TOP NEWS
Tragedy in Bengaluru Mudslide at BDA Underpass Project Buries Two Laborers Alive

Tragedy: ಬೆಂಗಳೂರಿನಲ್ಲಿ ಭೀಕರ ಅವಘಡ: ಬಿಡಿಎ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ!

ಬೆಂಗಳೂರು: ರಾಜಧಾನಿಯ (Bengaluru) ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ನಡೆಯುತ್ತಿದ್ದ ಬಿಡಿಎ (BDA) ಅಂಡರ್‌ಪಾಸ್ (Tragedy) ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಫ್‌ಟಿಐ (FTI) ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ: ಎಫ್‌ಟಿಐ ಸರ್ಕಲ್ ಬಳಿ ಬಿಡಿಎ ವತಿಯಿಂದ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಸುಮಾರು 20 ಅಡಿಯಷ್ಟು ಆಳದ ಬೃಹತ್ ಗುಂಡಿ…

Read More
Crime Kalaburagi Horror Suspicious Husband Triggers Gelatin Explosion to Kill Family Self and Daughter Killed

Crime: ಕಲಬುರಗಿಯಲ್ಲಿ ಭೀಕರ ದುರಂತ: ಪತ್ನಿ ಮೇಲಿನ ಅನುಮಾನಕ್ಕೆ ಮನೆಯಲ್ಲೇ ಜಿಲೆಟಿನ್ ಬ್ಲಾಸ್ಟ್; ತಂದೆ, ಮಗಳು ಸಾವು!

ಕಲಬುರಗಿ: ಪತ್ನಿಯ ನಡತೆಯ ಮೇಲೆ ಅನುಮಾನಗೊಂಡು ವ್ಯಕ್ತಿಯೊಬ್ಬ ಇಡೀ ಕುಟುಂಬವನ್ನೇ ಮುಗಿಸಲು ಹೋಗಿ, ತಾನೂ ಸೇರಿದಂತೆ ಮಗಳನ್ನು ಬಲಿಪಡೆದಿರುವ (Crime) ಭೀಕರ ಘಟನೆ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮನೆಯೊಳಗೆ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಸೇರಿ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಏನಿದು ಘಟನೆ? ಶಿವಲಾಲ್ ಬಲಿರಾಮ್ ರಾಠೋಡ್ (50) ಹಾಗೂ ಈತನ 15 ವರ್ಷದ ಮಗಳು ಮೀರಾ ಜಿಲೆಟಿನ್ ಬ್ಲಾಸ್ಟ್‌ನ…

Read More
Himachal Pradesh Road Mishap 8 Killed 10 Critically Injured as Private Bus Flips Over

Road Mishap: ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಖಾಸಗಿ ಬಸ್ ಉರುಳಿ ಬಿದ್ದು 8 ಮಂದಿ ದುರ್ಮರಣ, 10 ಜನರಿಗೆ ಗಂಭೀರ ಗಾಯ!

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ (Road Mishap) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, 10 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಮಗುಚಿ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಒಟ್ಟು 18 ಜನರಿದ್ದ ಬಸ್ ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ‘ಶರ್ಮಾ ಬಸ್ ಸರ್ವಿಸ್’ಗೆ ಸೇರಿದ ಬಸ್, ಬೆಳಿಗ್ಗೆ ಸುಮಾರು 6:30ಕ್ಕೆ ಹೊರಟಿತ್ತು. ಸುಮಾರು ಮೂರು…

Read More
Monsoon Session of Parliament to Begin After Completion of SIR Process

DK Shivakumar: ಕಲ್ಲು ಕ್ವಾರಿ ದುರಂತ: ವರದಿ ಬಂದ ತಕ್ಷಣ ಕಠಿಣ ಕ್ರಮ, ಸಂತ್ರಸ್ತರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಗಡಿ ರಸ್ತೆ ಸಮೀಪ ನಡೆದ ಕಲ್ಲು ಕ್ವಾರಿ ಅಪಘಾತದಲ್ಲಿ ಏಳು ಮಂದಿ ಕಾರ್ಮಿಕರು ಜೀವ ಕಳೆದುಕೊಂಡಿರುವ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಭೀಕರ ದುರಂತಕ್ಕೆ ಕಾರಣ ಏನೆಂಬುದರ ಬಗ್ಗೆ ವಿವಿಧ ಇಲಾಖೆಗಳಿಂದ ಅಧಿಕೃತ ಮಾಹಿತಿಗಳನ್ನು ಕಲೆಹಾಕಲಾಗುತ್ತಿದ್ದು, ವರದಿ ಕೈಸೇರಿದ ತಕ್ಷಣವೇ ಬೇಜವಾಬ್ದಾರಿತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಹೇಳಿದ್ದೇನು? ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗಣಿ…

