West Bengal: ಬಂಗಾಳದಲ್ಲಿ ಕೇಸರಿ ಅಲೆ: ಬಿಜೆಪಿ ವಿಜಯಯಾತ್ರೆಯ ಹಿಂದಿನ 9 ಪ್ರಮುಖ ಕಾರಣಗಳು
ಪಶ್ಚಿಮ ಬಂಗಾಳದ ಚುನಾವಣಾ (West Bengal) ಕಣದಲ್ಲಿ ಈ ಬಾರಿ ಬಿಜೆಪಿ ಅಭೂತಪೂರ್ವ ಮುನ್ನಡೆ ಸಾಧಿಸಿರುವುದು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಳ್ವಿಕೆಗೆ ಬ್ರೇಕ್ ಹಾಕಿ, ಕೇಸರಿ ಪಡೆ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲು ಕಾರಣವಾದ ಪ್ರಮುಖ ಅಂಶಗಳನ್ನು ಈ ಕೆಳಗಿನಂತೆ ವಿಶ್ಲೇಷಿಸಬಹುದು: ಬಿಜೆಪಿ ವಿಜಯಯಾತ್ರೆಯ ಹಿಂದಿನ ಕಾರಣಗಳು 1. ಮತದಾರರ ಪಟ್ಟಿ ‘ಶುದ್ಧೀಕರಣ’ದ ಎಫೆಕ್ಟ್ ಚುನಾವಣೆಗೂ ಮುನ್ನ ನಡೆದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (SIR) ಬಿಜೆಪಿಗೆ ದೊಡ್ಡ…
