TOP NEWS
Tragedy tea warehouse collapses in Kolkata

Tragedy: ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು ಭೀಕರ ದುರಂತ; ಮೂವರು ಕಾರ್ಮಿಕರು ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಧಾನಿ ಕೋಲ್ಕತಾದ ತಾರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ದುರಂತವೊಂದು (Tragedy) ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಬೃಹತ್ ಗೋದಾಮಿನ (Warehouse) ಮೇಲ್ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮೇಲ್ಛಾವಣಿ ಕುಸಿದ ತೀವ್ರತೆಗೆ ಕಟ್ಟಡದ ಒಳಗಡೆ ಕೆಲಸ ಮಾಡುತ್ತಿದ್ದ ಕನಿಷ್ಠ 40ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಗೋದಾಮಿನ ಒಳಗಿದ್ದ ಕೂಲಿ ಕಾರ್ಮಿಕರು ಗೋದಾಮಿನಲ್ಲಿ…

Read More
tragedy temple pillar collapses 5 lost life 18 injured

Tragedy: ಮಹಾರಾಷ್ಟ್ರದಲ್ಲಿ ಕರುಣಾಜನಕ ಘಟನೆ: ಪ್ರಾರ್ಥನೆಯಲ್ಲಿದ್ದ ಭಕ್ತರ ಮೇಲೆ ಬಿದ್ದ ದೇವಸ್ಥಾನದ ಗೋಪುರ, ಇಬ್ಬರ ಸಾವು

ಮುಂಬೈ: ದೇವಸ್ಥಾನದಲ್ಲಿ ಹನುಮಂತನ ದರ್ಶನ ಪಡೆದು ಭಜನೆಯಲ್ಲಿ ಮುಳುಗಿದ್ದ ಭಕ್ತರ ಮೇಲೆ ನಿರ್ಮಾಣ ಹಂತದ ಸಭಾಂಗಣದ ಪಿಲ್ಲರ್ ಹಾಗೂ ಕಾಂಕ್ರೀಟ್ ಮೇಲ್ಛಾವಣಿ ಕುಸಿದು (Tragedy) ಬಿದ್ದಿರುವ ದಾರುಣ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಜರುಗಿದೆ. ಈ ಅಪಘಾತದಲ್ಲಿಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದು, ಮತ್ತೂ ಐವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಶೇಷಗಳ ರಾಶಿಯ ಕೆಳಗೆ ಸುಮಾರು 50ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆ ಇದ್ದು, ಸದ್ಯ ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಏನಿದು ಪ್ರಕರಣ? ಪರ್ಭಾನಿಯ ಮಾನ್ವತ್…

Read More
omini and car road mishap in tumkur

ROAD MISHAP: ಹೈವೇಯಲ್ಲಿ ಸರಣಿ ಅಪಘಾತದ ಅಬ್ಬರ: ಗಡಿಭಾಗದಲ್ಲಿ ಭೀಕರ ಡಿಕ್ಕಿಗೆ ಮೂವರು ಸಾವು,

ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ (Road Mishap) ದುರಂತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯೂರು ರಸ್ತೆಯ ಮೂಲಕ ಹುಳಿಯಾರಿನತ್ತ ಧಾವಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಓಮಿನಿ ಮಾರುತಿ ವಾಹನವೊಂದು ನೇರವಾಗಿ ಅಪ್ಪಳಿಸಿದೆ. ಈ ಡಿಕ್ಕಿಯ ವೇಗ ಮತ್ತು ರಭಸ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆಯ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು,…

Read More
heavy storm in uttar pradesh 104 people lost life

Heavy Storm: ಯುಪಿಯಲ್ಲಿ ಪ್ರಕೃತಿ ವಿಕೋಪ: 104ಕ್ಕೆ ಏರಿದ ಸಾವಿನ ಸಂಖ್ಯೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಬಿರುಗಾಳಿ (Heavy Storm) ಮತ್ತು ಅಕಾಲಿಕ ಮಳೆಗೆ ಬಲಿಯಾದವರ ಸಂಖ್ಯೆ 104ಕ್ಕೆ ಏರಿಕೆಯಾಗಿದ್ದು, ರಾಜ್ಯಾದ್ಯಂತ ಸ್ಮಶಾನ ಮೌನ ಆವರಿಸಿದೆ. ಕೇವಲ ಕೆಲವೇ ಗಂಟೆಗಳಲ್ಲಿ ಬದಲಾದ ಹವಾಮಾನವು ಸಾವಿರಾರು ಜನರ ಬದುಕನ್ನು ಅಸ್ತವ್ಯಸ್ತಗೊಳಿಸಿದೆ. ಬೃಹತ್ ಮರಗಳು ನೆಲಕ್ಕುರುಳಿವೆ, ಮನೆಗಳ ಗೋಡೆಗಳು ಕುಸಿದಿವೆ ಮತ್ತು ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಮೃತರ ಸಂಖ್ಯೆಯು ರಾತ್ರೋರಾತ್ರಿ 27ರಿಂದ 89ಕ್ಕೆ ಏರಿದ್ದು, ಇನ್ನೂ ಅನೇಕರು ಗಾಯಗೊಂಡಿರುವುದರಿಂದ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ…

Read More