್ಟದಲ್ಲಿ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು. ಕಳೆದ ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ರಥೋತ್ಸವದ ಮೂಲಕ ತೆರೆಬಿದ್ದಿತು. ಜಿಲ್ಲಾಡಳಿತದಿಂದ ಅದ್ಭುತ ವ್ಯವಸ್ಥೆ  ರಾಜ್ಯ ಹಾಗೂ ತಮಿಳುನಾಡು ಭಾಗದಿಂದ ಬಂದಿದ್ದ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ, ದಾಸೋಹ ವ್ಯವಸ್ಥೆಯನ್ನು ಜಿಲ್ಲಾಡಳಿತ ವ್ಯವಸ್ಥಿತವಾಗಿ ಮಾಡಿತ್ತು. ಯುಗಾದಿ ಹಬ್ಬದ ದಿನದಂದು ಚಾಮರಾಜನಗರ ಜಿಲ್ಲೆಯ ಹಲವೆಡೆ ರೈತರು ಹೊನ್ನೇರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದರು. ಎತ್ತುಗಳು, ಎತ್ತಿನಬಂಡಿಗೆ ಅಲಂಕಾರ ಮಾಡಿ…

Read More
Melukote vairamudi utsava preparation begins

Melukote: ಮಾರ್ಚ್ 23 ರಿಂದ ಮೇಲುಕೋಟೆ ವೈರಮುಡಿ ಉತ್ಸವ

ಮಂಡ್ಯ: ಇದೇ 23 ರಿಂದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ (Melukote) ನಡೆಯಲಿರುವ ವಿಶ್ವ ವಿಖ್ಯಾತ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಶಾಸಕರಿಂದ ಪೂರ್ವಭಾವಿ ಸಭೆ ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು  ಮಾತನಾಡಿದ ಅವರು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ…

Read More