TOP NEWS
Viral video Indian street vendor wins hearts online after gifting earrings to a foreign tourist

Viral Video: ವಿದೇಶಿ ಮಹಿಳೆಗೆ ಕಿವಿಯೋಲೆ ಉಡುಗೊರೆ ನೀಡಿದ ಭಾರತೀಯ ವ್ಯಾಪಾರಿ: ನೆಟ್ಟಿಗರ ಮನಗೆದ್ದ ವೈರಲ್ ವಿಡಿಯೋ!

ಬೆಂಗಳೂರು: ಭಾರತೀಯರು ಅತಿಥಿ ಸತ್ಕಾರಕ್ಕೆ ಮತ್ತು ವಿಶಾಲ ಹೃದಯಕ್ಕೆ ಹೆಸರುವಾಸಿ. ನಮ್ಮ ದೇಶಕ್ಕೆ ಬರುವ ಪ್ರವಾಸಿಗರನ್ನು ಪ್ರೀತಿಯಿಂದ ಬರಮಾಡಿಕೊಂಡು ಗೌರವಿಸುವುದು (Viral Video) ನಮ್ಮ ಸಂಸ್ಕೃತಿ. ಭಾರತೀಯರ ಈ ಉದಾತ್ತ ಗುಣಕ್ಕೆ ವಿದೇಶಿಗರು ಮನಸೋತ ಹಲವು ಉದಾಹರಣೆಗಳಿವೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ, ಭಾರತದ ಬೀದಿ ಬದಿ ವ್ಯಾಪಾರಿಯೊಬ್ಬರು ವಿದೇಶಿ ಮಹಿಳೆಗೆ ಪ್ರೀತಿಯಿಂದ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಅಪರೂಪದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಜನರ ಮನ ಗೆಲ್ಲುತ್ತಿದೆ. ಹಣ ಬೇಡ, ನನ್ನ ಕಡೆಯಿಂದ…

Read More
Coastal Malnad Tourism Revamp Minister K.J George Announces New Policy

KJ George: ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ

ಬೆಂಗಳೂರು : ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದ್ದು, ಈ ನೀತಿಯಲ್ಲಿ ಕ್ರೂಸ್‌ ಪ್ರವಾಸೋದ್ಯಮ, ಬೀಚ್‌ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ (KJ George) ಅಧಿಕಾರಿಗಳಿಗೆ ಸೂಚನೆ ನೀಡಿದರು . ಇಂದು ನಡೆದ ಮಹತ್ವದ ಸಭೆ ಇಂದು ಇಂಧನ…

Read More
Wild life banned entry on hirebhaskara dam to tourist

Hirebhaskara: ಪ್ರವಾಸಿಗರಿಗೆ ಶಾಕಿಂಗ್‌ ಸುದ್ದಿ, ಹೀರೇಭಾಸ್ಕರ ಡ್ಯಾಮ್‌ಗೆ ನೋ ಎಂಟ್ರಿ

ಶಿವಮೊಗ್ಗ: ಮಲೆನಾಡು ಪ್ರವಾಸಿ ಪ್ರಿಯರ ನೆಚ್ಚಿನ ಸ್ಥಳ. ಇಲ್ಲಿ ನೋಡಲು ಪ್ರಕೃತಿ ಸೌಂದರ್ಯ ಸವಿಯಲು ಸಮಯವೇ ಸಾಕಾಗುವುದಿಲ್ಲ, ಈಗಂತೂ ಬೇಸಿಗೆ ರಜೆ ಇರುವುದರಿಂದ ಪ್ರವಾಸಿಗರ ದಂಡೇ ಸೇರಿರುತ್ತದೆ. ಆದರೆ ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆ ಹೋಗುವವರಿಗೆ ನಿರಾಸೆಯ ಸುದ್ದಿ ಒಂದಿದೆ. ಇತ್ತೀಚೆಗೆ ಬಹಳ ಫೇಮಸ್‌ ಆಗಿದ್ದ ಹೀರೇಭಾಸ್ಕರ (Hirebhaskara) ಡ್ಯಾಮ್‌ ಪ್ರವೇಶಕ್ಕೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ನಿಷೇಧ ಹೇರಿದೆ. ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗಿದ್ದು ಡ್ಯಾಂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅನೇಕ ಪ್ರಸಿದ್ದ ಸ್ಥಳಗಳಿದೆ. ಅದರಲ್ಲೂ…

Read More