Read More
Tragedy tea warehouse collapses in Kolkata

Tragedy: ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು ಭೀಕರ ದುರಂತ; ಮೂವರು ಕಾರ್ಮಿಕರು ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಧಾನಿ ಕೋಲ್ಕತಾದ ತಾರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ದುರಂತವೊಂದು (Tragedy) ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಬೃಹತ್ ಗೋದಾಮಿನ (Warehouse) ಮೇಲ್ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮೇಲ್ಛಾವಣಿ ಕುಸಿದ ತೀವ್ರತೆಗೆ ಕಟ್ಟಡದ ಒಳಗಡೆ ಕೆಲಸ ಮಾಡುತ್ತಿದ್ದ ಕನಿಷ್ಠ 40ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಗೋದಾಮಿನ ಒಳಗಿದ್ದ ಕೂಲಿ ಕಾರ್ಮಿಕರು ಗೋದಾಮಿನಲ್ಲಿ…

Read More
tragedy temple pillar collapses 5 lost life 18 injured

Tragedy: ಮಹಾರಾಷ್ಟ್ರದಲ್ಲಿ ಕರುಣಾಜನಕ ಘಟನೆ: ಪ್ರಾರ್ಥನೆಯಲ್ಲಿದ್ದ ಭಕ್ತರ ಮೇಲೆ ಬಿದ್ದ ದೇವಸ್ಥಾನದ ಗೋಪುರ, ಇಬ್ಬರ ಸಾವು

ಮುಂಬೈ: ದೇವಸ್ಥಾನದಲ್ಲಿ ಹನುಮಂತನ ದರ್ಶನ ಪಡೆದು ಭಜನೆಯಲ್ಲಿ ಮುಳುಗಿದ್ದ ಭಕ್ತರ ಮೇಲೆ ನಿರ್ಮಾಣ ಹಂತದ ಸಭಾಂಗಣದ ಪಿಲ್ಲರ್ ಹಾಗೂ ಕಾಂಕ್ರೀಟ್ ಮೇಲ್ಛಾವಣಿ ಕುಸಿದು (Tragedy) ಬಿದ್ದಿರುವ ದಾರುಣ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಜರುಗಿದೆ. ಈ ಅಪಘಾತದಲ್ಲಿಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದು, ಮತ್ತೂ ಐವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಶೇಷಗಳ ರಾಶಿಯ ಕೆಳಗೆ ಸುಮಾರು 50ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆ ಇದ್ದು, ಸದ್ಯ ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಏನಿದು ಪ್ರಕರಣ? ಪರ್ಭಾನಿಯ ಮಾನ್ವತ್…

Read More
omini and car road mishap in tumkur

ROAD MISHAP: ಹೈವೇಯಲ್ಲಿ ಸರಣಿ ಅಪಘಾತದ ಅಬ್ಬರ: ಗಡಿಭಾಗದಲ್ಲಿ ಭೀಕರ ಡಿಕ್ಕಿಗೆ ಮೂವರು ಸಾವು,

ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ (Road Mishap) ದುರಂತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯೂರು ರಸ್ತೆಯ ಮೂಲಕ ಹುಳಿಯಾರಿನತ್ತ ಧಾವಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಓಮಿನಿ ಮಾರುತಿ ವಾಹನವೊಂದು ನೇರವಾಗಿ ಅಪ್ಪಳಿಸಿದೆ. ಈ ಡಿಕ್ಕಿಯ ವೇಗ ಮತ್ತು ರಭಸ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆಯ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು,…

Read More